ಮಂಗಳೂರು,ಡಿ.08 : ನಗರದ ಪಂಪ್ ವೆಲ್ನ ಉಜ್ಜೋಡಿಯ ಪೆಟ್ರೋಲ್ ಬಂಕ್ ಬಳಿ ಖಾಸಗಿ ಟೂರಿಸ್ಟ್ ಬಸ್ಸೊಂದು ಬೆಂಕಿಗಾಹುತಿಯಾದ ಘಟನೆ ಮಂಗಳವಾರ ಸಂಜೆ ನಡೆದಿದೆ.
ಈ ಘಟಣೆಗೆ ಯಾವುದೇ ನಿಖರವಾದ ಕಾರಣ ತಿಳಿದುಬಂದಿಲ್ಲ, ಸ್ಥಳೀಯರ ಹೇಳುವ ಪ್ರಕಾರ ಶಾರ್ಟ್ ಸರ್ಕ್ಯೂಟ್ ನಿಂದ ಬಸ್ ಸಂರ್ಪೂಣ ಸುಟ್ಟು ಹೋಗಿದೆ ಶಂಸಯ ವ್ಯಕ್ತಪಡಿಸಿದ್ದಾರೆ. ಯಾವುದೇ ರೀತಿಯ ಅಪಾಯ ಸಂಭವಿಸಿಲ್ಲ.
ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಿ…………………












