
ಮಂಗಳೂರು,ಜುಲೈ.19: ರಾಜ್ಯ ಮತ್ತು ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ ಆಶ್ರಯ ಹಾಗೂ ಯೆನೆಪೊಯ ಆಸ್ಪತ್ರೆಯ ಸಹಕಾರದಲ್ಲಿ ದ.ಕ. ಜಿಲ್ಲೆಯಿಂದ ಈ ಬಾರೀ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಯಾತ್ರಾರ್ಥಿಗಳಿಗೆ ಚುಚ್ಚು ಮದ್ದು (ವ್ಯಾಕ್ಸಿನ್) ಹಾಗೂ ಪೊಲಿಯೊ ಲಸಿಕೆ ನೀಡುವ ಕಾರ್ಯಕ್ರಮ ಇಂದು ಕೊಡಿಯಾಲ್ಬೈಲ್ನ ಯೆನೆಪೊಯ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಿತು.

ಹೆಚ್ಚಿನ ವಿವರ ನಿರೀಕ್ಷಿಸಿ…
Comments are closed.