ಬಂಟ್ವಾಳದಲ್ಲಿ ರಾಜೇಶ್ ನಾಯಕ್ ಅವರಿಂದ ನಾಮಪತ್ರ ಸಲ್ಲಿಕೆ
ಮಂಗಳೂರು, ಏಪ್ರಿಲ್. 21 : ರಾಜ್ಯ ವಿಧಾನ ಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ನಾಮಪತ್ರ ಸಲ್ಲಿಸಿದವರ ವಿವರ ಇಂತಿವೆ.
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ – ಕೆ. ವಸಂತ ಬಂಗೇರ(ಕಾಂಗ್ರೆಸ್), ಸುಮತಿ ಎಸ್. ಹೆಗ್ಡೆ(ಜೆ.ಡಿ.ಎಸ್). ಮಂಗಳೂರು ವಿಧಾನ ಸಭಾ ಕ್ಷೇತ್ರ – ನಿತಿನ್ ಕುತ್ತಾರ್ (ಸಿ.ಪಿ.ಐ.ಎಂ). ಬಂಟ್ವಾಳ ವಿಧಾನ ಸಭಾ ಕ್ಷೇತ್ರ – ರಾಜೇಶ್ ನಾೈಕ್ (ಬಿ.ಜೆ.ಪಿ), ಮಹಮ್ಮದ್ರಿ ಯಾಝ್ (ಎಸ್.ಡಿ.ಪಿ.ಐ), ಅಬ್ದುಲ್ ಮಜೀದ್ ಖಾನ್(ಎಸ್.ಡಿ.ಪಿ.ಐ). ಸುಳ್ಯ ವಿಧಾನ ಸಭಾ ಕ್ಷೇತ್ರ – ಅಂಗಾರ ಎಸ್.(ಬಿ.ಜೆ.ಪಿ).
Comments are closed.