ಕರಾವಳಿ

ಉಡುಪಿ ಎಸ್ಪಿ ಡಾ. ಅರುಣ್ ಕೆ. ದಕ್ಷಿಣಕನ್ನಡ ಜಿಲ್ಲೆಗೆ ವರ್ಗಾವಣೆ, ಹರಿರಾಂ ಶಂಕರ್ ಉಡುಪಿಗೆ ಎಸ್ಪಿ

Pinterest LinkedIn Tumblr

ಉಡುಪಿ: ಉಡುಪಿ ಪೊಲೀಸ್ ಅಧೀಕ್ಷರಾಗಿದ್ದ ಡಾ. ಅರುಣ್ ಕೆ. ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಆಯುಕ್ತರಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು ಉಡುಪಿ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹರಿರಾಂ ಶಂಕರ್ ಅವರನ್ನು ನೇಮಿಸಿದೆ.

ಹರಿರಾಂ ಶಂಕರ್ ಅವರು ಈ ಹಿಂದೆ ಕುಂದಾಪುರ ಉಪವಿಭಾಗದ ಎಎಸ್ಪಿ ಆಗಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಮಂಗಳೂರು ಡಿಸಿಪಿ ಆಗಿದ್ದರು.

Comments are closed.