ವಾಷಿಂಗ್ಟನ್: ಎರಡು ಪುಟ್ಟ ಮಕ್ಕಳ ಮೃತದೇಹಗಳನ್ನು ಟ್ರಂಕ್ ಒಂದರಲ್ಲಿ ತುಂಬಿಸಿಕೊಂಡು ತಿಂಗಳುಗಟ್ಟಲೆ ಕಾರ್ ಚಲಾಯಿಸಿದ್ದ ಮಹಿಳೆಯನ್ನು ಅಮೆರಿಕ ಪೊಲೀಸರು ಬಂಧಿಸಿದ್ದಾರೆ.…
ಶ್ರೀನಗರ: ಕಣಿವೆ ರಾಜ್ಯದಲ್ಲಿ ಉಗ್ರರ ಉಪಟಳ ಮುಂದುವರಿದಿದೆ. ಜಮ್ಮು-ಕಾಶ್ಮೀರದ ಪುಲ್ವಾಮದ ಬಳಿ ಇಬ್ಬರು ಉಗ್ರರನ್ನು ಪೊಲೀಸರು ಹಾಗೂ ಯೋಧರು ಜಂಟಿ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದಾಗ…
ನವದೆಹಲಿ: ಮುಂಬರುವ ಆಗಸ್ಚ್ 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಮ್ಮ ಭಾಷಣಕ್ಕಾಗಿ ಪ್ರಧಾನಿ ಸಾರ್ವಜನಿಕರಿಂದ ಸಲಹೆ ಆಹ್ವಾನಿಸಿದ್ದಾರೆ. https://twitter.com/PMOIndia/status/1420946233020067841?ref_src=twsrc%5Etfw%7Ctwcamp%5Etweetembed%7Ctwterm%5E1420946233020067841%7Ctwgr%5E%7Ctwcon%5Es1_&ref_url=https%3A%2F%2Fwww.kannadaprabha.com%2Fnation%2F2021%2Fjul%2F30%2Fpm-modi-asks-people-to-share-their-inputs-for-his-independence-day-speech-451134.html…
ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದಿಂದ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಆಗಸ್ಟ್…
ಚಾಮರಾಜನಗರ: ಬಿ ಎಸ್ ಯಡಿಯೂರಪ್ಪನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದ್ದಿ ಕೇಳಿ ನೊಂದು ಆತ್ಮಹತ್ಯೆ ಮಾಡಿಕೊಂಡ ಚಾಮರಾಜನಗರ ಜಿಲ್ಲೆಯ…
ಮೈಸೂರು: ತಮ್ಮನ್ನು ಮುಖ್ಯಮಂತ್ರಿಯಂತೂ ಮಾಡಲಿಲ್ಲ, ಉಪ ಮುಖ್ಯಮಂತ್ರಿಯನ್ನಾದರೂ ಮಾಡಲಿ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ ಶುಕ್ರವಾರ…