Archive

October 2017

Browsing

ಮೈಸೂರು: ಸರ್ಕಾರಿ ಶಾಲೆ ಮುಖ್ಯ ಶಿಕ್ಷಕನೊಬ್ಬ ಮದ್ಯಕ್ಕಾಗಿ ಬಿಸಿಯೂಟದ ಅಕ್ಕಿ ಮಾರಲು ಯತ್ನಿಸಿರುವ ಘಟನೆ ಹೆಚ್.ಡಿಕೋಟೆ ತಾಲೂಕಿನ ರಾಜೇಗೌಡನಹುಂಡಿಯಲ್ಲಿ ನಡೆದಿದೆ.…

ಕೋಲ್ಕತ್ತ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ವ್ಯಕ್ತಿಯೊಬ್ಬರ ಹೊಟ್ಟೆಯಲ್ಲಿ 639 ಲೋಹದ ಮೊಳೆಗಳು ಪತ್ತೆಯಾಗಿದ್ದು, ಆ ವ್ಯಕ್ತಿಯನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಮೊಳೆಗಳನ್ನು…

ಕಲಬುರ್ಗಿ: ಮುಸ್ಲಿಂ ಯುವಕನ ಮೇಲೆ ನಡೆದ ಹಲ್ಲೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಬಂಧಿತರಾಗಿರುವ ಶ್ರೀರಾಮ ಸೇನೆ ರಾಜ್ಯ ಘಟಕದ…

ಬೆಂಗಳೂರು: ನಟ ರಿಯಲ್ ಸ್ಟಾರ್ ಉಪೇಂದ್ರ ಅವರು ಇತ್ತೀಚೆಗೆ ರಾಜ್ಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದರಾದರೂ ಇಂದು ತಮ್ಮ ನೂತನ ಪಕ್ಷದ…

ಬೆಂಗಳೂರು: ಐಪಿಎಸ್ ಅಧಿಕಾರಿ ನೀಲಮಣಿ ರಾಜು ಅವರನ್ನು ರಾಜ್ಯದ ನೂತನ ಡಿಜಿ ಮತ್ತು ಐಜಿಪಿಯಾಗಿ ನೇಮಕ ಮಾಡಲಾಗಿದೆ. ಉತ್ತರಖಂಡ್ ಮೂಲದ…

ಬೆಂಗಳೂರು: ಕುಡಿದ ಮತ್ತಲ್ಲಿ ಹೆಂಡತಿಯನ್ನು ಹತ್ಯೆ ಮಾಡಿದ್ದೇನೆ ಎಂದು ಪತಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿರುವ ಘಟನೆ ಚನ್ನನಾಯಕನ ಪಾಳ್ಯದಲ್ಲಿ…

ಮಂಗಳೂರು, ಅಕ್ಟೋಬರ್. 31: ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕವಿತಾ ಸನಿಲ್ ಅವರು ತಮ್ಮ ಅಪಾರ್ಟ್‌ಮೆಂಟ್‌ನ ವಾಚ್‌ಮೆನ್‌ನ ಹೆಂಡತಿ ಹಾಗೂ…