ಮಂಗಳೂರು: ಮಾದಕ ದ್ರವ್ಯಗಳ ಸೇವನೆಯಿಂದ ಯುವ ಜನತೆಯ ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಆತಂಕ ಉಂಟುಮಾಡುತ್ತಿರುವ ಪ್ರಕರಣಗಳ ತಡೆಗಾಗಿ ವಿದ್ಯಾರ್ಥಿಗಳು…
ಉಡುಪಿ: ಉಡುಪಿಯ ಪ್ರಭಾವಿ ರಾಜಕಾರಣಿ ಹಾಗೂ ಹಾಲಿ ಸಚಿವರೋರ್ವರು ಬಿಜೆಪಿ ಸೇರುವ ಬಗ್ಗೆ ರೆಕ್ಕೆಪುಕ್ಕ ಹುಟ್ಟಿಕೊಂಡಿದೆ. ಇದಕ್ಕೆ ಕಾರಣ ಸಚಿವರು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದ ಚಿಕ್ಕರಾಯಪ್ಪನಹಳ್ಳಿಯಲ್ಲಿನ ಚನ್ನಗಿರಿ ಬೆಟ್ಟದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವಕನೊಬ್ಬ ಬೆಟ್ಟದ ಮೇಲಿನಿಂದ ಬಿದ್ದು ಮೃತಪಟ್ಟಿದ್ದಾನೆ. ಮೃತ ವಿದ್ಯಾರ್ಥಿ…
ಮಂಗಳೂರು ಅಕ್ಟೋಬರ್ 17: ದ.ಕ ಜಿಲ್ಲಾ ಆಯುಷ್ ಇಲಾಖೆಯ ವತಿಯಿಂದ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಮಂಗಳವಾರ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ…