Archive

April 16, 2018

Browsing

ಮೊಹಾಲಿ: ಹೊಡಿ ಬಡಿ ದಾಂಡಿಗ ಕ್ರಿಸ್ ಗೇಲ್ ಮತ್ತೆ ಬಂದಿದ್ದಾರೆ… ಅವರ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಕನ್ನಡಿಗ, ಕಿಂಗ್ಸ್…

ಹೈದರಾಬಾದ್‌: ಮೆಕ್ಕಾ ಮಸೀದಿ ಸ್ಫೋಟ ಪ್ರಕರಣದಲ್ಲಿ ಐದು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಹೈದರಾಬಾದ್‌ನ ವಿಶೇಷ ನ್ಯಾಯಾಲಯ ಸೊಮವಾರ ಖುಲಾಸೆಗೊಳಿಸಿದೆ.…

ಮಂಡ್ಯ: ರವಿಕುಮಾರ್ ಗೌಡ ಗಣಿಗ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬೆಂಬಲಿಗರು ಸೋಮವಾರ ಪ್ರತಿಭಟನೆ ನಡೆಸಿದರು. ಗ್ರೆಸ್ ಕಚೇರಿಗೆ…

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿ ಬ್ಯಾಟ್ಸ್ ಮನ್ ಗಳ ಸ್ವರ್ಗವಾದ ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಬಗ್ಗೆ…

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಲಿರುವ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸೋಮವಾರ ಬಿಡುಗಡೆ ಮಾಡಿದೆ.…

ಹೈದರಾಬಾದ್: ಟಾಲಿವುಡ್ ಅಂಗಳದಲ್ಲಿನ ಕಾಸ್ಟಿಂಗ್ ಕೋಚ್ ವಿರುದ್ಧ ಕಿರಿಯ ಕಲಾವಿದರ ಕೂಗು ಮತ್ತಷ್ಟು ಗಟ್ಟಿಯಾಗಿದೆ ಮತ್ತು ಸ್ಪಷ್ಟವಾಗಿದೆ. ಇತ್ತೀಚಿಗಷ್ಟೆ ನಟಿ…

ಜಾರ್ಸುಗುಡ(ಒಡಿಶಾ): ಒಡಿಶಾದ ಜಾರ್ಸುಗುಡ ಜಿಲ್ಲೆಯ ಬಗ್ಧಿಹಿ ರೈಲ್ವೆ ನಿಲ್ದಾಣದ ಸಮೀಪ ಎಕ್ಸ್ ಪ್ರೆಸ್ ರೈಲು ಹರಿದು ಕನಿಷ್ಟ ನಾಲ್ಕು ಆನೆಗಳು…