Archive

October 16, 2018

Browsing

ಮಂಗಳೂರು ಅಕ್ಟೋಬರ್ 16: ಇಂದಿನ ಯುವಜನತೆ ಸಕಾರಾತ್ಮಕ ಚಿಂತನೆಗಳನ್ನು ರೂಢಿಸಿಕೊಂಡು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಂಡು ಬರುವುದು ಹಿಂದೆಂದಿಗಿಂತಲೂ ಈಗ ಹೆಚ್ಚು…

ತಿರುವನಂತಪುರಂ: ಇತಿಹಾಸ ಪ್ರಸಿದ್ಧ ಕೇರಳದ ಧಾರ್ಮಿಕ ಕೇಂದ್ರ ಶಬರಿಮಲೆ ನಾಳೆಯಿಂದ ಪುನರ್ ಆರಂಭಗೊಳ್ಳಲಿದ್ದು, ಎಲ್ಲಾ ವಯೋಮಾನದ ಮಹಿಳೆಯರು ಅಯ್ಯಪ್ಪ ದರ್ಶನ…

ಹಿಸ್ಸಾರ್: ಸ್ವಯಂಘೋಷಿತ ದೇವಮಾನವ ರಾಮ್‌ಪಾಲ್‌ಗೆ ಹರಿಯಾಣದ ಹಿಸ್ಸಾರ್ ಕೋರ್ಟ್ ಜೀವವಾಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2014ರ ನವೆಂಬರ್…

ಶಿವಮೊಗ್ಗ: ಲೋಕಸಭೆ, ವಿಧಾನಸಭೆ ಉಪ ಚುನಾವಣೆ ಕಾವು ಹೆಚ್ಚಾಗತೊಡಗಿದ್ದು, ಈ ನಡುವೆ ಶಿವಮೊಗ್ಗ ಲೋಕಸಭಾ ಉಪಚುನಾವಣೆ ಕಣದಲ್ಲಿ ಕೋಟ್ಯಾಧಿಪತಿ ಅಭ್ಯರ್ಥಿಗಳು…

ನವದೆಹಲಿ: ಕ್ಷುಲ್ಲಕ ವಿಚಾರಕ್ಕೆ ಉಂಟಾಗಿದ್ದ ಜಗಳದಲ್ಲಿ ಬಿಎಸ್ ಪಿ ನಾಯಕನ ಪುತ್ರನೋರ್ವ ಸಾರ್ವಜನಿಕವಾಗಿಯೇ ಗನ್ ತೆಗೆದು ಬೆದರಿಕೆ ಹಾಕಿರುವ ಘಟನೆ…

ಮುಂಬೈ: ವಿವಾಹಿತ ಮಹಿಳೆಯೊಬ್ಬರು ಸತತವಾಗಿ ಸೆಕ್ಸ್ ಗೆ ಒತ್ತಾಯಿಸುತ್ತಿದ್ದಾರೆ ಎಂದು ನೊಂದ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.…

ಮಂಗಳೂರು : ಕೇರಳದ ತಿರುವನಂತಪುರದಲ್ಲಿ ಶಬರಿಮಲೆ ಕ್ಷೇತ್ರಕ್ಕೆ ಮಹಿಳೆಯರ ಪ್ರವೇಶ ಹಾಗೂ ಅಲ್ಲಿನ ಪಿಣರಾಯಿ ಸರಕಾರದ ಹಿಂದೂ ವಿರೋಧಿ ನೀತಿಯನ್ನು…