ಮಂಗಳೂರು ಅಕ್ಟೋಬರ್ 16: ಇಂದಿನ ಯುವಜನತೆ ಸಕಾರಾತ್ಮಕ ಚಿಂತನೆಗಳನ್ನು ರೂಢಿಸಿಕೊಂಡು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಂಡು ಬರುವುದು ಹಿಂದೆಂದಿಗಿಂತಲೂ ಈಗ ಹೆಚ್ಚು…
ತಿರುವನಂತಪುರಂ: ಇತಿಹಾಸ ಪ್ರಸಿದ್ಧ ಕೇರಳದ ಧಾರ್ಮಿಕ ಕೇಂದ್ರ ಶಬರಿಮಲೆ ನಾಳೆಯಿಂದ ಪುನರ್ ಆರಂಭಗೊಳ್ಳಲಿದ್ದು, ಎಲ್ಲಾ ವಯೋಮಾನದ ಮಹಿಳೆಯರು ಅಯ್ಯಪ್ಪ ದರ್ಶನ…
ಹಿಸ್ಸಾರ್: ಸ್ವಯಂಘೋಷಿತ ದೇವಮಾನವ ರಾಮ್ಪಾಲ್ಗೆ ಹರಿಯಾಣದ ಹಿಸ್ಸಾರ್ ಕೋರ್ಟ್ ಜೀವವಾಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2014ರ ನವೆಂಬರ್…
ಶಿವಮೊಗ್ಗ: ಲೋಕಸಭೆ, ವಿಧಾನಸಭೆ ಉಪ ಚುನಾವಣೆ ಕಾವು ಹೆಚ್ಚಾಗತೊಡಗಿದ್ದು, ಈ ನಡುವೆ ಶಿವಮೊಗ್ಗ ಲೋಕಸಭಾ ಉಪಚುನಾವಣೆ ಕಣದಲ್ಲಿ ಕೋಟ್ಯಾಧಿಪತಿ ಅಭ್ಯರ್ಥಿಗಳು…
ನವದೆಹಲಿ: ಕ್ಷುಲ್ಲಕ ವಿಚಾರಕ್ಕೆ ಉಂಟಾಗಿದ್ದ ಜಗಳದಲ್ಲಿ ಬಿಎಸ್ ಪಿ ನಾಯಕನ ಪುತ್ರನೋರ್ವ ಸಾರ್ವಜನಿಕವಾಗಿಯೇ ಗನ್ ತೆಗೆದು ಬೆದರಿಕೆ ಹಾಕಿರುವ ಘಟನೆ…
ಮುಂಬೈ: ವಿವಾಹಿತ ಮಹಿಳೆಯೊಬ್ಬರು ಸತತವಾಗಿ ಸೆಕ್ಸ್ ಗೆ ಒತ್ತಾಯಿಸುತ್ತಿದ್ದಾರೆ ಎಂದು ನೊಂದ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.…