ಮಂಗಳೂರು ಫೆಬ್ರವರಿ, 12 : ಬಿಪಿಎಲ್ (ಆದ್ಯತಾ ಪಡಿತರ ಚೀಟಿ) ಪಡಿತರ ಚೀಟಿಗಳ ಪಟ್ಟಿಯನ್ನು ಗಮನಿಸಿದಾಗ ಬಿಪಿಎಲ್ ಪಡಿತರ ಚೀಟಿ ಹೊಂದಲು ಅನರ್ಹರಾಗಿರುವ ಕುಟುಂಬಗಳು ತನಿಖಾ ಸಮಯದಲ್ಲಿ ಸುಳ್ಳು ಮಾಹಿತಿ ನೀಡಿ/ಇಲಾಖಾ ಮಾನದಂಡಗಳನ... Read more
ಮಂಗಳೂರು : ಕನ್ನಡ ನಾಟಕಕಾರಲ್ಲಿ ಮತ್ತು ಸಾಹಿತ್ಯ ಕೃಷಿ ಮಾಡಿದವರಲ್ಲಿ ಪ್ರೋ. ಎಸ್.ವಿ.ಪಿ. ಭಟ್ಟರು ಮೇರು ಸಾಹಿತಿಗಳು, ಅವರ ಕೊಡುಗೆ ಕನ್ನಡಕ್ಕೆ ಅಪಾರವಾಗಿದೆ ಎಂದು ಜ್ಞಾನಪೀಠ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರರು ಹೇಳಿದರು. ಅವರು... Read more
ನಾಸಿಕ್ : ‘ವ್ಯಕ್ತಿಯೊಬ್ಬ ಸತತ ಪರಿಶ್ರಮದಿಂದ ಎಷ್ಟೇ ಸಂಪತ್ತು, ಸ್ಥಾನ-ಮಾನ,ಕೀರ್ತಿ ಸಂಪಾದಿಸಿದರೂ ಅದರಿಂದ ವೈಯಕ್ತಿಕ ಏಳ್ಗೆ ಸಾಧ್ಯ; ಹೊರತು ಸಮಾಜಕ್ಕೆ ದೊಡ್ಡ ಲಾಭವಾಗದು. ಆದರೆ ನಿಸ್ವಾರ್ಥ ಭಾವದಿಂದ ತನ್ನ ಸಮುದಾಯದ ಅಭಿವ... Read more
ಮಂಗಳೂರು : ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಮನೆ ಸಂಪರ್ಕ ಅಭಿಯಾನವನ್ನು ಆರಂಭಿಸಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರ ನಿರ್ದೇಶನದ ಮೇರೆಗೆ ಮಾ. 3ರವರೆಗೆ ಮತ್ತೊಮ್ಮೆ ಮೋ... Read more
ಕುಂದಾಪುರ: ನಾಲ್ಕು ವರ್ಷಗಳ ಹಿಂದೆ ನಡೆದ ಕೊಲೆಯತ್ನ ಪ್ರಕರಣ ಸಾಬೀತಾಗಿದ್ದು ಅಪರಾಧಿಗೆ ಫೆ.20ರಂದು ಶಿಕ್ಷೆ ಪ್ರಕಟಿಸುವುದಾಗಿ ಬುಧವಾರದಂದು ಕುಂದಾಪುರದಲ್ಲಿನ ಜಿಲ್ಲಾ ಮತ್ತು ಹೆಚ್ಚುವರಿ ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಕುಂ... Read more
ಉಡುಪಿ: ಕರಾವಳಿಯಲ್ಲಿ ದೇವಳ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಇಂದು ಕೃಷ್ಣ ಮಠಕ್ಕೆ ಅಗಮಿಸಿ ದೇವರ ದರ್ಶನ ಪಡೆದರು. ಶ್ರೀ ಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಿ ಮಠದ ಗೋಶಾಲೆಗೆ ಭೇಟಿ ನೀಡಿದರು .ಇದೇ ಸಂಧರ್... Read more
ಮನುಷ್ಯನಿಗೆ ಆಹಾರದಂತೆ, ಔಷಧವೂ ಪರಿಸರದಲ್ಲಿ ಲಭ್ಯವಾಗುವಂತೆ ಪ್ರಕೃತಿ ಮಾಡಿದೆ. ಹೀಗೆ ಪ್ರಕೃತಿ ನೀಡಿದ ವರ ಚಿಗುರೆಲೆಗಳು. ಇವನ್ನು ಸೇವಿಸಿ ಆರೋಗ್ಯವನ್ನು ಚಿಗುರಿಸಿಕೊಳ್ಳಬಹುದು. ಪ್ರಕೃತಿ ತನ್ನ ಒಡಲಲ್ಲಿ ಹಲವಾರು ನಮೂನೆಯ ಔಷಧಿಯ... Read more