Archive

December 14, 2019

Browsing
ಬೆಂಗಳೂರು: ಒಂದಕ್ಕಿ ನಂಬರ್ ಲಾಟರಿಯಿಂದ ಮೈತುಂಬಾ ಸಾಲ ಮಾಡಿಕೊಂಡು ಸಾಲ ತೀರಿಸಲಾಗದೆ ತನ್ನ ಪತ್ನಿ ಹಾಗೂ 3 ಜನ ಮಕ್ಕಳಿಗೆ ವಿಷ ಉಣಿಸಿ ಪತಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ವಿಲ್ಲುಪುರಂ ಬಳಿ ನಡೆದಿದೆ. ವಿಲ್ಲುಪುರಂನ ನಿವಾಸಿ ಅರುಲ್, ಪತ್ನಿ ಹಾಗೂ ಮಕ್ಕಳಿಗೆ ವಿಷವುಣಿಸಿದ್ದು, ಮಕ್ಕಳಿಗೆ ವಿಷ ನೀಡಿ ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೇರಳ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಸಿಂಗಲ್ ನಂಬರ್ ಲಾಟರಿಯನ್ನು ಅಕ್ರಮವಾಗಿ ತಮಿಳುನಾಡಿನಲ್ಲಿ ಮಾರಾಟ ಮಾಡಲಾಗುತ್ತಿದೆ. ಮಾಹಾಮಾರಿ ಸಿಂಗಲ್ ನಂಬರ್ ಲಾಟರಿ

ಬೆಂಗಳೂರು: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಈಗ ಟಾಲಿವುಡ್ ಹಾಗೂ ಕಾಲಿವುಡ್ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಕಾರಣದಿಂದಾಗಿ ರಶ್ಮಿಕಾ ಅವರಿಗೆ…

ಬೆಂಗಳೂರು: ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಲು 1 ಲಕ್ಷ ರೂಪಾಯಿ ಬಿಡುಗಡೆ ಮಾಡಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ವಾರದೊಳಗೆ…

ನವದೆಹಲಿ: ‘ರೇಪ್ ಇನ್ ಇಂಡಿಯಾ’ ಕುರಿತಾದ ತಮ್ಮ ಹೇಳಿಕೆಗೆ ತಾವು ಕ್ಷಮೆಯಾಚಿಸುವುದಿಲ್ಲ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ.…

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಭುಗಿಲೆದ್ದ ಕೋಲಾಹಲ ನಿಲ್ಲುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ. ಇತ್ತ ಪಶ್ಚಿಮ ಬಂಗಾಳ, ಪಂಜಾಬ್…

ಬೆಂಗಳೂರು: ಎನ್‍.ಆರ್.ಸಿ ಕಾಯ್ದೆ ವಿರೋಧಿಸಿ ವಕೀಲರು ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಪೌರತ್ವ ನೊಂದಣಿ ಕಾಯ್ದೆಯ ಗೆಜೆಟ್ ಪ್ರತಿಯನ್ನು…

ಬೆಂಗಳೂರು: ಹೃದಯದ ಚಿಕಿತ್ಸೆಗಾಗಿ ಆಸ್ಪತ್ರಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.…