ಮಂಗಳೂರು ನವೆಂಬರ್ 25 : ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ ಕನಕ ಜಯಂತಿ ಪ್ರಯುಕ್ತ ನಡೆಯುವಕನಕ ಸ್ಮೃತಿ ಎಂಬವಿಶೇಷ ಉಪನ್ಯಾಸ ಕಾರ್ಯಕ್ರಮವು ಡಿಸೆಂಬರ್ 2 ರಂದು ಮಧ್ಯಾಹ್ನ 2.30 ಗಂಟೆಗೆ ಮಂಗಳಗಂಗೋತ್ರಿ... Read more
ಉಡುಪಿ: ಪುತ್ರಿಯರಿಬ್ಬರ ಮೇಲೆ ಲೈಂಗಿಕ ಹಲ್ಲೆ ನಡೆಸಿದ ಆರೋಪ ಹೊತ್ತಿದ್ದ ತಂದೆಯ ಮೇಲಿನ ದೋಷಾರೋಪಣೆಗಳು ಸಾಬೀತಾಗಿದ್ದು ಅಪರಾಧಿಗೆ ನ.30 ರಂದು ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ... Read more
ಮಂಗಳೂರು : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ರಾಜ್ಯಸಭಾ ಸದಸ್ಯ, ನನ್ನ ಆಪ್ತ ಮಿತ್ರರಾದ ಅಹ್ಮದ್ ಪಟೇಲ್ ರವರ ನಿಧನದ ವಾರ್ತೆ ಕೇಳಿ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನವು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕೇಂದ್ರದ ಮಾಜ... Read more
ಬೆಂಗಳೂರು: ರಾಜ್ಯ ಸರಕಾರ ರಚಿಸಿರುವ ಮರಾಠ ಸಮುದಾಯ ಅಭಿವೃದ್ಧಿ ನಿಗಮ ವಿರೋಧಿಸಿ ಡಿ.5ರಂದು ನಡೆಯುವ ಕರ್ನಾಟಕ ಬಂದ್ ವಿಫಲಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ, ಯಾರು ಏನೇ ಅಡಚಣೆ ಮಾಡಿದರೂ ಕರ್ನಾಟಕ ಬಂದ್ ಮಾಡಿಯೇ ಮಾಡುತ್ತೇವೆ ಎಂದು ಕನ... Read more
ಕಲಬುರ್ಗಿ: ಮುಖ್ಯಮಂತ್ರಿ ಯಡಿಯೂರಪ್ಪ ಮರಾಠ, ವೀರಶೈವ-ಲಿಂಗಾಯತ ನಿಗಮ ರಚನೆ ಮಾಡಿರುವ ಬೆನ್ನಲ್ಲೇ ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ಒತ್ತಾಯ ಹೆಚ್ಚುತ್ತಿದ್ದು, ಈಗ ಈಡಿಗ ಸಮುದಾಯಕ್ಕೂ ಅಭಿವೃದ್ಧಿ ನಿಗಮ ರಚಿಸುವಂತೆ ಬಿಜೆಪಿಯ ನಾಯಕರೊಬ... Read more
82 ವರ್ಷದ ಈ ಅಜ್ಜಿ ಮಾಡುತ್ತಿರುವ ಕಸರತ್ತು ನೋಡಿದ್ರೆ ಯುವಜನತೆಯೇ ತಲೆತಗ್ಗಿಸಬೇಕು…. ಇಂದಿಗೂ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸೀರೆ ಉಟ್ಟುಕೊಂಡೇ ವೈಯ್ಟ್ ಲಿಫ್ಟಿಂಗ್ ಮಾಡುವ ಮೂಲಕ ಯುವಜನರಿಗೆ ಸ್ಫೂರ್ತಿಯಾಗಿದ್ದಾರೆ. ಜಿಮ... Read more
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಪಕ್ಷದಿಂದ ಬಿಜೆಪಿಗೆ ವಲಸೆ ಬಂದು ಸಚಿವರಾಗಿರುವವರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಟಾಂಗ್ ನೀಡಿದ್ದು, ನಿಮ್ಮಿಂದಾಗಿ ಬಿಜೆಪಿ ಅಧಿಕಾರಕ್ಕೆ ಬಂದದ್ದಲ್ಲ ಎಂದು ತಮ್ಮ ಆಕ್ರೋಶವನ್... Read more
ಮಂಗಳೂರು / ಮೂಡುಬಿದಿರೆ, ನವೆಂಬರ್.25: ಮೂಡುಬಿದಿರೆಯ ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂದಲೆಯ ಶಾಂಭವಿ ನದಿಯಲ್ಲಿ ಮಂಗಳವಾರ ಬೆಳಿಗ್ಗೆ ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ನಾಲ್ವರಲ್ಲಿ ಮತ್ತೆ ಇಬ್ಬರ ಶವ ಇಂದು ಪತ್ತೆಯಾ... Read more