KANNADIGA WORLD KANNADIGA WORLD
  • What's New
  • ಮುಖಪುಟ
  • ಪ್ರಮುಖ
  • ಕರ್ನಾಟಕ
  • ಕರಾವಳಿ
  • ಮುಂಬೈ
  • ರಾಷ್ಟ್ರೀಯ
  • ಗಲ್ಫ್
    • Bahrain
    • Kuwait
    • Oman
    • Qatar
    • Saudi Arabia
    • UAE
  • More..
    • International
    • Culture & Litrature
    • Lifestyle
    • Entertainment
    • ಯುವಜನರ ವಿಭಾಗ
    • ಅಂತರಾಷ್ಟ್ರೀಯ
    • ಮನೋರಂಜನೆ
  • Apps
Menu
  • What's New
  • ಮುಖಪುಟ
  • ಪ್ರಮುಖ
  • ಕರ್ನಾಟಕ
  • ಕರಾವಳಿ
  • ಮುಂಬೈ
  • ರಾಷ್ಟ್ರೀಯ
  • ಗಲ್ಫ್
    • Bahrain
    • Kuwait
    • Oman
    • Qatar
    • Saudi Arabia
    • UAE
  • More..
    • International
    • Culture & Litrature
    • Lifestyle
    • Entertainment
    • ಯುವಜನರ ವಿಭಾಗ
    • ಅಂತರಾಷ್ಟ್ರೀಯ
    • ಮನೋರಂಜನೆ
  • Apps
Home Archives for November 28, 2020

ಉಗ್ರಗಾಮಿಗಳ ಪರ ಗೋಡೆ ಬರಹ ಬರೆದ ದೇಶದ್ರೋಹಿಗಳ ಬಂಧನಕ್ಕೆ ಯೂಥ್ ಇಂಟಕ್ ಆಗ್ರಹ

Posted By: Sathish KapikadPosted date: November 28, 2020In: ಕರಾವಳಿ, ಪ್ರಮುಖ ವರದಿಗಳು, ಮುಂಬೈ
ಉಗ್ರಗಾಮಿಗಳ ಪರ ಗೋಡೆ ಬರಹ ಬರೆದ ದೇಶದ್ರೋಹಿಗಳ ಬಂಧನಕ್ಕೆ ಯೂಥ್ ಇಂಟಕ್ ಆಗ್ರಹ

ಈ ದೇಶದ ಮಣ್ಣಿನಲ್ಲಿ ವಾಸ್ತವ್ಯ ಹೊಂದಿ, ಇಲ್ಲಿನ ನೀರು ಕುಡಿದು, ಉಗ್ರರಿಗೆ ಬೆಂಬಲ ನೀಡುವ ದೇಶದ್ರೋಹಿಗಳನ್ನು ಕೂಡಲೇ ಬಂಧಿಸಲು ಆಗ್ರಹ ಮಂಗಳೂರು, ನವೆಂಬರ್.28: ಮಂಗಳೂರಿನಲ್ಲಿ ಉಗ್ರಗಾಮಿಗಳಿಗೆ ಗೋಡೆ ಬರಹದ ಮೂಲಕ ಬೆಂಬಲ ವ್ಯಕ್ತಪಡಿಸ... Read more

ಕೋಟದಲ್ಲಿ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರೆ ದಾರುಣ ಮೃತ್ಯು, ಸಹಸವಾರೆ ಗಂಭೀರ

Posted By: Udupi CorrespondentPosted date: November 28, 2020In: ಕರಾವಳಿ, ಪ್ರಮುಖ ವರದಿಗಳು
ಕೋಟದಲ್ಲಿ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರೆ ದಾರುಣ ಮೃತ್ಯು, ಸಹಸವಾರೆ ಗಂಭೀರ

ಉಡುಪಿ: ಕಾರು ಡಿಕ್ಕಿ ಹೊಡೆದಿದ್ದರಿಂದ ಸ್ಕೂಟರ್ ಸವಾರೆ ಮೃತಪಟ್ಟು, ಸಹ ಸವಾರೆ ಗಂಭೀರವಾಗಿ ಗಾಯಗೊಂಡ ಘಟನೆ ಕೋಟದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ನಡೆದಿದೆ. ಮೃತರನ್ನು ಬೇಳೂರು ನಿವಾಸಿ ಶ್ರೇಯಾ ಶಾನುಭಾಗ್ (24) ಎಂದು‌ ಗುರುತಿ... Read more

ಕಮಲಶಿಲೆ ಬ್ರಾಹ್ಮೀ ಶ್ರೀ ದುರ್ಗಾಪರಮೇಶ್ವರಿ ದರ್ಶನ ಪಡೆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

Posted By: Udupi CorrespondentPosted date: November 28, 2020In: ಕರಾವಳಿ
ಕಮಲಶಿಲೆ ಬ್ರಾಹ್ಮೀ ಶ್ರೀ ದುರ್ಗಾಪರಮೇಶ್ವರಿ ದರ್ಶನ ಪಡೆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಸಿದ್ದಾಪುರ ಸಮೀಪದ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶನಿವಾರ ರಾತ್ರಿ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ದೇವರ ದರ್ಶನ ಪಡೆದು ಪೂಜೆ ಸಲ್ಲಿಸ... Read more

ಬರವಣಿಗೆಯೂ ಪ್ರತಿಭಟನೆಯ ಅಸ್ತ್ರ : ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮದಲ್ಲಿ ಚಂದ್ರ ಪೂಜಾರಿ

Posted By: Sathish KapikadPosted date: November 28, 2020In: ಕರಾವಳಿ, ಪ್ರಮುಖ ವರದಿಗಳು
ಬರವಣಿಗೆಯೂ ಪ್ರತಿಭಟನೆಯ ಅಸ್ತ್ರ : ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮದಲ್ಲಿ ಚಂದ್ರ ಪೂಜಾರಿ

ಮಂಗಳೂರು: ಸಹಜವಾದ ಪ್ರಕ್ರಿಯೆಯೊಂದು ಅಸಹಜವಾಗಿ ಕಾಡಿದಾಗಲೇ ಬರಹ ರೂಪುಗೊಳ್ಳಲಿದೆ ಎಂದು ಹಂಪಿ ಕನ್ನಡ ವಿವಿಯ ನಿವೃತ್ತ ಪ್ರಾಧ್ಯಾಪಕ ಡಾ.ಚಂದ್ರ ಪೂಜಾರಿ ಅಭಿಪ್ರಾಯಪಟ್ಟರು. ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಮುಸ್ಲಿಮ್ ಲೇಖಕರ... Read more

ರೌಡಿಶೀಟರ್ ಇಂದ್ರಜಿತ್ ಹತ್ಯೆ ಪ್ರಕರಣ : ಎಂಟು ಮಂದಿ ವಶಕ್ಕೆ ಪಡೆದ ಬರ್ಕೆ ಪೊಲೀಸರು

Posted By: Sathish KapikadPosted date: November 28, 2020In: ಕರಾವಳಿ, ಪ್ರಮುಖ ವರದಿಗಳು, ಮುಂಬೈ
ರೌಡಿಶೀಟರ್ ಇಂದ್ರಜಿತ್ ಹತ್ಯೆ ಪ್ರಕರಣ : ಎಂಟು ಮಂದಿ ವಶಕ್ಕೆ ಪಡೆದ ಬರ್ಕೆ ಪೊಲೀಸರು

ಮಂಗಳೂರು, ನವೆಂಬರ್ 28 : ಬುಧವಾರ ತಡರಾತ್ರಿ ಬೊಕ್ಕಪಟ್ಣ ಬಳಿ ನಡೆದ ರೌಡಿಶೀಟರ್ ಇಂದ್ರಜಿತ್ (29) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಎಂಟು ಮಂದಿಯನ್ನು ಬರ್ಕೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಬೋಳ... Read more

ಕೋವಿಡ್-19 ನಡುವೆ ನ. 30 ರಂದು ಕೋಟೇಶ್ವರ ಕೊಡಿಹಬ್ಬ: ಈ ಬಾರಿ ಆಚರಣೆ ಹೇಗಿರುತ್ತೆ ವಿವರ ಇಲ್ಲಿದೆ..

Posted By: Udupi CorrespondentPosted date: November 28, 2020In: ಕರಾವಳಿ, ಪ್ರಮುಖ ವರದಿಗಳು
ಕೋವಿಡ್-19 ನಡುವೆ ನ. 30 ರಂದು ಕೋಟೇಶ್ವರ ಕೊಡಿಹಬ್ಬ: ಈ ಬಾರಿ ಆಚರಣೆ ಹೇಗಿರುತ್ತೆ ವಿವರ ಇಲ್ಲಿದೆ..

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಧ್ವಜಪುರ ಖ್ಯಾತಿಯ ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವ (ಕೊಡಿ ಹಬ್ಬ) ನ. 30 ಸೋಮವಾರ ನಡೆಯಲಿದ್ದು ಸರಕಾರದ ಕೋವಿಡ್-19 ಮಾರ್ಗಸೂಚಿಗಳಂತೆ ದೇವಸ್ಥಾನದ ಶ... Read more

ಆನ್‍ಲೈನ್ ಗೇಮ್ ಹುಚ್ಚಿಗೆ ಮತ್ತೊಂದು ಬಲಿ; 16 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ ಸೆಲ್ಫಿ ವೀಡಿಯೋ ಮಾಡಿ ಆತ್ಮಹತ್ಯೆ

Posted By: Special CorrespondentPosted date: November 28, 2020In: ರಾಷ್ಟ್ರೀಯ
ಆನ್‍ಲೈನ್ ಗೇಮ್ ಹುಚ್ಚಿಗೆ ಮತ್ತೊಂದು ಬಲಿ; 16 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ ಸೆಲ್ಫಿ ವೀಡಿಯೋ ಮಾಡಿ ಆತ್ಮಹತ್ಯೆ

ಹೈದರಾಬಾದ್: ಆನ್‍ಲೈನ್ ಗೇಮ್ ಹುಚ್ಚು ಯುವಜನರನ್ನು ಬಲಿ ತೆಗೆದುಕೊಳ್ಳುತ್ತಿರುವ ಮಧ್ಯೆ 16 ಲಕ್ಷ ರೂ. ಕಳೆದುಕೊಂಡು ವ್ಯಕ್ತಿಯೊಬ್ಬ ಅದನ್ನು ತೀರಿಸಲಾಗದೆ ಸೆಲ್ಫಿ ವಿಡಿಯೋ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶ... Read more

ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆಗೆ ಯತ್ನ; ಡಿಕೆ ಶಿವಕುಮಾರ್ ಒತ್ತಾಯಿಸಿದ್ದೇನು…?

Posted By: Special CorrespondentPosted date: November 28, 2020In: ಕರ್ನಾಟಕ
ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆಗೆ ಯತ್ನ; ಡಿಕೆ ಶಿವಕುಮಾರ್ ಒತ್ತಾಯಿಸಿದ್ದೇನು…?

ಕಾರವಾರ: ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಪ್ರಕರಣದ ಕುರಿತು ಸರ್ಕಾರ ತನಿಖೆ... Read more

1234

Acme Movies International – Movie

SPONSORS

Click Here

©2019 ACME Vision. All Rights Reserved. Designed and maintained by VRITEE TECHNOLOGIES

  • ವೀಡಿಯೋ ವರದಿಗಳು
  • ಸ್ತ್ರೀಯರ ವಿಭಾಗ
  • ಅನಿವಾಸಿ ಭಾರತೀಯರು
  • ಆರೋಗ್ಯ
  • ವಾಣಿಜ್ಯ
  • Wellwishes
  • ಪಾಕ ಶಾಲೆ
    • ಸಿಹಿ ಭಕ್ಷ್ಯಗಳು
    • ಮಾಂಸಾಹಾರ
    • ಸಸ್ಯಾಹಾರ
  • Destinations
  • ವಿಶಿಷ್ಟ