ಬೆಂಗಳೂರು.ಡಿಸೆಂಬರ್.01: ಮೂರು ದಿನಗಳ ಹಿಂದೆ ನಾಪತ್ತೆಯಾದ ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನು 8 ಜನರ ಗುಂಪೊಂದು ಅಪಹರಿಸಿ ಹಣಕ್ಕಾಗಿ ಹಿಂಸೆ ನೀಡಿದ್ದಾರೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಮಾಜಿ ಸಚಿವ ವರ್ತೂರು ಪ್ರಕಾಶ್... Read more
ಉಗ್ರರ ಪರ ಗೋಡೆ ಬರಹ – ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳ ಬಗ್ಗೆ ಶಂಕೆ! : ಎನ್ಐಎ ತನಿಖೆಗೆ ಶರಣ್ ಪಂಪವೆಲ್ ಆಗ್ರಹ
ಮಂಗಳೂರು, ಡಿಸೆಂಬರ್. 01: ಕಳೆದ ಒಂದು ವಾರದಿಂದ ಮಂಗಳೂರು ನಗರದ ಕದ್ರಿ ಮತ್ತು ನ್ಯಾಯಾಲಯದ ಆವರಣದಲ್ಲಿ ಲಸ್ಕರ್ ಏ ತೋಹಿಭಾ ಮತ್ತು ತಾಲಿಬಾನ್ ನಂತಹ ಉಗ್ರಗಾಮಿ ಸಂಘಟನೆಗಳನ್ನು ಬೆಂಬಲಿಸಿ ದೇಶದ್ರೋಹಿ ಬರಹಗಳನ್ನು ಬರೆದು ಉಗ್ರಗಾಮಿಗಳಿ... Read more
ಮಂಗಳೂರು, ಡಿಸೆಂಬರ್. 01: ಮಂಗಳೂರಿನಲ್ಲಿ ದುಷ್ಕರ್ಮಿಗಳು ಲಷ್ಕರ್ ಉಗ್ರರ ಪರ ಮತ್ತು ವಿವಾದಾತ್ಮಕ ಗೋಡೆ ಬರಹಗಳನ್ನು ಬರೆದ ಘೋರ ಕೃತ್ಯವನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ತೀವ್ರವಾಗಿ ಖಂಡಿಸುತ್ತದೆ ಎಂದು ಎಸ್ಡಿಪಿ... Read more
ಉಡುಪಿ: ಜಿಲ್ಲೆಯಲ್ಲಿ ಎರಡು ಹಂತಗಳಲ್ಲಿ ನಡೆಯುವ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧ... Read more
ಉಡುಪಿ: ಏಡ್ಸ್ ಸೋಂಕು ತಡೆಗಟ್ಟಲು, ಸೋಂಕು ಹರಡುವಿಕೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಹಾಗೂ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಅವರು ಇಂದು ನಗರದ ಪುರಭವನದಲ್ಲಿ, ಜಿಲ್ಲಾಡಳಿತ, ಜಿಲ್ಲ... Read more
ನವದೆಹಲಿ: ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಹೇಳಿಕೆ ನೀಡಿರುವ ಕೆನಡಾ ಪ್ರಧಾನಿ ಜಸ್ಟೀನ್ ಅವರ ವಿರುದ್ಧ ಭಾರೀ ಆಕ್ರೋಷ ವ್ಯಕ್ತವಾಗಿದ್ದು, ಇದೇ ವೇಳೆ ಭಾರತದ ಆಂತರ... Read more
ಕುಂದಾಪುರ: ಕರಾವಳಿ ಜನತೆಯ ಹಾಗೂ ಮೀನುಗಾರರ ಆರಾಧ್ಯ ದೇವತೆ ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ಮನ್ಮಹಾರಥೋತ್ಸವವು ಸಂಭ್ರಮ ಸಡಗರದಿಂದ ಡಿ.1 ಮಂಗಳವಾರದಂದು ನಡೆಯಿತು. ಸಮುದ್ರ ತಟದಲ್ಲಿ ಉದ್ಬವಿಸಿ ಸುಮನಾ ನಂದಿಯ ಎಡದಂಡೆಯಲ್... Read more
(ಸಾಂದರ್ಭಿಕ ಚಿತ್ರ) ಮಂಗಳೂರು, ಡಿಸೆಂಬರ್.01 : ಮೀನುಗಾರಿಕೆಗೆ ತೆರಳಿದ್ದ ಬೋಟ್ ವಾಪಾಸಾಗುತ್ತಿದ್ದ ವೇಳೆ ಮಗುಚಿಬಿದ್ದು 6 ಮಂದಿ ಮೀನುಗಾರರು ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಮೀನುಗಾರಿಕಾ ಬಂದರಿನಿಂದ ಅಳ ಸಮ... Read more