KANNADIGA WORLD KANNADIGA WORLD
  • What's New
  • ಮುಖಪುಟ
  • ಪ್ರಮುಖ
  • ಕರ್ನಾಟಕ
  • ಕರಾವಳಿ
  • ಮುಂಬೈ
  • ರಾಷ್ಟ್ರೀಯ
  • ಗಲ್ಫ್
    • Bahrain
    • Kuwait
    • Oman
    • Qatar
    • Saudi Arabia
    • UAE
  • More..
    • International
    • Culture & Litrature
    • Lifestyle
    • Entertainment
    • ಯುವಜನರ ವಿಭಾಗ
    • ಅಂತರಾಷ್ಟ್ರೀಯ
    • ಮನೋರಂಜನೆ
  • Apps
Menu
  • What's New
  • ಮುಖಪುಟ
  • ಪ್ರಮುಖ
  • ಕರ್ನಾಟಕ
  • ಕರಾವಳಿ
  • ಮುಂಬೈ
  • ರಾಷ್ಟ್ರೀಯ
  • ಗಲ್ಫ್
    • Bahrain
    • Kuwait
    • Oman
    • Qatar
    • Saudi Arabia
    • UAE
  • More..
    • International
    • Culture & Litrature
    • Lifestyle
    • Entertainment
    • ಯುವಜನರ ವಿಭಾಗ
    • ಅಂತರಾಷ್ಟ್ರೀಯ
    • ಮನೋರಂಜನೆ
  • Apps
Home Archives for January 13, 2021

ರಕ್ತ ಸಂಗ್ರಹದಲ್ಲಿ ಇಳಿಮುಖ -ರಕ್ತದ ಕೊರತೆ ನೀಗಿಸಲು ಎಲ್ಲರ ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ

Posted By: Sathish KapikadPosted date: January 13, 2021In: ಕರಾವಳಿ, ಪ್ರಮುಖ ವರದಿಗಳು
ರಕ್ತ ಸಂಗ್ರಹದಲ್ಲಿ ಇಳಿಮುಖ -ರಕ್ತದ ಕೊರತೆ ನೀಗಿಸಲು ಎಲ್ಲರ ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ

ಮಂಗಳೂರು, ಜನವರಿ.13: ದ.ಕ. ಜಿಲ್ಲೆಯಲ್ಲಿ ಕೋವಿಡ್ ಬಳಿಕ ರಕ್ತ ಸಂಗ್ರಹದಲ್ಲಿ ಕೊಂಚ ಇಳಿಮುಖವಾಗಿದ್ದು, ಆ ಕೊರತೆಯನ್ನು ನೀಗಿಸುವಲ್ಲಿ ಸಾರ್ವಜನಿಕರ ಸಹಕಾರ ಮೂಲಕ ರೆಡ್‍ಕ್ರಾಸ್ ಕಾರ್ಯಪ್ರವೃತ್ತವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.... Read more

ನೂತನ ಪೋಲಿಸ್ ಆಯುಕ್ತರಿಂದ ಮಂಗಳೂರು ಕಥೋಲಿಕ ಬಿಷಪರ ಭೇಟಿ : ಸಾಧಕ ಬಾಧಕಗಳ ಬಗ್ಗೆ ಚರ್ಚೆ

Posted By: Sathish KapikadPosted date: January 13, 2021In: ಕರಾವಳಿ, ಪ್ರಮುಖ ವರದಿಗಳು
ನೂತನ ಪೋಲಿಸ್ ಆಯುಕ್ತರಿಂದ ಮಂಗಳೂರು ಕಥೋಲಿಕ ಬಿಷಪರ ಭೇಟಿ : ಸಾಧಕ ಬಾಧಕಗಳ ಬಗ್ಗೆ ಚರ್ಚೆ

ಮಂಗಳೂರು : ನೂತನ ಪೋಲಿಸ್ ಆಯುಕ್ತರಾದ ಶ್ರೀ ಎನ್ ಶಶಿಕುಮಾರ್ ಐಪಿಎಸ್ ರವರು ಮಂಗಳೂರಿನ ಕಥೋಲಿಕ ಧರ್ಮಪ್ರಾಂತ್ಯದ ಬಿಷಪರಾದ ಅತೀ ವಂದನೀಯ ಡಾ| ಪೀಟರ್ ಪಾವ್ಲ್ ಸಲ್ದಾನ್ಹಾರವರನ್ನು ಜನವರಿ 12ರಂದು ಬಿಷಪರ ನೀವಾಸದಲ್ಲಿ ಭೇಟಿ ನೀಡಿ ಆಶೀರ... Read more

ಸಚಿವ ಸ್ಥಾನಕ್ಕಾಗಿ ಬ್ಲಾಕ್‌ಮೇಲ್ ಮಾಡಿಲ್ಲ, ಮಾಡಲ್ಲ: ಕಾರ್ಕಳ ಶಾಸಕ ಸುನೀಲ್ ಕುಮಾರ್

Posted By: Udupi CorrespondentPosted date: January 13, 2021In: ಕರಾವಳಿ, ಪ್ರಮುಖ ವರದಿಗಳು
ಸಚಿವ ಸ್ಥಾನಕ್ಕಾಗಿ ಬ್ಲಾಕ್‌ಮೇಲ್ ಮಾಡಿಲ್ಲ, ಮಾಡಲ್ಲ: ಕಾರ್ಕಳ ಶಾಸಕ ಸುನೀಲ್ ಕುಮಾರ್

ಉಡುಪಿ: ಸಂಚಿವ ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅಸಮಾಧಾನ ವ್ಯಕತಪಡಿಸಿದ್ದಾರೆ. ಟ್ವೀಟ್ ಮೂಲಕ ತಮ್ಮ ಹೇಳಿಕೆ ನೀಡಿದ್ದಾರೆ. ಟ್ವೀಟ್ ಮಾಡಿರುವ ಅವರು, ‘ಪಕ್ಷ ನಿಷ್ಠೆ, ಕ್ಷೇತ್ರದ ಅಭಿವೃದ್ಧ... Read more

ಬಿ.ಎಸ್.ವೈ ಸಂಪುಟ ವಿಸ್ತರಣೆ: ಪ್ರಮಾಣವಚನ ಸ್ವೀಕರಿಸಿದ 7 ನೂತನ ಸಚಿವರು

Posted By: Udupi CorrespondentPosted date: January 13, 2021In: ಕರಾವಳಿ, ಪ್ರಮುಖ ವರದಿಗಳು
ಬಿ.ಎಸ್.ವೈ ಸಂಪುಟ ವಿಸ್ತರಣೆ: ಪ್ರಮಾಣವಚನ ಸ್ವೀಕರಿಸಿದ 7 ನೂತನ ಸಚಿವರು

ಬೆಂಗಳೂರು: ಹಿರಿಯ ಶಾಸಕ ಉಮೇಶ್ ಕತ್ತಿ, ಸಿಪಿ ಯೋಗೇಶ್ವರ್ ಹಾಗೂ ಎಂಟಿಬಿ ನಾಗರಾಜ್ ಸೇರಿದಂತೆ ನೂತನವಾಗಿ ಏಳು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲರ... Read more

ಪುರುಷರಲ್ಲಿ ವಿರ್ಯಾಣು ಸಂಖ್ಯೆ ಹೆಚ್ಚಿಸಲು ಈ ಆಹಾರ ಸೇವಿಸಿ….

Posted By: Special CorrespondentPosted date: January 13, 2021In: ಯುವಜನರ ವಿಭಾಗ
ಪುರುಷರಲ್ಲಿ ವಿರ್ಯಾಣು ಸಂಖ್ಯೆ ಹೆಚ್ಚಿಸಲು ಈ ಆಹಾರ ಸೇವಿಸಿ….

ಲೈಂ#ಗಿಕತೆ ಮಾನವನ ಜೀವನದ ಒಂದು ಅವಿಭಾಜ್ಯ ಅಂಗ. ಲೈಂ#ಗಿಕ ಆರೋಗ್ಯವು ಮನು‍ಷ್ಯನಿಗೆ ಮುಖ್ಯ. ಪುರುಷರಲ್ಲಿ ಫಲವತ್ತತೆಯನ್ನು ಹೆಚ್ಚಿಸುವ ಹಲವು ಆಹಾರಗಳಿವೆ. ವೀರ್ಯ ಚಲನಶೀಲತೆ ಮತ್ತು ಗುಣಮಟ್ಟವನ್ನು ಸುಧಾರಿಸಲು ಸಹಾಯ ಮಾಡುವ ಈ ಆಹಾರಗ... Read more

ಜನವರಿ 15 ಮಕರ ಸಂಕ್ರಮಣದಿಂದ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ನಿಧಿಸಮರ್ಪಣಾ ಅಭಿಯಾನಕ್ಕೆ ಚಾಲನೆ. ಸಾತ್ವಿಕ ದೇಣಿಗೆಗೆ ವಿಹಿಂಪ ಕರೆ

Posted By: Sathish KapikadPosted date: January 13, 2021In: ಕರಾವಳಿ, ಕರ್ನಾಟಕ, ಪ್ರಮುಖ ವರದಿಗಳು, ಮುಂಬೈ, ರಾಷ್ಟ್ರೀಯ
ಜನವರಿ 15 ಮಕರ ಸಂಕ್ರಮಣದಿಂದ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ನಿಧಿಸಮರ್ಪಣಾ ಅಭಿಯಾನಕ್ಕೆ ಚಾಲನೆ. ಸಾತ್ವಿಕ ದೇಣಿಗೆಗೆ ವಿಹಿಂಪ ಕರೆ

ಮಂಗಳೂರು : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಯೋಜನೆಯ ಅನ್ವಯ ಅಯೋಧ್ಯೆ ಶ್ರೀ ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನವು ವಿಶ್ವ ಹಿಂದು ಪರಿಷತ್ ನೇತೃತ್ವದಲ್ಲಿ ಜನವರಿ 15 ಮಕರ ಸಂಕ್ರಮಣದಿಂದ ಪ್ರಾರಂಭವಾಗಿ ಫೆಬ್ರವರಿ 05 ರ... Read more

‘ಕೋವಿಡ್-19 ಲಸಿಕೆಯ ಪರಿಣಾಮದ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದ್ದೇನು…?

Posted By: Special CorrespondentPosted date: January 13, 2021In: ರಾಷ್ಟ್ರೀಯ
‘ಕೋವಿಡ್-19 ಲಸಿಕೆಯ ಪರಿಣಾಮದ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದ್ದೇನು…?

ನವದೆಹಲಿ: ಕೋವಿಡ್-19 ಲಸಿಕೆ ಎರಡು ಡೋಸ್ ಗಳ ಮಧ್ಯೆ 28 ದಿನಗಳ ಅಂತರವಿದ್ದು, ಲಸಿಕೆಯ ಪರಿಣಾಮ ಎರಡನೇ ಡೋಸ್ ನೀಡಿದ 14 ದಿನಗಳ ನಂತರ ಕಂಡುಬರಲಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ನಿನ್ನೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ... Read more

ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್‌ಗೆ ಪೊಲೀಸರ ದಾಳಿ:ನಾಲ್ವರು ಮಹಿಳೆಯರ ರಕ್ಷಣೆ-ಐವರ ಬಂಧನ

Posted By: Sathish KapikadPosted date: January 13, 2021In: ಕರಾವಳಿ, ಪ್ರಮುಖ ವರದಿಗಳು
ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್‌ಗೆ ಪೊಲೀಸರ ದಾಳಿ:ನಾಲ್ವರು ಮಹಿಳೆಯರ ರಕ್ಷಣೆ-ಐವರ ಬಂಧನ

ಮಂಗಳೂರು : ವೇಶ್ಯಾವಾಟಿಕೆ ನಡೆಯುತ್ತಿದ್ದ ಮಂಗಳೂರಿನ ಲಾಡ್ಜೊಂದಕ್ಕೆ ದಾಳಿ ನಡೆಸಿರುವ ಪೊಲೀಸರು ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದು, ಐವರನ್ನು ಬಂಧಿಸಿದ್ದಾರೆ. ನಗರದ ಕೆ.ಎಸ್.ರಾವ್ ರಸ್ತೆಯಲ್ಲಿರುವ ಹಿಂದೂಸ್ಥಾನ್ ಲಾಡ್ಜ್ ನಲ್ಲಿ... Read more

12

Acme Movies International – Movie

SPONSORS

Click Here

©2019 ACME Vision. All Rights Reserved. Designed and maintained by VRITEE TECHNOLOGIES

  • ವೀಡಿಯೋ ವರದಿಗಳು
  • ಸ್ತ್ರೀಯರ ವಿಭಾಗ
  • ಅನಿವಾಸಿ ಭಾರತೀಯರು
  • ಆರೋಗ್ಯ
  • ವಾಣಿಜ್ಯ
  • Wellwishes
  • ಪಾಕ ಶಾಲೆ
    • ಸಿಹಿ ಭಕ್ಷ್ಯಗಳು
    • ಮಾಂಸಾಹಾರ
    • ಸಸ್ಯಾಹಾರ
  • Destinations
  • ವಿಶಿಷ್ಟ