ಮಂಗಳೂರು, ಜನವರಿ18: ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಅನಾಧಿಕೃತ ವಾಗಿ UIN /UAOP ಇಲ್ಲದೇ ಡ್ರೋನ್ ಉಪಯೋಗಿಸುತ್ತಿರುವ ಬಗ್ಗೆ ಮಂಗಳೂರು ನಗರ ಪೊಲೀಸ್ ಅಯುಕ್ತರು ತುಂಬಾ ಗರಂ ಆಗಿದ್ದಾರೆ. ಈ ಬಗ್ಗೆ ನಗರದಲ್ಲಿ ಸೋಮವಾರ... Read more
ಉಡುಪಿ: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಇಂದಿನಿಂದ (ಜ.18) ಜಾರಿಗೆ ಬಂದಿದ್ದು ಉಡುಪಿಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕರಂಬಳ್ಳಿಯಲ್ಲಿರುವ ವೆಂಕಟರಮಣ ದೇವಳದಲ್ಲಿ ಗೋಪೂಜೆ ನಡೆಸುವ ಮೂಲಕ ಅಧಿಕೃತ ಚಾಲನೆ ನೀಡಿದರ... Read more
ಉಡುಪಿ: ಮಹಾರಾಷ್ಟ್ರ ಸಿಎಂ ಮಾತನಾಡೋದು ಸರಿಯಲ್ಲ. ಕರ್ನಾಟಕದಲ್ಲಿ ಸೌಹಾರ್ಧ ವಾತಾವರಣ ಇದೆ. ಇದು ಶೋಭೆ ತರುವ ಹೇಳಿಕೆ ಅಲ್ಲ ನಾನು ಇದನ್ನು ಖಂಡಿಸುತ್ತೇನೆ, ನಮ್ಮ ಒಂದಿಂಚೂ ಭೂಮಿ ಕೊಡುವ ಪ್ರಶ್ನೆಯಿಲ್ಲ. ಅವರ ಮಾತು ಎಲ್ಲರಿಗೂ ಆಕ್ರೋಶ... Read more
ಕುಂದಾಪುರ: ನಾಳೆ (ಜ.19) ಆನೆಗುಡ್ಡೆ ಶ್ರೀ ವಿನಾಯಕ ದೇವಳಕ್ಕೆ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ ನೀಡಲಿದ್ದು ಈ ಹಿನ್ನೆಲೆ ಬಿಗು ಬಂದೋಬಸ್ತ್ ಏರ್ಪಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಂಗಳವಾರ ನಡೆಯಲಿರುವ 1008 ಕಾಯಿ ಗಣಹೋಮದಲ್ಲಿ... Read more
ಮಂಗಳೂರು, ಜನವರಿ18: ಮಂಗಳೂರಿನಲ್ಲಿ ನಡೆದ ಹನಿಟ್ರಾಪ್ ಪ್ರಕರಣವನ್ನು ಬೇಧಿಸಿರುವ ಸುರತ್ಕಲ್ ಪೊಲೀಸರು ಇಬ್ಬರು ಯುವತಿಯರ ಸಹಿತಾ ಹನಿಟ್ರಾಪ್ ಜಾಲ ಪ್ರಮುಖ ನಾಲ್ಕು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ರೇಶ್ಮಾ ಯಾನೆ ನೀಮಾ (3... Read more
ಬೆಂಗಳೂರು: “ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಉದ್ಧಟತನದ ಪ್ರದರ್ಶನವಾಗಿದೆ” ಎಂದು ಮುಖ್ಯಮ... Read more
ನವದೆಹಲಿ: ಗಣರಾಜ್ಯೋತ್ಸವ ದಿನ ಪ್ರತಿಭಟನಾ ನಿರತ ರೈತರ ಟ್ರಾಕ್ಟರ್ ಮೆರವಣಿಗೆ ಬಗ್ಗೆ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಕೈಗೆತ್ತಿಕೊಂಡಿತು. ಟ್ರಾಕ್ಟರ್ ನಲ್ಲಿ ರೈತರು ಮೆರವಣಿಗೆ ಮೂಲಕ ದೆಹಲಿ ಪ್ರವೇ... Read more
ಉಡುಪಿ: ಉಡುಪಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ರಾಗಿ ಕಲ್ಯಾಣಪುರ ಅಬ್ದುಲ್ ಗಫೂರ್ ಆಯ್ಕೆಯಾಗಿದ್ದಾರೆ. ಜ.3ರಂದು ಸಂಸ್ಥೆಯ ಕಚೇರಿಯಲ್ಲಿ ಸಂಸ್ಥೆಯ ಆಧ್ಯಕ್ಷ ವಿ.ಎಸ್.ಉಮರ್ ಅಧ್ಯಕ್ಷತೆಯಲ್ಲಿ ಜರಗಿದ ವಾರ್ಷಿಕ ಮಹಾ ಸಭೆಯಲ್ಲ... Read more