KANNADIGA WORLD KANNADIGA WORLD
  • What's New
  • ಮುಖಪುಟ
  • ಪ್ರಮುಖ
  • ಕರ್ನಾಟಕ
  • ಕರಾವಳಿ
  • ಮುಂಬೈ
  • ರಾಷ್ಟ್ರೀಯ
  • ಗಲ್ಫ್
    • Bahrain
    • Kuwait
    • Oman
    • Qatar
    • Saudi Arabia
    • UAE
  • More..
    • International
    • Culture & Litrature
    • Lifestyle
    • Entertainment
    • ಯುವಜನರ ವಿಭಾಗ
    • ಅಂತರಾಷ್ಟ್ರೀಯ
    • ಮನೋರಂಜನೆ
  • Apps
Menu
  • What's New
  • ಮುಖಪುಟ
  • ಪ್ರಮುಖ
  • ಕರ್ನಾಟಕ
  • ಕರಾವಳಿ
  • ಮುಂಬೈ
  • ರಾಷ್ಟ್ರೀಯ
  • ಗಲ್ಫ್
    • Bahrain
    • Kuwait
    • Oman
    • Qatar
    • Saudi Arabia
    • UAE
  • More..
    • International
    • Culture & Litrature
    • Lifestyle
    • Entertainment
    • ಯುವಜನರ ವಿಭಾಗ
    • ಅಂತರಾಷ್ಟ್ರೀಯ
    • ಮನೋರಂಜನೆ
  • Apps
Home Archives for January 18, 2021

ಮದುವೆ ಹಾಗು ಇನ್ನಿತರ ಕಾರ್ಯಕ್ರಮಗಳಲ್ಲಿ ಡ್ರೋನ್ ಬಳಕೆಗೆ ಕಡಿವಾಣ : ಸೂಕ್ತ ಕಾನೂನು ಕ್ರಮದ ಎಚ್ಚರಿಕೆ

Posted By: Sathish KapikadPosted date: January 18, 2021In: ಕರಾವಳಿ, ಪ್ರಮುಖ ವರದಿಗಳು, ಮುಂಬೈ
ಮದುವೆ ಹಾಗು ಇನ್ನಿತರ ಕಾರ್ಯಕ್ರಮಗಳಲ್ಲಿ ಡ್ರೋನ್ ಬಳಕೆಗೆ ಕಡಿವಾಣ : ಸೂಕ್ತ ಕಾನೂನು ಕ್ರಮದ ಎಚ್ಚರಿಕೆ

ಮಂಗಳೂರು, ಜನವರಿ18: ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಅನಾಧಿಕೃತ ವಾಗಿ UIN /UAOP ಇಲ್ಲದೇ ಡ್ರೋನ್ ಉಪಯೋಗಿಸುತ್ತಿರುವ ಬಗ್ಗೆ ಮಂಗಳೂರು ನಗರ ಪೊಲೀಸ್ ಅಯುಕ್ತರು ತುಂಬಾ ಗರಂ ಆಗಿದ್ದಾರೆ. ಈ ಬಗ್ಗೆ ನಗರದಲ್ಲಿ ಸೋಮವಾರ... Read more

ರಾಜ್ಯದಲ್ಲಿ ಇಂದಿನಿಂದ ‘ಗೋ ಹತ್ಯೆ ನಿಷೇಧ’ ಕಾಯ್ದೆ ಜಾರಿ: ಉಡುಪಿಯಲ್ಲಿ ಗೋಪೂಜೆ ಮಾಡಿ ಸಿಎಂ ಬಿ.ಎಸ್.ವೈ ಘೋಷಣೆ

Posted By: Udupi CorrespondentPosted date: January 18, 2021In: ಕರಾವಳಿ, ಪ್ರಮುಖ ವರದಿಗಳು
ರಾಜ್ಯದಲ್ಲಿ ಇಂದಿನಿಂದ ‘ಗೋ ಹತ್ಯೆ ನಿಷೇಧ’ ಕಾಯ್ದೆ ಜಾರಿ: ಉಡುಪಿಯಲ್ಲಿ ಗೋಪೂಜೆ ಮಾಡಿ ಸಿಎಂ ಬಿ.ಎಸ್.ವೈ ಘೋಷಣೆ

ಉಡುಪಿ: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಇಂದಿನಿಂದ (ಜ.18) ಜಾರಿಗೆ ಬಂದಿದ್ದು ಉಡುಪಿಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕರಂಬಳ್ಳಿಯಲ್ಲಿರುವ ವೆಂಕಟರಮಣ ದೇವಳದಲ್ಲಿ ಗೋಪೂಜೆ ನಡೆಸುವ ಮೂಲಕ ಅಧಿಕೃತ ಚಾಲನೆ ನೀಡಿದರ... Read more

ಮಹಾರಾಷ್ಟ್ರ ಸಿಎಂ ಉದ್ಧವ್ವ ಠಾಕ್ರೆ ಉದ್ಧಟತನ ಮಾತನಾಡಿದ್ದಾರೆ: ಉಡುಪಿಯಲ್ಲಿ ಸಿಎಂ ಬಿ.ಎಸ್.ವೈ ಹೇಳಿಕೆ

Posted By: Udupi CorrespondentPosted date: January 18, 2021In: ಕರಾವಳಿ
ಮಹಾರಾಷ್ಟ್ರ ಸಿಎಂ ಉದ್ಧವ್ವ ಠಾಕ್ರೆ ಉದ್ಧಟತನ ಮಾತನಾಡಿದ್ದಾರೆ: ಉಡುಪಿಯಲ್ಲಿ ಸಿಎಂ ಬಿ.ಎಸ್.ವೈ ಹೇಳಿಕೆ

ಉಡುಪಿ: ಮಹಾರಾಷ್ಟ್ರ ಸಿಎಂ ಮಾತನಾಡೋದು ಸರಿಯಲ್ಲ. ಕರ್ನಾಟಕದಲ್ಲಿ ಸೌಹಾರ್ಧ ವಾತಾವರಣ ಇದೆ. ಇದು ಶೋಭೆ ತರುವ ಹೇಳಿಕೆ ಅಲ್ಲ ನಾನು ಇದನ್ನು ಖಂಡಿಸುತ್ತೇನೆ, ನಮ್ಮ ಒಂದಿಂಚೂ ಭೂಮಿ ಕೊಡುವ ಪ್ರಶ್ನೆಯಿಲ್ಲ. ಅವರ ಮಾತು ಎಲ್ಲರಿಗೂ ಆಕ್ರೋಶ... Read more

ನಾಳೆ ಆನೆಗುಡ್ಡೆಯಲ್ಲಿ ಸಹಸ್ರ ನಾಳಿಕೇರ ಗಣಯಾಗದಲ್ಲಿ ಭಾಗಿಯಾಗಲಿರುವ ಸಿಎಂ ಬಿ.ಎಸ್. ಯಡಿಯೂರಪ್ಪ- ಬಿಗು ಭದ್ರತೆ

Posted By: Udupi CorrespondentPosted date: January 18, 2021In: ಕರಾವಳಿ, ಪ್ರಮುಖ ವರದಿಗಳು
ನಾಳೆ ಆನೆಗುಡ್ಡೆಯಲ್ಲಿ ಸಹಸ್ರ ನಾಳಿಕೇರ ಗಣಯಾಗದಲ್ಲಿ ಭಾಗಿಯಾಗಲಿರುವ ಸಿಎಂ ಬಿ.ಎಸ್. ಯಡಿಯೂರಪ್ಪ- ಬಿಗು ಭದ್ರತೆ

ಕುಂದಾಪುರ: ನಾಳೆ (ಜ.19) ಆನೆಗುಡ್ಡೆ ಶ್ರೀ ವಿನಾಯಕ ದೇವಳಕ್ಕೆ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ ನೀಡಲಿದ್ದು ಈ ಹಿನ್ನೆಲೆ ಬಿಗು ಬಂದೋಬಸ್ತ್ ಏರ್ಪಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಂಗಳವಾರ ನಡೆಯಲಿರುವ 1008 ಕಾಯಿ ಗಣಹೋಮದಲ್ಲಿ... Read more

ಹನಿಟ್ರಾಪ್ : ಬ್ಲ್ಯಾಕ್‌ಮೈಲ್ ಮಾಡಿ ಹಣ ದೋಚಲು ಯತ್ನ -ಇಬ್ಬರು ಯುವತಿಯರ ಸಹಿತಾ ನಾಲ್ವರ ಬಂಧನ

Posted By: Sathish KapikadPosted date: January 18, 2021In: ಕರಾವಳಿ, ಪ್ರಮುಖ ವರದಿಗಳು, ಮುಂಬೈ
ಹನಿಟ್ರಾಪ್ : ಬ್ಲ್ಯಾಕ್‌ಮೈಲ್ ಮಾಡಿ ಹಣ ದೋಚಲು ಯತ್ನ -ಇಬ್ಬರು ಯುವತಿಯರ ಸಹಿತಾ ನಾಲ್ವರ ಬಂಧನ

ಮಂಗಳೂರು, ಜನವರಿ18: ಮಂಗಳೂರಿನಲ್ಲಿ ನಡೆದ ಹನಿಟ್ರಾಪ್ ಪ್ರಕರಣವನ್ನು ಬೇಧಿಸಿರುವ ಸುರತ್ಕಲ್ ಪೊಲೀಸರು ಇಬ್ಬರು ಯುವತಿಯರ ಸಹಿತಾ ಹನಿಟ್ರಾಪ್ ಜಾಲ ಪ್ರಮುಖ ನಾಲ್ಕು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ರೇಶ್ಮಾ ಯಾನೆ ನೀಮಾ (3... Read more

ಮಹಾರಾಷ್ಟ್ರ ಸಿಎಂ ವಿರುದ್ಧ ಹರಿಯಾಯ್ದ ಮುಖ್ಯಮಂತ್ರಿ ಯಡಿಯೂರಪ್ಪ ಸರಣಿ ಟ್ವೀಟ್’ನಲ್ಲಿ ಹೇಳಿದ್ದೇನು…?

Posted By: Special CorrespondentPosted date: January 18, 2021In: ಕರ್ನಾಟಕ
ಮಹಾರಾಷ್ಟ್ರ ಸಿಎಂ ವಿರುದ್ಧ ಹರಿಯಾಯ್ದ ಮುಖ್ಯಮಂತ್ರಿ ಯಡಿಯೂರಪ್ಪ ಸರಣಿ ಟ್ವೀಟ್’ನಲ್ಲಿ ಹೇಳಿದ್ದೇನು…?

ಬೆಂಗಳೂರು: “ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಉದ್ಧಟತನದ ಪ್ರದರ್ಶನವಾಗಿದೆ” ಎಂದು ಮುಖ್ಯಮ... Read more

ಜನವರಿ 26 ರಂದು ರೈತರು ಟ್ರಾಕ್ಟರ್ ಮೆರವಣಿಗೆ ಕುರಿತು ಪೊಲೀಸರು ನಿರ್ಧರಿಸಲಿ: ಸುಪ್ರೀಂ ಕೋರ್ಟ್

Posted By: Special CorrespondentPosted date: January 18, 2021In: ರಾಷ್ಟ್ರೀಯ
ಜನವರಿ 26 ರಂದು ರೈತರು ಟ್ರಾಕ್ಟರ್ ಮೆರವಣಿಗೆ ಕುರಿತು ಪೊಲೀಸರು ನಿರ್ಧರಿಸಲಿ: ಸುಪ್ರೀಂ ಕೋರ್ಟ್

ನವದೆಹಲಿ: ಗಣರಾಜ್ಯೋತ್ಸವ ದಿನ ಪ್ರತಿಭಟನಾ ನಿರತ ರೈತರ ಟ್ರಾಕ್ಟರ್ ಮೆರವಣಿಗೆ ಬಗ್ಗೆ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಕೈಗೆತ್ತಿಕೊಂಡಿತು. ಟ್ರಾಕ್ಟರ್ ನಲ್ಲಿ ರೈತರು ಮೆರವಣಿಗೆ ಮೂಲಕ ದೆಹಲಿ ಪ್ರವೇ... Read more

ಉಡುಪಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷರಾಗಿ ಅಬ್ದುಲ್ ಗಫೂರ್ ಆಯ್ಕೆ

Posted By: Special CorrespondentPosted date: January 18, 2021In: ಕರಾವಳಿ
ಉಡುಪಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷರಾಗಿ ಅಬ್ದುಲ್ ಗಫೂರ್ ಆಯ್ಕೆ

ಉಡುಪಿ: ಉಡುಪಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ರಾಗಿ ಕಲ್ಯಾಣಪುರ ಅಬ್ದುಲ್ ಗಫೂರ್ ಆಯ್ಕೆಯಾಗಿದ್ದಾರೆ. ಜ.3ರಂದು ಸಂಸ್ಥೆಯ ಕಚೇರಿಯಲ್ಲಿ ಸಂಸ್ಥೆಯ ಆಧ್ಯಕ್ಷ ವಿ.ಎಸ್.ಉಮರ್ ಅಧ್ಯಕ್ಷತೆಯಲ್ಲಿ ಜರಗಿದ ವಾರ್ಷಿಕ ಮಹಾ ಸಭೆಯಲ್ಲ... Read more

12

Acme Movies International – Movie

SPONSORS

Click Here

©2019 ACME Vision. All Rights Reserved. Designed and maintained by VRITEE TECHNOLOGIES

  • ವೀಡಿಯೋ ವರದಿಗಳು
  • ಸ್ತ್ರೀಯರ ವಿಭಾಗ
  • ಅನಿವಾಸಿ ಭಾರತೀಯರು
  • ಆರೋಗ್ಯ
  • ವಾಣಿಜ್ಯ
  • Wellwishes
  • ಪಾಕ ಶಾಲೆ
    • ಸಿಹಿ ಭಕ್ಷ್ಯಗಳು
    • ಮಾಂಸಾಹಾರ
    • ಸಸ್ಯಾಹಾರ
  • Destinations
  • ವಿಶಿಷ್ಟ