ಮಂಗಳೂರು, ಜನವರಿ,20: ಉಳ್ಳಾಲ: ಸ್ವಾಮಿ ಕೊರಗಜ್ಜ ಮತ್ತು ಗುಳಿಗಜ್ಜನ ಕ್ಷೇತ್ರದ ಕಾಣಿಕೆ ಹುಂಡಿಗೆ ಕಿಡಿಗೇಡಿಗಳು ಕಾಂಡೋಮ್ ಮತ್ತು ನಿಂದನಾರ್ಹ ಬರಹಗಳುಳ್ಳ ಭಿತ್ತಿಪತ್ರವನ್ನು ಹಾಕಿ ವಿಕೃತಿ ಮೆರೆದ ಘಟನೆ ಉಳ್ಳಾಲ ನಡೆದಿದೆ. ಉಳ್ಳಾಲ... Read more
ಉಡುಪಿ: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಮಿಕ್ಕುಳಿದ ವೃಂದಗಳ ಒಟ್ಟು 545 ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಪುರುಷ, ಮಹಿಳಾ ಮತ್ತು ಸೇವೆಯಲ್ಲಿರುವವರು ಅರ... Read more
ಉಡುಪಿ: ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಅನಿಲ್ ಕುಮಾರ್ ಶೆಟ್ಟಿ ಎಂಬವರು ಅಸಭ್ಯವಾಗಿ ವೈಯಕ್ತಿಕವಾಗಿ ತೇಜೋವಧೆ ನಡೆಸಿರುವುದು ಖಂಡನೀಯ ಎಂದು ಜಯಕರ್ನಾಟಕ ಸಂಘಟನೆ ಉಡುಪಿ ಜಿಲ್ಲಾಧ್ಯಕ್ಷ ಸತೀಶ... Read more
ಕುಂದಾಪುರ: ಕೇಂದ್ರ ಸರಕಾರ ಜಾರಿಗೆ ತಂದ ವಿವಾದಾತ್ಮಕ ಕೃಷಿ ಕಾಯಿದೆಗಳ ವಿರುದ್ದ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಬುಧವಾರ ರಾಜಭವನ ಚಲೋ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ... Read more
ಮಂಗಳೂರು : ನಗರ ಹೊರವಲಯದ ಪಡೀಲ್ ಸಮೀಪದ ಪೈಸಲ್ ನಗರ ಎಂಬಲ್ಲಿ ನಿನ್ನೆ ಸಂಜೆ ಖಾಸಗಿ ಬಸ್ ಚಾಲಕ ಸಂಪತ್ ಪೂಜಾರಿ ಎಂಬವರ ಮೇಲೆ ಪೆಟ್ರೋಲ್ ಎರಚಿ ಕೊಲೆಗೆ ಯತ್ನಿಸಿದ ಘಟನೆ ಬಗ್ಗೆ ವಿಶ್ವ ಹಿಂದು ಪರಿಷದ್ ಬಜರಂಗದಳ ತೀವ್ರ ಆಕ್ರೋಷ ವ್ಯಕ್ತ... Read more
ಮುಂಬಯಿ : ಮೊಗವೀರ ಸಹಕಾರಿ ಬ್ಯಾಂಕಿನ ಉಪಕಾರ್ಯಾಧ್ಯಕ್ಷ, ಹಾಗೂ ಮೊಗವೀರ ಸಮುದಾಯದ ಹಲವಾರು ಸಂಘಟನೆಗಳ ಮೂಲಕ ಜನಸಾಮಾನ್ಯರ ಸೇವೆ ಮಾಡುತ್ತಾ ಡಿ. 27 ರಂದು ದೇವರ ಪಾದ ಸೇರಿದ ದಿ. ,ಪಡುಬಿದ್ರಿ ಕಾಡಿಪಟ್ಣ ಧರ್ಮಪಾಲ ಇವರ ನಿಧನಕ್ಕೆ ಶ್ರದ... Read more
ಮಂಗಳೂರು, ಜನವರಿ 20 : ಕರ್ನಾಟಕ ಜಾನುವಾರು ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರೊಂದಿಗೆ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಪಶು ಸಂಗೋಪನೆ, ಹಜ್ ಮತ್ತು ವಕ್ಪ್ ಸಚಿವರಾದ ಪ್... Read more
ಜಾಗತಿಕ ಬಂಟರ ಒಕ್ಕೂಟದಿಂದ ಕುಂದಾಪುರದಲ್ಲಿ ಸಹಾಯಧನ ವಿತರಣೆ ನಾವು ಸಮಾಜದಲ್ಲಿ ಒಳ್ಳೆ ಕೆಲಸ ಮಾಡಿದರೆ ಸಮಾಜ ನಮ್ಮನ್ನು ಗುರುತಿಸುತ್ತದೆ ನಮ್ಮ ಮಕ್ಕಳು ಒಳ್ಳೆ ವಿದ್ಯಾಭ್ಯಾಸ ಮಾಡಿ ಹೆತ್ತವರಿಗೂ ಸಮಾಜಕ್ಕೂ ಹೆಸರು ತರಬೇಕು ಎಂದು ಜಾಗತ... Read more