ಮಂಗಳೂರು, ಜನವರಿ.22 : ಮಂಗಳೂರು ಹೊರವಲಯದ ಉಳ್ಳಾಲ ಮತ್ತು ಕೊಣಾಜೆ ಠಾಣಾ ವ್ಯಾಪ್ತಿಗಳಲ್ಲಿ ಗಾಂಜಾ ಸಾಗಾಟಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ನಿ... Read more
ಮಂಗಳೂರು,ಜನವರಿ.22 : ನಗರದ ಹೊರವಲಯದ ಖಾಸಗಿ ಕಾಲೇಜೊಂದರ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಒಂಬತ್ತು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ನಗರದ ಹೊರವಲಯದ ವಳಚ್ಚಿಲ್ ಶ್ರೀನಿವಾಸ್ ಕಾಲೇಜಿನ ಹಿರಿಯ... Read more
ಬೆಂಗಳೂರು: ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆ ಹಾಗೂ ಗುರುವಾರ ನಡೆದ ಖಾತೆ ಹಂಚಿಕೆ ವೇಳೆ ಕಮಲ ಪಾಳಯದಲ್ಲಿ ಭುಗಿಲೆದ್ದಿದ್ದ ಅಸಮಾಧಾನ ಶಮನಗೊಳಿಸಲು ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಸಚಿವರ ಖಾತೆ ಹಂಚಿಕೆಯಲ್ಲಿ ಕಿರು ಬದಲಾವಣೆ... Read more
ಸಂ#ಭೋಗ ಎನ್ನುವುದು ನೈಸರ್ಗಿಕವಾದ ಕ್ರಿಯೆ. ಪ್ರಾಯಕ್ಕೆ ಬಂದ ಪ್ರತಿಯೊಬ್ಬರು ಲೈಂ#ಗಿಕತೆಯನ್ನು ಹೊಂದಲು ಬಯಸುತ್ತಾರೆ. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯಲು ಬಯಸುತ್ತಾರೆ. ಲೈಂ#ಗಿಕ ಕ್ರಿಯೆಯಲ್ಲಿ ಹೆಚ್ಚಿನ ಆಸಕ್ತಿ ಹಾಗೂ ಸಂತೋಷವನ್ನ... Read more
ಇಸ್ರೇಲ್: ಇಸ್ರೇಲ್ನಲ್ಲಿ ಫೈಜರ್ ಲಸಿಕೆ ಪಡೆದ ನಂತರವೂ 12,400 ಜನರಿಗೆ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದೆ ಎಂದು ಸರ್ಕಾರ ಹೇಳಿದೆ. ವಿಚಿತ್ರ ಎಂದರೆ, 12,400 ಜನರ ಪೈಕಿ 69 ಮಂದಿ ಎರಡನೇ ಬಾರಿಗೆ ಕೊರೊನಾ ಲಸಿಕೆ ಹಾಕಿಸಿಕೊಂ... Read more
ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸೆಲೆಬ್ರಿಟಿಗಳು ದೇಣಿಗೆ ನೀಡುತ್ತಿದ್ದಾರೆ. ಇತ್ತೀಚೆಗೆ, ನಟ ಅಕ್ಷಯ್ ಕುಮಾರ್ ರಾಮ ಮಂದಿರ ನಿರ್ಮಾಣಕ್ಕೆ ಕೈಲಾದಷ್ಟು ಹಣ ನೀಡುವಂತೆ ಅಭಿಮಾನಿಗಳ ಬಳಿ ಮನವಿ ಮಾಡಿದ್ದರು. ಈ ಬೆನ್... Read more
ಮಂಗಳೂರು, ಜನವರಿ 22 : ಸಮಾಜದಲ್ಲಿರುವ ಅಂಕುಡೊಂಕುಗಳನ್ನು ತಿದ್ದುವ ಕೆಲಸವನ್ನು ಮಾಡುವುದರ ಜೊತೆಯಲ್ಲಿ ಅಸ್ಪ್ರಶ್ಯತೆಯನ್ನು ಹೋಗಲಾಡಿಸಲು ಅಂಬಿಗರ ಚೌಡಯ್ಯನವರು ಸದಾ ಹೋರಾಡಿದ್ದಾರೆ ಎಂದು ಶಾಸಕ ಭರತ್ ಶೆಟ್ಟಿ ಹೇಳಿದರು. ಅವರು ಜಿಲ್ಲ... Read more
ಬೆಂಗಳೂರು: ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ನಡೆದ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರ... Read more