ಕುಂದಾಪುರ: ಮನೆಯ ಗಾರೆ ಕೆಲಸಕ್ಕೆಂದು ಬಂದ ವ್ಯಕ್ತಿಯೋರ್ವ ಆ ಮನೆಯ ಯುವತಿಯನ್ನು ಪ್ರೀತಿಸುವ ನೆಪದಲ್ಲಿ ಒಂದಷ್ಟು ವರ್ಷ ಅವಳೊಂದಿಗೆ ಸುತ್ತಿ ಒಮ್ಮೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಕ್ರಮ ಪ್ರವೇಶ ಮಾಡಿ ಅತ್ಯಾಚಾರ ನಡೆಸಿ ಬಳಿಕ ಮದುವ... Read more
ಬೆಂಗಳೂರು,ಜನವರಿ.28: ಈ ಬಾರಿಯ 10ನೇ ತರಗತಿ ಪರೀಕ್ಷೆಗೆ ದಿನಾಂಕ ನಿಗದಿಯಾಗಿದ್ದು, ರಾಜ್ಯ ಸರ್ಕಾರ ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾ ಪಟ್ಟಿ ದಿನಾಂಕವನ್ನು ಪ್ರಕಟಿಸಿದೆ. ಕೊರೊನಾ ಭೀತಿ ನಡುವೆಯೇ 9 ಮತ್ತು 10ನೇ ತರಗತಿ ಆರಂಭಿಸಿರುವ... Read more
ಮಂಗಳೂರು, ಜನವರಿ.28: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಡಬ ತಾಲೂಕು ಪತ್ರಕರ್ತರ ಸಂಘದ ಆತಿಥ್ಯದಲ್ಲಿ ,ಜಿಲ್ಲಾಡಳಿತ, ವಿವಿಧ ಇಲಾಖೆಗಳ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಕಾರ ದೊಂದಿಗೆ ‘ಪತ್ರಕರ್ತರ ಗ್ರಾಮ... Read more
ಮಂಗಳೂರು : ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಯುವ ರೆಡ್ ಕ್ರಾಸ್ ಮತ್ತು ಮಾನವಿಕ ಸಂಘದ ಸದಸ್ಯರು ಜಂಟಿಯಾಗಿ ಮಂಗಳವಾರ ಕಾಲೇಜಿನಲ್ಲಿ ʼಕ್ಯಾಂಪಸ್ ಕ್ಲೀನ್ ಡ್ರೈವ್ʼ ಹಮ್ಮಿಕೊಂಡಿದ್ದರು. ಕೊರೋನಾ... Read more
ಮಂಗಳೂರು : ಸಮಾಜದಲ್ಲಿ ಯುವಕರು ಮುಂದೆ ಬಂದು ಸಮಾಜ ಮುಖಿಯಾಗಿ ಕೆಲಸ ಮಾಡಲು ಮನಸ್ಸು ಮಾಡಬೇಕು. ಕೇವಲ ತನಗಾಗಿ ಬದುಕದೆ ಸರ್ವರ ಬಾಳಿನಲ್ಲಿ ಏಳಿಗೆಯನ್ನು ಬಯಸಿ ಬದುಕಿದಾಗ ಸಿಗುವ ತೃಪ್ತಿ ಯಾವಾಗಲು ಶ್ರೇಷ್ಠ ಎಂದು ಮುಂಬೈ ವಿ.ಕೆ ಸಮೂಹ... Read more
ಮಂಗಳೂರು : ಬ್ಯಾರಿ ನಿಖಾಃ ಹೆಲ್ಪ್ ಲೈನ್ ಅಂತರಾಷ್ಟ್ರೀಯ ಸಮಿತಿ ಇದರ 2021ನೇ ಸಾಲಿನ ನೂತನ ಸಮಿತಿ ರಚನೆಯಾಗಿದ್ದು, ಅಧ್ಯಕ್ಷರಾಗಿ ಮಜೀದ್ ಬಾಹಸನಿ ಅಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಇರ್ಫಾನ್ ಕಲ್ಲಡ್ಕ, ಪ್ರ. ಕಾರ್ಯದರ್ಶಿ ಕಲಂದರ... Read more
Duabi: After months of COVID-related mayhem that’s touched every aspect of hotel industry, there’s finally a bright spot in the form of vaccines being approved and rolled out in UAE. Fortune... Read more
ಬೆಳಗಾವಿ: ಒಂದೇ ಕುಟುಂಬದ ನಾಲ್ವರು ಜಿಲ್ಲೆಯ ರಾಯಬಾಗ ಬಳಿ ರೈಲು ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ತಡ ರಾತ್ರಿ ನಡೆದಿದೆ. ಮೃತರನ್ನು ಭಿರಡಿ ಗ್ರಾಮದವರು ಎಂದು ಗುರುತಿಸಲಾಗಿದೆ. ಸಾತಪ್ಪ ಅಣ್ಣಪ್ಪ ಸುತಾರ (60), ಪತ್ನಿ... Read more