KANNADIGA WORLD KANNADIGA WORLD
  • What's New
  • ಮುಖಪುಟ
  • ಪ್ರಮುಖ
  • ಕರ್ನಾಟಕ
  • ಕರಾವಳಿ
  • ಮುಂಬೈ
  • ರಾಷ್ಟ್ರೀಯ
  • ಗಲ್ಫ್
    • Bahrain
    • Kuwait
    • Oman
    • Qatar
    • Saudi Arabia
    • UAE
  • More..
    • International
    • Culture & Litrature
    • Lifestyle
    • Entertainment
    • ಯುವಜನರ ವಿಭಾಗ
    • ಅಂತರಾಷ್ಟ್ರೀಯ
    • ಮನೋರಂಜನೆ
  • Apps
Menu
  • What's New
  • ಮುಖಪುಟ
  • ಪ್ರಮುಖ
  • ಕರ್ನಾಟಕ
  • ಕರಾವಳಿ
  • ಮುಂಬೈ
  • ರಾಷ್ಟ್ರೀಯ
  • ಗಲ್ಫ್
    • Bahrain
    • Kuwait
    • Oman
    • Qatar
    • Saudi Arabia
    • UAE
  • More..
    • International
    • Culture & Litrature
    • Lifestyle
    • Entertainment
    • ಯುವಜನರ ವಿಭಾಗ
    • ಅಂತರಾಷ್ಟ್ರೀಯ
    • ಮನೋರಂಜನೆ
  • Apps
Home Archives for January 28, 2021

ಲವ್..ಸೆಕ್ಸ್…ದೋಖಾ- ಅಪರಾಧ ಸಾಭೀತು: ಜ.29ಕ್ಕೆ ಶಿಕ್ಷೆ ಪ್ರಕಟ

Posted By: Udupi CorrespondentPosted date: January 28, 2021In: ಕರಾವಳಿ, ಪ್ರಮುಖ ವರದಿಗಳು
ಲವ್..ಸೆಕ್ಸ್…ದೋಖಾ- ಅಪರಾಧ ಸಾಭೀತು: ಜ.29ಕ್ಕೆ ಶಿಕ್ಷೆ ಪ್ರಕಟ

ಕುಂದಾಪುರ: ಮನೆಯ ಗಾರೆ ಕೆಲಸಕ್ಕೆಂದು ಬಂದ ವ್ಯಕ್ತಿಯೋರ್ವ ಆ ಮನೆಯ ಯುವತಿಯನ್ನು ಪ್ರೀತಿಸುವ ನೆಪದಲ್ಲಿ ಒಂದಷ್ಟು ವರ್ಷ ಅವಳೊಂದಿಗೆ ಸುತ್ತಿ ಒಮ್ಮೆ ಮನೆಯಲ್ಲಿ ಯಾರೂ‌ ಇಲ್ಲದ ವೇಳೆ ಅಕ್ರಮ ಪ್ರವೇಶ ಮಾಡಿ ಅತ್ಯಾಚಾರ ನಡೆಸಿ ಬಳಿಕ ಮದುವ... Read more

ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾ ಪಟ್ಟಿ ಪ್ರಕಟ : ವಿದ್ಯಾರ್ಥಿಗಳು ಹಾಗು ಪೋಷಕರಿಗೆ ಆಕ್ಷೇಪಗಳಿದ್ದರೇ ಕೂಡಲೇ ತಿಳಿಸಿ!

Posted By: Sathish KapikadPosted date: January 28, 2021In: ಕರಾವಳಿ, ಕರ್ನಾಟಕ, ಪ್ರಮುಖ ವರದಿಗಳು, ಮುಂಬೈ
ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾ ಪಟ್ಟಿ ಪ್ರಕಟ : ವಿದ್ಯಾರ್ಥಿಗಳು ಹಾಗು ಪೋಷಕರಿಗೆ ಆಕ್ಷೇಪಗಳಿದ್ದರೇ ಕೂಡಲೇ ತಿಳಿಸಿ!

ಬೆಂಗಳೂರು,ಜನವರಿ.28: ಈ ಬಾರಿಯ 10ನೇ ತರಗತಿ ಪರೀಕ್ಷೆಗೆ ದಿನಾಂಕ ನಿಗದಿಯಾಗಿದ್ದು, ರಾಜ್ಯ ಸರ್ಕಾರ ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾ ಪಟ್ಟಿ ದಿನಾಂಕವನ್ನು ಪ್ರಕಟಿಸಿದೆ. ಕೊರೊನಾ ಭೀತಿ ನಡುವೆಯೇ 9 ಮತ್ತು 10ನೇ ತರಗತಿ ಆರಂಭಿಸಿರುವ... Read more

ಜ.31ರಂದು ಕೊಂಬಾರಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ -ಜಾಗೃತಿ ಶಿಬಿರ : ಕಾರ್ಯಕ್ರಮದಲ್ಲಿ ಏನೆಲ್ಲಾ ಇದೆ?- ಇಲ್ಲಿದೆ ವಿವರ

Posted By: Sathish KapikadPosted date: January 28, 2021In: ಕರಾವಳಿ, ಪ್ರಮುಖ ವರದಿಗಳು, ಮುಂಬೈ
ಜ.31ರಂದು ಕೊಂಬಾರಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ -ಜಾಗೃತಿ ಶಿಬಿರ : ಕಾರ್ಯಕ್ರಮದಲ್ಲಿ ಏನೆಲ್ಲಾ ಇದೆ?- ಇಲ್ಲಿದೆ ವಿವರ

ಮಂಗಳೂರು, ಜನವರಿ.28: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಡಬ ತಾಲೂಕು ಪತ್ರಕರ್ತರ ಸಂಘದ ಆತಿಥ್ಯದಲ್ಲಿ ,ಜಿಲ್ಲಾಡಳಿತ, ವಿವಿಧ ಇಲಾಖೆಗಳ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಕಾರ ದೊಂದಿಗೆ ‘ಪತ್ರಕರ್ತರ ಗ್ರಾಮ... Read more

“ಕ್ಯಾಂಪಸ್ ಕ್ಲೀನ್ ಡ್ರೈವ್” : ವಿ.ವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಒಂದು ದಿನದ ಶ್ರಮದಾನ

Posted By: Sathish KapikadPosted date: January 28, 2021In: ಕರಾವಳಿ, ಪ್ರಮುಖ ವರದಿಗಳು, ಮುಂಬೈ
“ಕ್ಯಾಂಪಸ್ ಕ್ಲೀನ್ ಡ್ರೈವ್” : ವಿ.ವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಒಂದು ದಿನದ ಶ್ರಮದಾನ

ಮಂಗಳೂರು : ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಯುವ ರೆಡ್ ಕ್ರಾಸ್ ಮತ್ತು ಮಾನವಿಕ ಸಂಘದ ಸದಸ್ಯರು ಜಂಟಿಯಾಗಿ ಮಂಗಳವಾರ ಕಾಲೇಜಿನಲ್ಲಿ ʼಕ್ಯಾಂಪಸ್ ಕ್ಲೀನ್ ಡ್ರೈವ್ʼ ಹಮ್ಮಿಕೊಂಡಿದ್ದರು. ಕೊರೋನಾ... Read more

ಯುವಕರು ಸಮಾಜ ಮುಖಿಯಾಗಿ ಕೆಲಸ ಮಾಡಬೇಕು : ಭಿನ್ನ ಸಾಮರ್ಥ್ಯರಿಗೆ ಸಹಾಯ ಯೋಜನೆ ಕಾರ್ಯಕ್ರಮ ಉದ್ಘಾಟಿಸಿ ಕೆ ಎಮ್ ಶೆಟ್ಟಿ ಮಧ್ಯಗುತ್ತು

Posted By: Sathish KapikadPosted date: January 28, 2021In: ಕರಾವಳಿ, ಪ್ರಮುಖ ವರದಿಗಳು, ಮುಂಬೈ
ಯುವಕರು ಸಮಾಜ ಮುಖಿಯಾಗಿ ಕೆಲಸ ಮಾಡಬೇಕು : ಭಿನ್ನ ಸಾಮರ್ಥ್ಯರಿಗೆ ಸಹಾಯ ಯೋಜನೆ ಕಾರ್ಯಕ್ರಮ ಉದ್ಘಾಟಿಸಿ ಕೆ ಎಮ್ ಶೆಟ್ಟಿ ಮಧ್ಯಗುತ್ತು

ಮಂಗಳೂರು : ಸಮಾಜದಲ್ಲಿ ಯುವಕರು ಮುಂದೆ ಬಂದು ಸಮಾಜ ಮುಖಿಯಾಗಿ ಕೆಲಸ ಮಾಡಲು ಮನಸ್ಸು ಮಾಡಬೇಕು. ಕೇವಲ ತನಗಾಗಿ ಬದುಕದೆ ಸರ್ವರ ಬಾಳಿನಲ್ಲಿ ಏಳಿಗೆಯನ್ನು ಬಯಸಿ ಬದುಕಿದಾಗ ಸಿಗುವ ತೃಪ್ತಿ ಯಾವಾಗಲು ಶ್ರೇಷ್ಠ ಎಂದು ಮುಂಬೈ ವಿ.ಕೆ ಸಮೂಹ... Read more

ಬ್ಯಾರಿ ನಿಖಾಃ ಹೆಲ್ಪ್ ಲೈನ್ ಅಂತರಾಷ್ಟ್ರೀಯ ನೂತನ ಸಮಿತಿ ರಚನೆ :ಅಧ್ಯಕ್ಷರಾಗಿ ಮಜೀದ್ ಬಾಹಸನಿ ಆಯ್ಕೆ

Posted By: Sathish KapikadPosted date: January 28, 2021In: ಕರಾವಳಿ, ಪ್ರಮುಖ ವರದಿಗಳು
ಬ್ಯಾರಿ ನಿಖಾಃ ಹೆಲ್ಪ್ ಲೈನ್ ಅಂತರಾಷ್ಟ್ರೀಯ ನೂತನ ಸಮಿತಿ ರಚನೆ :ಅಧ್ಯಕ್ಷರಾಗಿ ಮಜೀದ್ ಬಾಹಸನಿ ಆಯ್ಕೆ

ಮಂಗಳೂರು : ಬ್ಯಾರಿ ನಿಖಾಃ ಹೆಲ್ಪ್ ಲೈನ್ ಅಂತರಾಷ್ಟ್ರೀಯ ಸಮಿತಿ ಇದರ 2021ನೇ ಸಾಲಿನ ನೂತನ ಸಮಿತಿ ರಚನೆಯಾಗಿದ್ದು, ಅಧ್ಯಕ್ಷರಾಗಿ ಮಜೀದ್ ಬಾಹಸನಿ ಅಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಇರ್ಫಾನ್ ಕಲ್ಲಡ್ಕ, ಪ್ರ. ಕಾರ್ಯದರ್ಶಿ ಕಲಂದರ... Read more

Fortune Group of Hotels – Dubai organizes Vaccination drive for all its team members and their dependents

Posted By: Special CorrespondentPosted date: January 28, 2021In: UAE
Fortune Group of Hotels – Dubai organizes Vaccination drive for all its team members and their dependents

Duabi: After months of COVID-related mayhem that’s touched every aspect of hotel industry, there’s finally a bright spot in the form of vaccines being approved and rolled out in UAE. Fortune... Read more

ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ಒಂದೇ ಕುಟುಂಬದ ನಾಲ್ವರು !

Posted By: Special CorrespondentPosted date: January 28, 2021In: ಕರ್ನಾಟಕ
ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ಒಂದೇ ಕುಟುಂಬದ ನಾಲ್ವರು !

ಬೆಳಗಾವಿ: ಒಂದೇ ಕುಟುಂಬದ ನಾಲ್ವರು ಜಿಲ್ಲೆಯ ರಾಯಬಾಗ ಬಳಿ ರೈಲು ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ತಡ ರಾತ್ರಿ ನಡೆದಿದೆ. ಮೃತರನ್ನು ಭಿರಡಿ ಗ್ರಾಮದವರು ಎಂದು ಗುರುತಿಸಲಾಗಿದೆ. ಸಾತಪ್ಪ ಅಣ್ಣಪ್ಪ ಸುತಾರ (60), ಪತ್ನಿ... Read more

123

Acme Movies International – Movie

SPONSORS

Click Here

©2019 ACME Vision. All Rights Reserved. Designed and maintained by VRITEE TECHNOLOGIES

  • ವೀಡಿಯೋ ವರದಿಗಳು
  • ಸ್ತ್ರೀಯರ ವಿಭಾಗ
  • ಅನಿವಾಸಿ ಭಾರತೀಯರು
  • ಆರೋಗ್ಯ
  • ವಾಣಿಜ್ಯ
  • Wellwishes
  • ಪಾಕ ಶಾಲೆ
    • ಸಿಹಿ ಭಕ್ಷ್ಯಗಳು
    • ಮಾಂಸಾಹಾರ
    • ಸಸ್ಯಾಹಾರ
  • Destinations
  • ವಿಶಿಷ್ಟ