KANNADIGA WORLD KANNADIGA WORLD
  • What's New
  • ಮುಖಪುಟ
  • ಪ್ರಮುಖ
  • ಕರ್ನಾಟಕ
  • ಕರಾವಳಿ
  • ಮುಂಬೈ
  • ರಾಷ್ಟ್ರೀಯ
  • ಗಲ್ಫ್
    • Bahrain
    • Kuwait
    • Oman
    • Qatar
    • Saudi Arabia
    • UAE
  • More..
    • International
    • Culture & Litrature
    • Lifestyle
    • Entertainment
    • ಯುವಜನರ ವಿಭಾಗ
    • ಅಂತರಾಷ್ಟ್ರೀಯ
    • ಮನೋರಂಜನೆ
  • Apps
Menu
  • What's New
  • ಮುಖಪುಟ
  • ಪ್ರಮುಖ
  • ಕರ್ನಾಟಕ
  • ಕರಾವಳಿ
  • ಮುಂಬೈ
  • ರಾಷ್ಟ್ರೀಯ
  • ಗಲ್ಫ್
    • Bahrain
    • Kuwait
    • Oman
    • Qatar
    • Saudi Arabia
    • UAE
  • More..
    • International
    • Culture & Litrature
    • Lifestyle
    • Entertainment
    • ಯುವಜನರ ವಿಭಾಗ
    • ಅಂತರಾಷ್ಟ್ರೀಯ
    • ಮನೋರಂಜನೆ
  • Apps
Home Archives for February 28, 2021

ಜಾನ್ಸನ್‌ ಆ್ಯಂಡ್‌ ಜಾನ್ಸನ್‌ ಕೋವಿಡ್‌ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಿದ ಅಮೆರಿಕ

Posted By: Special CorrespondentPosted date: February 28, 2021In: ಅಂತರಾಷ್ಟ್ರೀಯ
ಜಾನ್ಸನ್‌ ಆ್ಯಂಡ್‌ ಜಾನ್ಸನ್‌ ಕೋವಿಡ್‌ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಿದ ಅಮೆರಿಕ

ವಾಷಿಂಗ್ಟನ್: ಮಹತ್ವದ ಬೆಳವಣಿಗೆಯಲ್ಲಿ ಅಮೆರಿಕ ಸರ್ಕಾರ ಜಾನ್ಸನ್‌ ಆ್ಯಂಡ್‌ ಜಾನ್ಸನ್‌ ಕೋವಿಡ್‌ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಿದೆ. ಜಾನ್ಸನ್‌ ಆ್ಯಂಡ್‌ ಜಾನ್ಸನ್‌ ಸಂಸ್ಥೆಯ ಕೋವಿಡ್‌ ಲಸಿಕೆಯ ಪ್ರಯೋಗಾತ್ಮಕ ವರದಿಯಲ್ಲಿ ಲಸ... Read more

ಸ್ನೇಹಿತನಿಂದ ಮೋಸಹೋದ ಯುವಕ; ಫೇಸ್‍ಬುಕ್ ನಲ್ಲಿ ಲೈವ್ ವೀಡಿಯೋ ಅಪ್ಲೋಡ್ ಮಾಡಿ ನೇಣಿಗೆ ಶರಣು

Posted By: Special CorrespondentPosted date: February 28, 2021In: ಕರ್ನಾಟಕ
ಸ್ನೇಹಿತನಿಂದ ಮೋಸಹೋದ ಯುವಕ; ಫೇಸ್‍ಬುಕ್ ನಲ್ಲಿ ಲೈವ್ ವೀಡಿಯೋ ಅಪ್ಲೋಡ್ ಮಾಡಿ ನೇಣಿಗೆ ಶರಣು

ಬೆಂಗಳೂರು: ಸ್ನೇಹಿತನಿಂದ ಮೋಸಹೋದ ಯುವಕನೋರ್ವ ಫೇಸ್‍ಬುಕ್ ನಲ್ಲಿ ಲೈವ್ ವೀಡಿಯೋ ಅಪ್ಲೋಡ್ ಮಾಡಿ ನೇಣಿಗೆ ಶರಣಾಗಿರುವ ಘಟನೆ ಬಾಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡ ಯುವಕ. ನನ್ನ ಸ್ನೇಹಿ... Read more

ಮನ್ ಕೀ ಬಾತ್’ನಲ್ಲಿ ಜಲ ಸಂರಕ್ಷಣೆ ಅಭಿಯಾನಕ್ಕೆ ಕರೆ ನೀಡಿದ ಮೋದಿ

Posted By: Special CorrespondentPosted date: February 28, 2021In: ರಾಷ್ಟ್ರೀಯ
ಮನ್ ಕೀ ಬಾತ್’ನಲ್ಲಿ ಜಲ ಸಂರಕ್ಷಣೆ ಅಭಿಯಾನಕ್ಕೆ ಕರೆ ನೀಡಿದ ಮೋದಿ

ನವದೆಹಲಿ: ಜಲ ಸಂರಕ್ಷಣೆಯಲ್ಲಿ ಸಾಮೂಹಿಕ ಜವಾಬ್ದಾರಿಯ ಮಹತ್ವವನ್ನು ಸಾರಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಎಲ್ಲಾ ಜಲ ಸಂಪನ್ಮೂಲ ಘಟಕಗಳನ್ನು ಸ್ವಚ್ಛಗೊಳಿಸಿ ಮುಂದಿನ ಮುಂಗಾರು ಋತುವಿಗೆ ಮುನ್ನ ಮಳೆ ನೀರು ಸಂರಕ್ಷಣೆಗೆ ತಯಾರಿ ನಡೆಸ... Read more

ಶ್ರೀಹರಿಕೋಟಾ: ಬ್ರೆಜಿಲ್ ನ ಮೊದಲ ಉಪಗ್ರಹ ಯಶಸ್ವಿಯಾಗಿ ಉಡಾಯಿಸಿದ ಇಸ್ರೊ; ಮೋದಿ ಭಾವಚಿತ್ರ, ಭಗವದ್ಗೀತೆ ಬಾಹ್ಯಾಕಾಶಕ್ಕೆ

Posted By: Special CorrespondentPosted date: February 28, 2021In: ರಾಷ್ಟ್ರೀಯ
ಶ್ರೀಹರಿಕೋಟಾ: ಬ್ರೆಜಿಲ್ ನ ಮೊದಲ ಉಪಗ್ರಹ ಯಶಸ್ವಿಯಾಗಿ ಉಡಾಯಿಸಿದ ಇಸ್ರೊ; ಮೋದಿ ಭಾವಚಿತ್ರ, ಭಗವದ್ಗೀತೆ ಬಾಹ್ಯಾಕಾಶಕ್ಕೆ

ಶ್ರೀಹರಿಕೋಟಾ(ಆಂಧ್ರ ಪ್ರದೇಶ): ಅಮೆಜೋನಿಯಾ-1 ಮತ್ತು ಇತರ 18 ಉಪಗ್ರಹಗಳನ್ನು ಹೊತ್ತ ಪಿಎಸ್ ಎಲ್ ವಿ-ಸಿ51ನ್ನು ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೊ ಸಂಸ್ಥೆ ಭಾನುವಾರ ಯಶಸ್ವಿಯಾಗಿ... Read more

ಅತೀ ಹಳೇಯ ಭಾಷೆಯಾಗಿರುವ ತಮಿಳು ಕಲಿಯದ್ದಕ್ಕೆ ವಿಷಾದವಿದೆ: ಮೋದಿ ಬೇಸರ

Posted By: Special CorrespondentPosted date: February 28, 2021In: ರಾಷ್ಟ್ರೀಯ
ಅತೀ ಹಳೇಯ ಭಾಷೆಯಾಗಿರುವ ತಮಿಳು ಕಲಿಯದ್ದಕ್ಕೆ ವಿಷಾದವಿದೆ: ಮೋದಿ ಬೇಸರ

ಹೊಸ ದಿಲ್ಲಿ: ಪ್ರಪಂಚದ ಅತೀ ಹಳೇಯ ಭಾಷೆಯಾಗಿರುವ ತಮಿಳು ಕಲಿಯದ್ದಕ್ಕೆ ವಿಷಾದವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ತಮಿಳುನಾಡು ವಿಧಾನಸಭೆಗೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ, ಪ್ರಧಾನಿ ಇಂಥಹದ್ದೊಂದು ಹೇಳಿಕೆ ನೀಡಿದ್ದ... Read more

ಉಡುಪಿಯ ಸಾಸ್ತಾನದ ರಾ. ಹೆದ್ದಾರಿಯಲ್ಲಿ ಬೈಕಿಗೆ ಕಾರು ಡಿಕ್ಕಿಯಾಗಿ ಸವಾರ ಸ್ಥಳದಲ್ಲಿಯೇ ಸಾವು

Posted By: Udupi CorrespondentPosted date: February 28, 2021In: ಕರಾವಳಿ, ಪ್ರಮುಖ ವರದಿಗಳು
ಉಡುಪಿಯ ಸಾಸ್ತಾನದ ರಾ. ಹೆದ್ದಾರಿಯಲ್ಲಿ ಬೈಕಿಗೆ ಕಾರು ಡಿಕ್ಕಿಯಾಗಿ ಸವಾರ ಸ್ಥಳದಲ್ಲಿಯೇ ಸಾವು

ಉಡುಪಿ: ಕುಂದಾಪುರ ಕಡೆಯಿಂದ ಉಡುಪಿಯತ್ತ ಸಾಗುತ್ತಿದ್ದ ಕಾರೊಂದು ಬೈಕಿಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ಸಾಸ್ತಾನ ಗುಂಡ್ಮಿ ಟೋಲ್ ಪ್ಲಾಜಾದ ಸಮೀಪ ಭಾ... Read more

ದ.ಕ.ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಒತ್ತು- ಪ್ರವಾಸಿ ತಾಣಗಳನ್ನು ಗುರುತಿಸಿ ಅವುಗಳ ಅಭಿವೃದ್ಧಿಗಾಗಿ ಪ್ರಸ್ತಾವನೆ: ಸಚಿವ ಸಿ .ಪಿ ಯೋಗೇಶ್ವರ್

Posted By: Sathish KapikadPosted date: February 28, 2021In: ಕರಾವಳಿ, ಪ್ರಮುಖ ವರದಿಗಳು
ದ.ಕ.ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಒತ್ತು- ಪ್ರವಾಸಿ ತಾಣಗಳನ್ನು ಗುರುತಿಸಿ ಅವುಗಳ ಅಭಿವೃದ್ಧಿಗಾಗಿ ಪ್ರಸ್ತಾವನೆ: ಸಚಿವ ಸಿ .ಪಿ ಯೋಗೇಶ್ವರ್

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಒಟ್ಟು 27 ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇವುಗಳಲ್ಲಿ ಕೆಲವು ಕಾಮಗಾರಿಗಳಿಗೆ ಆಡಳಿತಾತ್ಮಕ ಮಂಜೂರಾತಿ/ಅನುಮೋದನೆ ನೀಡಬೇಕಾಗಿರುತ್ತದೆ. ಇನ್ನು... Read more

ಜಿಎಸ್ ಬಿ ಸಮಾಜದ ಜಿಪಿಎಲ್ ಉತ್ಸವದಲ್ಲಿ ಭಾಗವಹಿಸಿರುವುದು ಖುಷಿ ತಂದಿದೆ : ಮಂಗಳೂರಿನಲ್ಲಿ ಸಚಿವ ಸಿಪಿ ಯೋಗೀಶ್ವರ್

Posted By: Sathish KapikadPosted date: February 28, 2021In: ಕರಾವಳಿ, ಪ್ರಮುಖ ವರದಿಗಳು, ಮುಂಬೈ
ಜಿಎಸ್ ಬಿ ಸಮಾಜದ ಜಿಪಿಎಲ್ ಉತ್ಸವದಲ್ಲಿ ಭಾಗವಹಿಸಿರುವುದು ಖುಷಿ ತಂದಿದೆ : ಮಂಗಳೂರಿನಲ್ಲಿ ಸಚಿವ ಸಿಪಿ ಯೋಗೀಶ್ವರ್

ಮಂಗಳೂರು: ಸುಶಿಕ್ಷಿತ ಸಮಾಜವಾಗಿರುವ ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯ ಬದ್ಧತೆ, ಪ್ರಾಮಾಣಿಕತೆ ಯಿಂದ ರಾಷ್ಟ್ರಮಟ್ಟದಲ್ಲಿಯೇ ಹಲವು ರಂಗಗಳಲ್ಲಿ ತಮ್ಮದೇ ಛಾಪನ್ನು ಒತ್ತಿ ಮಾದರಿಯಾಗಿದೆ ಎಂದು ರಾಜ್ಯ ಪ್ರವಾಸೋದ್ಯಮ, ಪರಿಸರ, ಜೀವಶಾಸ್ತ... Read more

12

Acme Movies International – Movie

SPONSORS

Click Here

©2019 ACME Vision. All Rights Reserved. Designed and maintained by VRITEE TECHNOLOGIES

  • ವೀಡಿಯೋ ವರದಿಗಳು
  • ಸ್ತ್ರೀಯರ ವಿಭಾಗ
  • ಅನಿವಾಸಿ ಭಾರತೀಯರು
  • ಆರೋಗ್ಯ
  • ವಾಣಿಜ್ಯ
  • Wellwishes
  • ಪಾಕ ಶಾಲೆ
    • ಸಿಹಿ ಭಕ್ಷ್ಯಗಳು
    • ಮಾಂಸಾಹಾರ
    • ಸಸ್ಯಾಹಾರ
  • Destinations
  • ವಿಶಿಷ್ಟ