ಉಡುಪಿ: ಉಡುಪಿ ಜಿಲ್ಲೆ ಸಾಲಿಗ್ರಾಮ ಸಮೀಪದ ಪಾರಂಪಳ್ಳಿ ಪಡುಕೆರೆಯಲ್ಲಿ ತನ್ನದೆ ಗ್ರಾಮದ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಪಾರಂಪಳ್ಳಿ ಪಡುಕೆರೆ ನಿವಾಸಿ ಶಂಭು ಪೂ... Read more
ಮೆರಿಟೈಮ್ ಇಂಡಿಯಾ ಸಮಿಟ್- 2021, ವರ್ಚುವಲ್ ಸಭೆ: ನಾಳೆ ಪ್ರಧಾನಿ ಮೋದಿಯವರಿಂದ ಉದ್ಘಾಟನೆ
ಮಂಗಳೂರು/ ಬೆಂಗಳೂರು, ಮಾರ್ಚ್ 01 :ಮಾರ್ಚ್ 02ರಂದು ಮೆರಿಟೈಮ್ ಇಂಡಿಯಾ ಸಮಿಟ್-2021 (MARITIME INDIA SUMMIT 2021) ನಡೆಯುವ ವರ್ಚುವಲ್ ಸಭೆಯನ್ನು ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೊದಿಯವರು ಉದ್ಘಾಟನೆ ಮಾಡಲಿದ್ದಾರೆ... Read more
ಮಂಗಳೂರು, ಮಾರ್ಚ್.01: ಮಂಗಳೂರು ಮಹಾನಗರ ಪಾಲಿಕೆಯ 22ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆಯು ದಿನಾಂಕ: 02-03-2021 ರಂದು ಮಧ್ಯಾಹ್ನ 1 ಗಂಟೆಗೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ... Read more
ಬೆಂಗಳೂರು : 2020-21 ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ಎಸ್ಎಸ್ಎಲ್ ಪರೀಕ್ಷೆ ಜೂ.21 ರಿಂದ ಜು.5 ವರೆಗೂ ನಡೆಸಲು ಸರ್ಕಾರ ತೀರ್ಮಾನಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶಕುಮಾರ್ ಹೇಳಿದರು. ಸೋಮವಾರ ಸುದ್ದಿಗೋ... Read more
ಬೆಂಗಳೂರು: ಭಾನುವಾರವಷ್ಟೇ ಕನ್ನಡದ ಬಿಗ್ ಬಾಸ್ 8ನೇ ಆವೃತ್ತಿ ಶುರುವಾಗಿದ್ದು ಎಲ್ಲಾ ಸ್ಪರ್ಧಿಗಳು ಮನೆಗೆ ಪ್ರವೇಶಿಸಿದ್ದಾರೆ. ಇದರ ನಡುವೆ ರಾಜಕಾರಣಿಯೊಬ್ಬರು ಬಿಗ್ ಬಾಸ್ ಗೆ ಎಂಟ್ರಿ ಕೊಡುತ್ತಾರೆ ಎಂಬ ಮಾತು ಕೇಳಿ ಬಂದಿದ್ದು ಅವರು... Read more
ಮಂಗಳೂರು, ಮಾರ್ಚ್.01: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ಕ್ಲಬ್ ಹಾಗೂ ಪತ್ರಿಕಾಭವನ ಟ್ರಸ್ಟ್ ಆಶ್ರಯದಲ್ಲಿ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ 2021ರ ಮಾರ್ಚ್ 7ರಂದು ರವಿವಾರ ಬೆಳಗ್ಗೆ 9.00ರಿಂದ ನಗರದ... Read more
ಬೆಂಗಳೂರು: ಎಂಟನೇ ಆವೃತ್ತಿಯ ಕನ್ನಡ ಬಿಗ್ಬಾಸ್ ಭಾನುವಾರ ಆರಂಭವಾಗಿದ್ದು, ಒಂಟಿ ಮನೆ ಸೇರಿರುವ ಸೆಲೆಬ್ರಿಟಿಗಳು ಏನ್ ಮಾಡ್ತಾರೆ ಅನ್ನೋ ಕುತೂಹಲ ಮನೆ ಮಾಡಿದೆ. ಮೊಗ್ಗಿನ ಮನಸ್ಸಿನ ಚೆಲುವೆ ಶುಭಾ ಪೂಂಜಾ ಈ ಬಾರಿ ಬಿಗ್ಬಾಸ್ ಸ್ಪರ್ಧಿ... Read more
(ಸಾಂದರ್ಭಿಕ ಚಿತ್ರ) ಮಂಗಳೂರು, ಮಾರ್ಚ್ 01 : ನಿನ್ನೆ ಮದುವೆ ಇವತ್ತು ಸಾವು. ವಿಧಿಯ ಲಿಲೆಯನ್ನು ಬಲ್ಲವರು ಯಾರು. ಇಂತಹ ಒಂದು ನೋವಿನ ಘಟನೆ ನಗರದ ಹೊರವಲಯದ ಅಡ್ಯಾರ್ ನಲ್ಲಿ ಇಂದು ಮುಂಜಾನೆ ಸಂಭವಿಸಿದೆ. ದಾಂಪತ್ಯ ಜೀವನ ಪ್ರವೇಶಿಸಿ... Read more