KANNADIGA WORLD KANNADIGA WORLD
  • What's New
  • ಮುಖಪುಟ
  • ಪ್ರಮುಖ
  • ಕರ್ನಾಟಕ
  • ಕರಾವಳಿ
  • ಮುಂಬೈ
  • ರಾಷ್ಟ್ರೀಯ
  • ಗಲ್ಫ್
    • Bahrain
    • Kuwait
    • Oman
    • Qatar
    • Saudi Arabia
    • UAE
  • More..
    • International
    • Culture & Litrature
    • Lifestyle
    • Entertainment
    • ಯುವಜನರ ವಿಭಾಗ
    • ಅಂತರಾಷ್ಟ್ರೀಯ
    • ಮನೋರಂಜನೆ
  • Apps
Menu
  • What's New
  • ಮುಖಪುಟ
  • ಪ್ರಮುಖ
  • ಕರ್ನಾಟಕ
  • ಕರಾವಳಿ
  • ಮುಂಬೈ
  • ರಾಷ್ಟ್ರೀಯ
  • ಗಲ್ಫ್
    • Bahrain
    • Kuwait
    • Oman
    • Qatar
    • Saudi Arabia
    • UAE
  • More..
    • International
    • Culture & Litrature
    • Lifestyle
    • Entertainment
    • ಯುವಜನರ ವಿಭಾಗ
    • ಅಂತರಾಷ್ಟ್ರೀಯ
    • ಮನೋರಂಜನೆ
  • Apps
Home Archives for March 3, 2021

ಉರ್ವಾ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ವರ್ಷಾವಧಿ ಮಹಾಪೂಜೆ ಸಂಭ್ರಮ : ಲಕ್ಷಾಂತರ ಭಕ್ತರಿಂದ ಅಮ್ಮನ ದರ್ಶನ

Posted By: Sathish KapikadPosted date: March 03, 2021In: ಕರಾವಳಿ, ಪ್ರಮುಖ ವರದಿಗಳು, ಮುಂಬೈ
ಉರ್ವಾ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ವರ್ಷಾವಧಿ ಮಹಾಪೂಜೆ ಸಂಭ್ರಮ : ಲಕ್ಷಾಂತರ ಭಕ್ತರಿಂದ ಅಮ್ಮನ ದರ್ಶನ

ಮಂಗಳೂರು, ಮಾರ್ಚ್.03 : ನಗರದ ಬೋಳೂರು, ಶ್ರೀ ಮಾರಿಯಮ್ಮ ದೇವಸ್ಥಾನ ಉರ್ವದ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಸಹಿತಾ ವರ್ಷಾವಧಿ ಮಹಾಪೂಜೆಯು ಮಾರ್ಚ್ 1 ಸೋಮವಾರ ಹಾಗೂ ಮಾರ್ಚ್ 2 ಮಂಗಳವಾರದಂದು ರಾತ್ರಿ ಬಹಳ ವಿಜೃಂಭಣೆಯಿಂದ್ ನೆರವೇರಿತು... Read more

ಹಿಂದೂ ಧಾರ್ಮಿಕ ಕ್ಷೇತ್ರಗಳ ಅಪವಿತ್ರ ಖಂಡಿಸಿ ವಿಹಿಂಪನಿಂದ ವಿಶೇಷ ಸಭೆ: ಭಾಗವಹಿಸಲು ಮನವಿ

Posted By: Sathish KapikadPosted date: March 03, 2021In: ಕರಾವಳಿ, ಪ್ರಮುಖ ವರದಿಗಳು, ಮುಂಬೈ
ಹಿಂದೂ ಧಾರ್ಮಿಕ ಕ್ಷೇತ್ರಗಳ ಅಪವಿತ್ರ ಖಂಡಿಸಿ ವಿಹಿಂಪನಿಂದ ವಿಶೇಷ ಸಭೆ: ಭಾಗವಹಿಸಲು ಮನವಿ

ಮಂಗಳೂರು, ಮಾರ್ಚ್.03 : ಕಳೆದ ಕೆಲವು ತಿಂಗಳುಗಳಿಂದ ನಮ್ಮ ಭಾಗದ ಧಾರ್ಮಿಕ ಶ್ರದ್ಧಾ ಕೇಂದ್ರಗಳಾದ ದೇವಸ್ಥಾನ, ದೈವಸ್ಥಾನ, ಭಜನಾ ಮಂದಿರಗಳನ್ನು ಗುರಿಯಾಗಿಟ್ಟುಕೂಂಡು ದುಷ್ಕೃತ್ಯಗಳು ನಡೆಯುತ್ತಿದ್ದು, ಕಾಣಿಕೆ ಹುಂಡಿಗೆ ಧರ್ಮ ನಿಂದನೆ... Read more

ಮಣಿ ಕೃಷ್ಣಸ್ವಾಮಿ ಅಕಾಡಮಿಯಿಂದ ಸುರತ್ಕಲ್‌ ಪರಿಸರದ ವಿದ್ಯಾರ್ಥಿಗಳಿಗೆ ಶ್ರೀಮದ್ಭಗವದ್ಗೀತಾ ಪುಸ್ತಕ ವಿತರಣೆ

Posted By: Sathish KapikadPosted date: March 03, 2021In: ಕರಾವಳಿ, ಪ್ರಮುಖ ವರದಿಗಳು
ಮಣಿ ಕೃಷ್ಣಸ್ವಾಮಿ ಅಕಾಡಮಿಯಿಂದ ಸುರತ್ಕಲ್‌ ಪರಿಸರದ ವಿದ್ಯಾರ್ಥಿಗಳಿಗೆ ಶ್ರೀಮದ್ಭಗವದ್ಗೀತಾ ಪುಸ್ತಕ ವಿತರಣೆ

ಮಂಗಳೂರು, ಮಾರ್ಚ್ 02 : ಮಂಗಳೂರಿನ ಶ್ರೀ ರಾಮಕೃಷ್ಣ ಮಠದಿಂದ ಕೊಡಮಾಡಿದ ಶ್ರೀಮದ್ಭಗವದ್ಗೀತಾ ಪುಸ್ತಕವನ್ನು ಮಣಿ ಕೃಷ್ಣಸ್ವಾಮಿ ಅಕಾಡಮಿಯು ಪ್ರತಿ ಮಂಗಳವಾರ ಸುರತ್ಕಲ್‌ನ ಅನುಪಲ್ಲವಿಯಲ್ಲಿ ನಡೆಸುವ ‘ನಾಮ ಸಂಕೀರ್ತನಾ’ ಸ... Read more

ಕೊಲ್ಲೂರಿನಲ್ಲಿ ‘ಅಮ್ಮ’ ವಿಶ್ರಾಂತಿಗೃಹ ಉದ್ಘಾಟಿಸಿದ ಸಂಸದ ಬಿ.ವೈ. ರಾಘವೇಂದ್ರ

Posted By: Udupi CorrespondentPosted date: March 03, 2021In: ಕರಾವಳಿ, ಪ್ರಮುಖ ವರದಿಗಳು
ಕೊಲ್ಲೂರಿನಲ್ಲಿ ‘ಅಮ್ಮ’ ವಿಶ್ರಾಂತಿಗೃಹ ಉದ್ಘಾಟಿಸಿದ ಸಂಸದ ಬಿ.ವೈ. ರಾಘವೇಂದ್ರ

ಕುಂದಾಪುರ: ಸಮಾಜದಿಂದ‌ ಪಡೆದದ್ದು ಸಮಾಜಕ್ಕೆ ಕೊಡಬೇಕು. ಈ ನಿಟ್ಟಿನಲ್ಲಿ ನಾಡೋಜ‌ ಡಾ. ಜಿ ಶಂಕರ್ ಅವರು ವಿಶಿಷ್ಟವಾಗಿದ್ದಾರೆ. ಕೊಲ್ಲೂರು ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತಹ ಅಮ್ಮ ಹೆಸರಿನ ಸುಸಜ್ಜಿತ ವಿಶ್ರಾಂತಿ ಗೃಹ ನಿರ್ಮಿಸಿ ಅ... Read more

ರಾಸಲೀಲೆ ಸಿಡಿ ಬಹಿರಂಗ: ಸಚಿವ ಸ್ಥಾನಕ್ಕೆ ರಾಜಿನಾಮೆ‌ ನೀಡಿದ ಸಾಹುಕಾರ್ ರಮೇಶ್ ಜಾರಕಿಹೊಳಿ

Posted By: Udupi CorrespondentPosted date: March 03, 2021In: ಕರ್ನಾಟಕ, ಪ್ರಮುಖ ವರದಿಗಳು
ರಾಸಲೀಲೆ ಸಿಡಿ ಬಹಿರಂಗ: ಸಚಿವ ಸ್ಥಾನಕ್ಕೆ ರಾಜಿನಾಮೆ‌ ನೀಡಿದ ಸಾಹುಕಾರ್ ರಮೇಶ್ ಜಾರಕಿಹೊಳಿ

ಬೆಂಗಳೂರು: ರಾಸಲೀಲೆ ಸಿಡಿ‌ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಕೊನೆಗೂ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಯುವತಿಯೊಬ್ಬಳ ಜೊತೆ ರಾಸಲೀಲೆಯಲ್ಲಿ ತೊಡಗಿದ್ದ ಸಿಡಿ ಬಯಲಿಗೆ ಬಂ... Read more

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಪಕ್ಷ ಮತ್ತು ಹಿರಿಯರು ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ: ಬೊಮ್ಮಾಯಿ

Posted By: Special CorrespondentPosted date: March 03, 2021In: ಕರ್ನಾಟಕ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಪಕ್ಷ ಮತ್ತು ಹಿರಿಯರು ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ: ಬೊಮ್ಮಾಯಿ

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಸಿ.ಡಿ ವಿಚಾರಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ವಿಚಾರವಾಗಿ ನಾನು ಸಿಎಂ ಭೇಟಿಯಾಗಿಲ್ಲ. ಈಗಾಗಲೇ ಒಂದು ದೂರು ಕಬ್ಬ... Read more

ಸ್ಕ್ಯಾನಿಂಗ್ ಸೆಂಟರ್‌ಗಳು ಸರ್ಕಾರದ ನಿಯಮಗಳನ್ನು ಪಾಲಿಸದಿದ್ದರೆ ಪರವಾನಿಗೆ ರದ್ದು :ಅನಿರೀಕ್ಷಿತ ಭೇಟಿ ನೀಡುವ ಎಚ್ಚರಿಕೆ

Posted By: Sathish KapikadPosted date: March 03, 2021In: ಕರಾವಳಿ, ಪ್ರಮುಖ ವರದಿಗಳು, ಮುಂಬೈ
ಸ್ಕ್ಯಾನಿಂಗ್ ಸೆಂಟರ್‌ಗಳು ಸರ್ಕಾರದ ನಿಯಮಗಳನ್ನು ಪಾಲಿಸದಿದ್ದರೆ ಪರವಾನಿಗೆ ರದ್ದು :ಅನಿರೀಕ್ಷಿತ ಭೇಟಿ ನೀಡುವ ಎಚ್ಚರಿಕೆ

ಮಂಗಳೂರು, ಮಾರ್ಚ್ 03 : ವೈದ್ಯಕೀಯ ಸಂಸ್ಥೆಗಳಲ್ಲಿ ಸ್ಕ್ಯಾನಿಂಗ್ ಕಾರ್ಯಗಳನ್ನು ನಿರ್ವಹಿಸುವಾಗ ಸರ್ಕಾರದ ಮಾರ್ಗಸೂಚಿ ಹಾಗೂ ನಿಯಮಗಳನ್ನು ಚಾಚು ತಪ್ಪದೇ ಪಾಲನೆ ಮಾಡಬೇಕು ತಪ್ಪಿದ್ದಲ್ಲಿ ಅಂತಹ ಸ್ಕ್ಯಾನಿಂಗ್ ಸೆಂಟರ್ ಗಳ ಪರವಾನಿಗೆಯನ... Read more

ನಾನು ತಪ್ಪು ಮಾಡಿಲ್ಲ, ರಾಜಿನಾಮೆ ನೀಡಲ್ಲ: ಸಚಿವ ರಮೇಶ್ ಜಾರಕಿಹೊಳೆ

Posted By: Udupi CorrespondentPosted date: March 03, 2021In: ಕರ್ನಾಟಕ
ನಾನು ತಪ್ಪು ಮಾಡಿಲ್ಲ, ರಾಜಿನಾಮೆ ನೀಡಲ್ಲ: ಸಚಿವ ರಮೇಶ್ ಜಾರಕಿಹೊಳೆ

ಬೆಂಗಳೂರು: ರಾಸಲೀಲೆ ಸಿಡಿ ಬಹಿರಂಗಗೊಂಡ ಬಳಿಕ ಈ ವಿಚಾರವಾಗಿ ಖಾಸಗಿ ಸುದ್ದಿವಾಹಿನಿಯೊಂದಿಗೆ ಸಚಿವ ರಮೇಶ್ ಜಾರಕಿಹೊಳಿ ಮಾತನಾಡಿದ್ದಾರೆ. ಮೊದಲನೆಯದಾಗಿ ನನಗೆ ದಿನೇಶ್ ಕಲ್ಲಹಳ್ಳಿ ಯಾರು ಎಂಬುದು ಗೊತ್ತಿಲ್ಲ. ನಾನು 21 ವರ್ಷದಿಂದ ಶಾಸ... Read more

12

Acme Movies International – Movie

SPONSORS

Click Here

©2019 ACME Vision. All Rights Reserved. Designed and maintained by VRITEE TECHNOLOGIES

  • ವೀಡಿಯೋ ವರದಿಗಳು
  • ಸ್ತ್ರೀಯರ ವಿಭಾಗ
  • ಅನಿವಾಸಿ ಭಾರತೀಯರು
  • ಆರೋಗ್ಯ
  • ವಾಣಿಜ್ಯ
  • Wellwishes
  • ಪಾಕ ಶಾಲೆ
    • ಸಿಹಿ ಭಕ್ಷ್ಯಗಳು
    • ಮಾಂಸಾಹಾರ
    • ಸಸ್ಯಾಹಾರ
  • Destinations
  • ವಿಶಿಷ್ಟ