ಮಂಗಳೂರು, ಮಾರ್ಚ್.03 : ನಗರದ ಬೋಳೂರು, ಶ್ರೀ ಮಾರಿಯಮ್ಮ ದೇವಸ್ಥಾನ ಉರ್ವದ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಸಹಿತಾ ವರ್ಷಾವಧಿ ಮಹಾಪೂಜೆಯು ಮಾರ್ಚ್ 1 ಸೋಮವಾರ ಹಾಗೂ ಮಾರ್ಚ್ 2 ಮಂಗಳವಾರದಂದು ರಾತ್ರಿ ಬಹಳ ವಿಜೃಂಭಣೆಯಿಂದ್ ನೆರವೇರಿತು... Read more
ಮಂಗಳೂರು, ಮಾರ್ಚ್.03 : ಕಳೆದ ಕೆಲವು ತಿಂಗಳುಗಳಿಂದ ನಮ್ಮ ಭಾಗದ ಧಾರ್ಮಿಕ ಶ್ರದ್ಧಾ ಕೇಂದ್ರಗಳಾದ ದೇವಸ್ಥಾನ, ದೈವಸ್ಥಾನ, ಭಜನಾ ಮಂದಿರಗಳನ್ನು ಗುರಿಯಾಗಿಟ್ಟುಕೂಂಡು ದುಷ್ಕೃತ್ಯಗಳು ನಡೆಯುತ್ತಿದ್ದು, ಕಾಣಿಕೆ ಹುಂಡಿಗೆ ಧರ್ಮ ನಿಂದನೆ... Read more
ಮಂಗಳೂರು, ಮಾರ್ಚ್ 02 : ಮಂಗಳೂರಿನ ಶ್ರೀ ರಾಮಕೃಷ್ಣ ಮಠದಿಂದ ಕೊಡಮಾಡಿದ ಶ್ರೀಮದ್ಭಗವದ್ಗೀತಾ ಪುಸ್ತಕವನ್ನು ಮಣಿ ಕೃಷ್ಣಸ್ವಾಮಿ ಅಕಾಡಮಿಯು ಪ್ರತಿ ಮಂಗಳವಾರ ಸುರತ್ಕಲ್ನ ಅನುಪಲ್ಲವಿಯಲ್ಲಿ ನಡೆಸುವ ‘ನಾಮ ಸಂಕೀರ್ತನಾ’ ಸ... Read more
ಕುಂದಾಪುರ: ಸಮಾಜದಿಂದ ಪಡೆದದ್ದು ಸಮಾಜಕ್ಕೆ ಕೊಡಬೇಕು. ಈ ನಿಟ್ಟಿನಲ್ಲಿ ನಾಡೋಜ ಡಾ. ಜಿ ಶಂಕರ್ ಅವರು ವಿಶಿಷ್ಟವಾಗಿದ್ದಾರೆ. ಕೊಲ್ಲೂರು ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತಹ ಅಮ್ಮ ಹೆಸರಿನ ಸುಸಜ್ಜಿತ ವಿಶ್ರಾಂತಿ ಗೃಹ ನಿರ್ಮಿಸಿ ಅ... Read more
ಬೆಂಗಳೂರು: ರಾಸಲೀಲೆ ಸಿಡಿಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಕೊನೆಗೂ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಯುವತಿಯೊಬ್ಬಳ ಜೊತೆ ರಾಸಲೀಲೆಯಲ್ಲಿ ತೊಡಗಿದ್ದ ಸಿಡಿ ಬಯಲಿಗೆ ಬಂ... Read more
ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಸಿ.ಡಿ ವಿಚಾರಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ವಿಚಾರವಾಗಿ ನಾನು ಸಿಎಂ ಭೇಟಿಯಾಗಿಲ್ಲ. ಈಗಾಗಲೇ ಒಂದು ದೂರು ಕಬ್ಬ... Read more
ಮಂಗಳೂರು, ಮಾರ್ಚ್ 03 : ವೈದ್ಯಕೀಯ ಸಂಸ್ಥೆಗಳಲ್ಲಿ ಸ್ಕ್ಯಾನಿಂಗ್ ಕಾರ್ಯಗಳನ್ನು ನಿರ್ವಹಿಸುವಾಗ ಸರ್ಕಾರದ ಮಾರ್ಗಸೂಚಿ ಹಾಗೂ ನಿಯಮಗಳನ್ನು ಚಾಚು ತಪ್ಪದೇ ಪಾಲನೆ ಮಾಡಬೇಕು ತಪ್ಪಿದ್ದಲ್ಲಿ ಅಂತಹ ಸ್ಕ್ಯಾನಿಂಗ್ ಸೆಂಟರ್ ಗಳ ಪರವಾನಿಗೆಯನ... Read more
ಬೆಂಗಳೂರು: ರಾಸಲೀಲೆ ಸಿಡಿ ಬಹಿರಂಗಗೊಂಡ ಬಳಿಕ ಈ ವಿಚಾರವಾಗಿ ಖಾಸಗಿ ಸುದ್ದಿವಾಹಿನಿಯೊಂದಿಗೆ ಸಚಿವ ರಮೇಶ್ ಜಾರಕಿಹೊಳಿ ಮಾತನಾಡಿದ್ದಾರೆ. ಮೊದಲನೆಯದಾಗಿ ನನಗೆ ದಿನೇಶ್ ಕಲ್ಲಹಳ್ಳಿ ಯಾರು ಎಂಬುದು ಗೊತ್ತಿಲ್ಲ. ನಾನು 21 ವರ್ಷದಿಂದ ಶಾಸ... Read more