KANNADIGA WORLD KANNADIGA WORLD
  • What's New
  • ಮುಖಪುಟ
  • ಪ್ರಮುಖ
  • ಕರ್ನಾಟಕ
  • ಕರಾವಳಿ
  • ಮುಂಬೈ
  • ರಾಷ್ಟ್ರೀಯ
  • ಗಲ್ಫ್
    • Bahrain
    • Kuwait
    • Oman
    • Qatar
    • Saudi Arabia
    • UAE
  • More..
    • International
    • Culture & Litrature
    • Lifestyle
    • Entertainment
    • ಯುವಜನರ ವಿಭಾಗ
    • ಅಂತರಾಷ್ಟ್ರೀಯ
    • ಮನೋರಂಜನೆ
  • Apps
Menu
  • What's New
  • ಮುಖಪುಟ
  • ಪ್ರಮುಖ
  • ಕರ್ನಾಟಕ
  • ಕರಾವಳಿ
  • ಮುಂಬೈ
  • ರಾಷ್ಟ್ರೀಯ
  • ಗಲ್ಫ್
    • Bahrain
    • Kuwait
    • Oman
    • Qatar
    • Saudi Arabia
    • UAE
  • More..
    • International
    • Culture & Litrature
    • Lifestyle
    • Entertainment
    • ಯುವಜನರ ವಿಭಾಗ
    • ಅಂತರಾಷ್ಟ್ರೀಯ
    • ಮನೋರಂಜನೆ
  • Apps
Home Archives for March 5, 2021

ನಾಳೆ ದ.ಕ.ಜಿಲ್ಲೆಗೆ ಆಗಮಿಸಲಿದ್ದಾರೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್

Posted By: Sathish KapikadPosted date: March 05, 2021In: ಕರಾವಳಿ, ಪ್ರಮುಖ ವರದಿಗಳು, ಮುಂಬೈ
ನಾಳೆ ದ.ಕ.ಜಿಲ್ಲೆಗೆ ಆಗಮಿಸಲಿದ್ದಾರೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್

ಮಂಗಳೂರು, ಮಾರ್ಚ್ 05 : ಕರ್ನಾಟಕ ಸರ್ಕಾರದ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಎಸ್. ಸುರೇಶ್ ಕುಮಾರ್ ರವರು ಮಾರ್ಚ್ 6 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಾರ್ಚ್ 6 ರಂದು ಬೆಳಿಗ್ಗೆ 10 ಗ... Read more

ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಮೊರೆಹೋದ 6 ಮಂದಿ ಪ್ರಭಾವಿ ಸಚಿವರು..!

Posted By: Udupi CorrespondentPosted date: March 05, 2021In: ಕರ್ನಾಟಕ
ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಮೊರೆಹೋದ 6 ಮಂದಿ ಪ್ರಭಾವಿ ಸಚಿವರು..!

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಬಹಿರಂಗ ಪ್ರಕರಣ ಬಯಲಾದ ಬೆನ್ನಲ್ಲೇ ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ವರದಿ ಪ್ರಸಾರ ಮಾಡದಂತೆ ಸಮ್ಮಿಶ್ರ ಸರ್ಕಾರ ಪತನಗೊಳಿಸಲು ಈ ಹಿಂದೆ ಕಾರಣೀಕರ್ತರಾದ ಆರು ಸಚಿವರು ನ್... Read more

ಮಿತಿಮೀರಿದ ಟೋಲ್ ದರ ಖಂಡಿಸಿ ತಲಪಾಡಿ ತಲುಪದ ಬಸ್‌ಗಳು: ಜಿಲ್ಲಾಧಿಕಾರಿಗಳಿಂದ ಸಮಸೈ ಪರಿಹಾರ

Posted By: Sathish KapikadPosted date: March 05, 2021In: ಕರಾವಳಿ, ಪ್ರಮುಖ ವರದಿಗಳು, ಮುಂಬೈ
ಮಿತಿಮೀರಿದ ಟೋಲ್ ದರ ಖಂಡಿಸಿ ತಲಪಾಡಿ ತಲುಪದ ಬಸ್‌ಗಳು: ಜಿಲ್ಲಾಧಿಕಾರಿಗಳಿಂದ ಸಮಸೈ ಪರಿಹಾರ

ಮಂಗಳೂರು :ತಲಪಾಡಿ ಟೋಲ್ ಕೇಂದ್ರದಲ್ಲಿ ದಿನನಿತ್ಯ ಸಂಚಾರಿಸುವ ವಾಹನ ಹಾಗು ದಿನಕ್ಕೆ ನೂರಾರು ಬಾರಿ ಚಲಿಸುವ ಬಸ್‌ಗಳಿಗೆ ಮಿತಿಮೀರಿದ ಟೋಲ್ ದರ ನಿಗದಿ ಪಡಿಸಿದ್ದರಿಂದ ನಗರದಿಂದ ತಲಪಾಡಿಗೆ ಹೋಗಬೇಕಿದ್ದ ಖಾಸಗಿ ಬಸ್ ಗಳು ಟೋಲ್ ದಾಟಿ ತಲ... Read more

ಮಂಗಳೂರು ಮೀನುಗಾರಿಕಾ ಕಾಲೇಜನ್ನು ವಿಶ್ವವಿದ್ಯಾನಿಲಯವಾಗಿ ಪರಿವರ್ತಿಸುವಂತೆ ಸಿ.ಎಂಗೆ ಮನವಿ

Posted By: Sathish KapikadPosted date: March 05, 2021In: ಕರಾವಳಿ, ಕರ್ನಾಟಕ, ಪ್ರಮುಖ ವರದಿಗಳು, ಮುಂಬೈ
ಮಂಗಳೂರು ಮೀನುಗಾರಿಕಾ ಕಾಲೇಜನ್ನು ವಿಶ್ವವಿದ್ಯಾನಿಲಯವಾಗಿ ಪರಿವರ್ತಿಸುವಂತೆ ಸಿ.ಎಂಗೆ ಮನವಿ

ಮಂಗಳೂರು : ಮಂಗಳೂರು ಮೀನುಗಾರಿಕಾ ಕಾಲೇಜನ್ನು ಮೀನುಗಾರಿಕಾ ವಿಶ್ವವಿದ್ಯಾನಿಲಯವಾಗಿ ಪರಿವರ್ತಿಸಲು ಮಾನ್ಯ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟಾ ಶ್ರೀನಿವಾ... Read more

ಸರಕಾರದ ಯೋಜನೆಗಳನ್ನು ಅರ್ಹರಿಗೆ ತಲುಪಿಸುವಲ್ಲಿ ಕಾರ್ಯಕರ್ತರು ಕಾರ್ಯೋನ್ಮುಖರಾಗಬೇಕು: ಶಾಸಕ ಕಾಮಾತ್

Posted By: Sathish KapikadPosted date: March 05, 2021In: ಕರಾವಳಿ, ಪ್ರಮುಖ ವರದಿಗಳು
ಸರಕಾರದ ಯೋಜನೆಗಳನ್ನು ಅರ್ಹರಿಗೆ ತಲುಪಿಸುವಲ್ಲಿ ಕಾರ್ಯಕರ್ತರು ಕಾರ್ಯೋನ್ಮುಖರಾಗಬೇಕು: ಶಾಸಕ ಕಾಮಾತ್

ಮಂಗಳೂರು : ಸರಕಾರದ ಯೋಜನೆಗಳು ಅರ್ಹರನ್ನು ತಲುಪುವ ವಾಹಕದಂತೆ ಕಾರ್ಯಕರ್ತರು ಕಾರ್ಯೋನ್ಮುಖರಾಗಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ಬಾಬುಗುಡ್ಡೆ ಗ್ರಾಮ ಸಂಘ ಸಭಾಂಗಣದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಅತ್ತಾವರ ವಾರ್ಡಿನ... Read more

ನಾಳೆ ಮಂಗಳೂರಿಗೆ ಭೇಟಿ ನೀಡಲಿದ್ದಾರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್

Posted By: Sathish KapikadPosted date: March 05, 2021In: ಕರಾವಳಿ, ಪ್ರಮುಖ ವರದಿಗಳು, ಮುಂಬೈ
ನಾಳೆ ಮಂಗಳೂರಿಗೆ ಭೇಟಿ ನೀಡಲಿದ್ದಾರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್

ಮಂಗಳೂರು, ಮಾರ್ಚ್ 05 : ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ. ಸುಧಾಕರ್ ಅವರು ಮಾರ್ಚ್ 6 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಮಾರ್ಚ್ 6 ರಂದು ಮಧ್ಯಾಹ್ನ 1.20ಕ್... Read more

ಸರಕಾರದ ಸವಲತ್ತುಗಳನ್ನು ಪಡೆದುಕೊಂಡು ಸ್ವಾವಲಂಬಿಗಳಾಗಬೇಕು: ಲಿಂಗತ್ವ ಅಲ್ಪಸಂಖ್ಯಾತರಿಗೆ ಜಿಲ್ಲಾಧಿಕಾರಿ ಸೂಚನೆ

Posted By: Sathish KapikadPosted date: March 05, 2021In: ಕರಾವಳಿ, ಪ್ರಮುಖ ವರದಿಗಳು
ಸರಕಾರದ ಸವಲತ್ತುಗಳನ್ನು ಪಡೆದುಕೊಂಡು ಸ್ವಾವಲಂಬಿಗಳಾಗಬೇಕು: ಲಿಂಗತ್ವ ಅಲ್ಪಸಂಖ್ಯಾತರಿಗೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು : ಸಮಾಜದಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಎಲ್ಲರೊಂದಿಗೆ ಬೆರೆಯಬೇಕು. ಸರ್ಕಾರದಿಂದ ನೀಡಿರುವ ಸೌಲಭ್ಯವನ್ನು ಸದುಪಯೋಗ ಪಡಿಸುವುದರೊಂದಿಗೆ ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿ ಗಳಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕ... Read more

ಜಿಲ್ಲೆಯ ಪ್ರತಿ ಮನೆಯಲ್ಲೂ ಹೊಸತಂತ್ರಜ್ಞಾನಗಳೊಂದಿಗೆ 24X7 ಶುದ್ಧ ಕುಡಿಯುವ ನೀರಿನ ಪೂರೈಕೆ: ಡಾ. ಕುಮಾರ್

Posted By: Sathish KapikadPosted date: March 05, 2021In: ಕರಾವಳಿ, ಪ್ರಮುಖ ವರದಿಗಳು
ಜಿಲ್ಲೆಯ ಪ್ರತಿ ಮನೆಯಲ್ಲೂ ಹೊಸತಂತ್ರಜ್ಞಾನಗಳೊಂದಿಗೆ 24X7 ಶುದ್ಧ ಕುಡಿಯುವ ನೀರಿನ ಪೂರೈಕೆ: ಡಾ. ಕುಮಾರ್

ಮಂಗಳೂರು, ಮಾರ್ಚ್ 5 : ಜಿಲ್ಲೆಯ ಗ್ರಾಮೀಣ ಭಾಗದ ಪ್ರತೀ ಮನೆಗೂ ಶುದ್ಧ ಕುಡಿಯುವ ನೀರನ್ನು ಪೂರೈಸುವ ಕಾರ್ಯಾತ್ಮಕ ನಳ ಸಂಪರ್ಕವನ್ನು ಕಲ್ಪಿಸುವುದರ ಜೊತೆಗೆ ದಿನಪೂರ್ತಿ ನಿರಂತರ ನೀರು ಸರಬರಾಜು ಮಾಡಲು ಕಾರ್ಯಪ್ರವೃತರಾಗಬೇಕು ಎಂದು ಜಿ... Read more

12

Acme Movies International – Movie

SPONSORS

Click Here

©2019 ACME Vision. All Rights Reserved. Designed and maintained by VRITEE TECHNOLOGIES

  • ವೀಡಿಯೋ ವರದಿಗಳು
  • ಸ್ತ್ರೀಯರ ವಿಭಾಗ
  • ಅನಿವಾಸಿ ಭಾರತೀಯರು
  • ಆರೋಗ್ಯ
  • ವಾಣಿಜ್ಯ
  • Wellwishes
  • ಪಾಕ ಶಾಲೆ
    • ಸಿಹಿ ಭಕ್ಷ್ಯಗಳು
    • ಮಾಂಸಾಹಾರ
    • ಸಸ್ಯಾಹಾರ
  • Destinations
  • ವಿಶಿಷ್ಟ