ಮಂಗಳೂರು, ಮಾರ್ಚ್ 05 : ಕರ್ನಾಟಕ ಸರ್ಕಾರದ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಎಸ್. ಸುರೇಶ್ ಕುಮಾರ್ ರವರು ಮಾರ್ಚ್ 6 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಾರ್ಚ್ 6 ರಂದು ಬೆಳಿಗ್ಗೆ 10 ಗ... Read more
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಬಹಿರಂಗ ಪ್ರಕರಣ ಬಯಲಾದ ಬೆನ್ನಲ್ಲೇ ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ವರದಿ ಪ್ರಸಾರ ಮಾಡದಂತೆ ಸಮ್ಮಿಶ್ರ ಸರ್ಕಾರ ಪತನಗೊಳಿಸಲು ಈ ಹಿಂದೆ ಕಾರಣೀಕರ್ತರಾದ ಆರು ಸಚಿವರು ನ್... Read more
ಮಂಗಳೂರು :ತಲಪಾಡಿ ಟೋಲ್ ಕೇಂದ್ರದಲ್ಲಿ ದಿನನಿತ್ಯ ಸಂಚಾರಿಸುವ ವಾಹನ ಹಾಗು ದಿನಕ್ಕೆ ನೂರಾರು ಬಾರಿ ಚಲಿಸುವ ಬಸ್ಗಳಿಗೆ ಮಿತಿಮೀರಿದ ಟೋಲ್ ದರ ನಿಗದಿ ಪಡಿಸಿದ್ದರಿಂದ ನಗರದಿಂದ ತಲಪಾಡಿಗೆ ಹೋಗಬೇಕಿದ್ದ ಖಾಸಗಿ ಬಸ್ ಗಳು ಟೋಲ್ ದಾಟಿ ತಲ... Read more
ಮಂಗಳೂರು : ಮಂಗಳೂರು ಮೀನುಗಾರಿಕಾ ಕಾಲೇಜನ್ನು ಮೀನುಗಾರಿಕಾ ವಿಶ್ವವಿದ್ಯಾನಿಲಯವಾಗಿ ಪರಿವರ್ತಿಸಲು ಮಾನ್ಯ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟಾ ಶ್ರೀನಿವಾ... Read more
ಮಂಗಳೂರು : ಸರಕಾರದ ಯೋಜನೆಗಳು ಅರ್ಹರನ್ನು ತಲುಪುವ ವಾಹಕದಂತೆ ಕಾರ್ಯಕರ್ತರು ಕಾರ್ಯೋನ್ಮುಖರಾಗಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ಬಾಬುಗುಡ್ಡೆ ಗ್ರಾಮ ಸಂಘ ಸಭಾಂಗಣದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಅತ್ತಾವರ ವಾರ್ಡಿನ... Read more
ಮಂಗಳೂರು, ಮಾರ್ಚ್ 05 : ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ. ಸುಧಾಕರ್ ಅವರು ಮಾರ್ಚ್ 6 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಮಾರ್ಚ್ 6 ರಂದು ಮಧ್ಯಾಹ್ನ 1.20ಕ್... Read more
ಮಂಗಳೂರು : ಸಮಾಜದಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಎಲ್ಲರೊಂದಿಗೆ ಬೆರೆಯಬೇಕು. ಸರ್ಕಾರದಿಂದ ನೀಡಿರುವ ಸೌಲಭ್ಯವನ್ನು ಸದುಪಯೋಗ ಪಡಿಸುವುದರೊಂದಿಗೆ ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿ ಗಳಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕ... Read more
ಮಂಗಳೂರು, ಮಾರ್ಚ್ 5 : ಜಿಲ್ಲೆಯ ಗ್ರಾಮೀಣ ಭಾಗದ ಪ್ರತೀ ಮನೆಗೂ ಶುದ್ಧ ಕುಡಿಯುವ ನೀರನ್ನು ಪೂರೈಸುವ ಕಾರ್ಯಾತ್ಮಕ ನಳ ಸಂಪರ್ಕವನ್ನು ಕಲ್ಪಿಸುವುದರ ಜೊತೆಗೆ ದಿನಪೂರ್ತಿ ನಿರಂತರ ನೀರು ಸರಬರಾಜು ಮಾಡಲು ಕಾರ್ಯಪ್ರವೃತರಾಗಬೇಕು ಎಂದು ಜಿ... Read more