ಮಂಗಳೂರು : ದೇವಸ್ಥಾನದ ಕಾಣಿಕೆ ಡಬ್ಬಿ ಕಳವು, ದ್ವಿಚಕ್ರ ವಾಹನ ಕಳವು ಸೇರಿದಂತೆ ಹಲವಾರು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ಆರೋಪಿಯನ್ನು ಸ್ಥಳೀಯರು ಹಿಡಿದು ಕೊಣಾಜೆ ಪೊಲೀಸ್ ಠಾಣೆಗೆ ಒಪ್ಪಿಸಿರುವ ಘಟನೆ ರವಿವಾರ ರಾ... Read more
ಉಡುಪಿ: 2014ರಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ದೋಷಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ್ ವನಮಾ... Read more
ಮಂಗಳೂರು: ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಸಮೀಪದ ಕಾಫಿ ಶಾಪ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ ವಿದ್ಯುತ್ ಶಾಕ್ ನಿಂದ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನು ಕೋಟೆಕಾರ್ ಬೀರಿ ನಿವಾಸಿ ಅನೀಶ್ (20) ಎಂದು ಗುರ... Read more
ಉಡುಪಿ: ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತನಾದ ಆರೋಪಿಗೆ ಕುಂದಾಪುರದಲ್ಲಿರುವ ಜಿಲ್ಲಾ ಮತ್ತು ಹೆಚ್ಚುವರಿ ಸತ್ರ ನ್ಯಾಯಾಲಯವು ಜಾಮೀನು ತಿರಸ್ಕರಿಸಿ ಆದೇಶ ನೀಡಿದೆ. ಉಡುಪಿ ಜಿಲ್ಲೆಯ ಪಾರಂಪಳ್ಳಿ ಪಡುಕ... Read more
ಬೆಂಗಳೂರು: ಡಾ. ಎಸ್.ಎಲ್ ಭೈರಪ್ಪನವರ ಪರ್ವ ನಾಟಕದ ಪ್ರದರ್ಶನವನ್ನು ರಂಗಾಯಣಗಳ ಮೂಲಕ ರಾಜ್ಯಾದ್ಯಂತ ಆಯೋಜಿಸಲು ಒಂದು ಕೋಟಿ ರೂ. ಅನುದಾನವನ್ನು ಸಿಎಂ ಯಡಿಯೂರಪ್ಪ ಪ್ರಕಟಿಸಿದ್ದಾರೆ. ಇಂದಿನ ಬಜೆಟ್ನಲ್ಲಿ ಸಂಸ್ಕೃತಿ, ಪರಂಪರೆ ಹಾಗೂ... Read more
ತೆರಿಗೆ ಹೆಚ್ಚಳ ಮಾಡದೆ, ಎಲ್ಲಾ ಜಾತಿ ಧರ್ಮಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ರಾಜ್ಯದ ಅಭಿವೃದ್ಧಿಗೆ ಹಲವು ಉಪಕ್ರಮಗಳನ್ನು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಜೊತೆಗೆ ಗೋ ಹತ್ಯೆ ನಿಷೇಧದ ಪರಿಣಾಮವಾಗಿ ಎಲ್ಲಾ ರಾಜ್ಯಗಳಲ್ಲ... Read more
ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೊರೋನಾ ಲಾಕ್ ಡೌನ್ ನಂತ್ರ ಉಂಟಾದಂತ ಆರ್ಥಿಕ ಸಂಕಷ್ಟದ ಸಲುವಾಗಿ ತೆರಿಗೆ ಸಂಗ್ರಹಣೆ ಮೂಲಕ ಬೊಕ್ಕಸ ತುಂಬಿಸಿಕೊಳ್ಳುವ ಪ್ಲಾನ್ ಬಜೆಟ್ ನಲ್ಲಿ ಘೋಷಿಸಲಿದ್ದಾರೆ ಎನ್ನಲಾಗುತ್ತಿತ್ತು.... Read more
ಗ್ರಾ.ಪಂ. ಸದಸ್ಯರಿಗೆ ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಅಭಿನಂದನೆ ಮಂಗಳೂರು: ಜನಪ್ರತಿನಿಧಿಗಳಾದ ಬಳಿಕ ಸಮಾಜದ ಎಲ್ಲ ಜನರ ಪ್ರತಿನಿಧಿ ಎಂಬ ಪ್ರಜ್ಞೆ ಸದಾ ಇರಬೇಕು. ಹಾಗಾಗಿ ಸಮುದಾಯದ ಪ್ರತಿನಿಧಿಗಳಾಗದೆ ಸಮಾಜದ ಪ್ರತಿನಿಧಿಯಾಗಿ ಸೇವ... Read more