Archive

May 4, 2021

Browsing

ಬೆಂಗಳೂರು: ಮೇ 12 ರ ವರೆಗೆ ಜನತಾ ಕರ್ಫ್ಯೂ ಇರಲಿದ್ದು, ಲಾಕ್ ಡೌನ್ ಮುಂದುವರೆಸುವ ಯೋಚನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ…

ಮಂಗಳೂರು, ಮೇ 4: ಮಂಗಳೂರು ನಗರ ಸಿಸಿಬಿ ಮತ್ತು ಇಕೊನಾಮಿಕ್ ಆಯಂಡ್ ನಾರ್ಕೊಟಿಕ್ ಕ್ರೈಂ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆ…

ಮಂಗಳೂರು: ಕೊರೊನಾ ಸೋಂಕು ಇಡೀ ಜಗತ್ತನ್ನು ತನ್ನ ಕಬಂಧಬಾಹುವಿನಿಂದ ಬಂಧಿಸಿದ ಬಳಿಕ ಮೃತಪಡುವವರ ಸಂಖ್ಯೆ ಅಧಿಕವಾಗುತ್ತಿದ್ದು, ಇಂತಹ ಮೃತದೇಹಗಳಿಗೆ ಅಂತ್ಯಸಂಸ್ಕಾರ…

ಬೆಂಗಳೂರು: ಆಕ್ಸಿಜನ್ ಕೊರತೆಯಿಂದಾಗಿ ನಿನ್ನೆ ಚಾಮರಾಜನಗರದ ಸರ್ಕಾರಿ ಆಸ್ಪತ್ರೆಯಲ್ಲಿ 24 ಜನ ಕೊರೋನಾ ರೋಗಿಗಳು ಮೃತಪಟ್ಟಿದ್ದರು. ಇಂದು ಕಲಬುರ್ಗಿಯ ಅಫಜಲಪುರ…

ಮಂಗಳೂರು: : ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ (57) ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.…

ಬೆಂಗಳೂರು: ಭಾರತೀಯ ಬ್ಯಾಡ್ಮಿಂಟನ್ ಆಟಗಾರ, ನಟಿ ದೀಪಿಕಾ ಪಡುಕೋಣೆ ಅವರ ತಂದೆ ಪ್ರಕಾಶ್ ಪಡುಕೋಣೆ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.…

ನವದೆಹಲಿ: ವಿವಿಧ ರೂಪಾಂತರಗಳನ್ನು ಹೊಂದುತ್ತಿರುವ ಕೊರೋನಾದಿಂದ ದೇಶದಲ್ಲಿ ಸೋಂಕು ಹಾಗೂ ಸಾವಿನ ಪ್ರಮಾಣ ಹೆಚ್ಚಳವಾಗುತ್ತಿದೆ. ಆದರೂ ಬಹುತೇಕ ಜನರು ಅಗತ್ಯವಿರುವಷ್ಟು…