Archive

October 2021

Browsing

ಮಂಗಳೂರು, ಅ.31 : ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಅ.30ರ ಶನಿವಾರ ಜಿಲ್ಲಾಡಳಿತದಿಂದ ಪ್ರಕಟಿಸಲಾಗಿದೆ. ಒಟ್ಟು 58…

(ವರದಿ- ಯೋಗೀಶ್ ಕುಂಭಾಸಿ) ಉಡುಪಿ: 2021ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿವರ ಪ್ರಕಟವಾಗಿದ್ದು ಹೊರನಾಡ ಸಾಧಕರ ವಿಭಾಗದಲ್ಲಿ ದೇಶ…

ಬೆಂಗಳೂರು: ನಟ ಪುನೀತ್‌ ರಾಜ್‌ಕುಮಾರ್‌ ಅಕಾಲಿಕ ನಿಧನದಿಂದ ಅಭಿಮಾನಿಗಳೂ ಯಾರೂ ಕೂಡ ಆತ್ಮಹತ್ಯೆಯಂಥ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಶಿವರಾಜಕುಮಾರ್ ಮನವಿ…

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ‌ಮಂಗಳೂರು ನಗರದ ಬಲ್ಲಾಳ್ ಭಾಗ್ ಸಮೀಪ ಶನಿವಾರ ರಾತ್ರಿ ಎರಡು ಗುಂಪುಗಳ ನಡುವೆ ಹೊಡೆದಾಟ…

ರಾಯಚೂರು: ಶುಕ್ರವಾರ ಹೃದಯಾಘಾತದಿಂದ ನಿಧನರಾದ ಫವರ್ ಸ್ಟಾರ್ ಪುನೀತ್ ರಾಜಾಕುಮಾರ್ ಮಂತ್ರಾಲಯದ ರಾಘವೇಂದ್ರ ಸ್ವಾಮಿಯ ಪರಮ ಭಕ್ತರು. ಆಗಾಗ್ಗೆ ಮಂತ್ರಾಲಯಕ್ಕೆ…

ಮಂಡ್ಯ:  ಪುನೀತ್ ರಾಜಕುಮಾರ್ ಅವರ ನಿಧನದಿಂದ ಉಂಟಾದ ಆಘಾತಕ್ಕೆ ಮತ್ತೋರ್ವ ಅಭಿಮಾನಿ ಸಾವನ್ನಪ್ಪಿದ್ದಾರೆ.  ಇದರಿಂದ ಪವರ್ ಸ್ಟಾರ್ ಪುನೀತ್ ನಿಧನದ ನೋವು ತಡೆಯಲಾಗದೆ ಸಾವಿಗೀಡಾದವರ…

ಬೆಂಗಳೂರು: ನಟ ಪುನೀತ್​ ರಾಜ್​ಕುಮಾರ್​ ಅವರ ಅಂತ್ಯಕ್ರಿಯೆ ನೆರವೇರಿದೆ. ಕಂಠೀರವ ಸ್ಟುಡಿಯೋ ಆವರಣದಲ್ಲಿ ಭಾನುವಾರ ಮುಂಜಾನೆ 7.30ಕ್ಕೆ ಅಂತ್ಯ ಸಂಸ್ಕಾರ…