KANNADIGA WORLD KANNADIGA WORLD
  • What's New
  • ಮುಖಪುಟ
  • ಪ್ರಮುಖ
  • ಕರ್ನಾಟಕ
  • ಕರಾವಳಿ
  • ಮುಂಬೈ
  • ರಾಷ್ಟ್ರೀಯ
  • ಗಲ್ಫ್
    • Bahrain
    • Kuwait
    • Oman
    • Qatar
    • Saudi Arabia
    • UAE
  • More..
    • International
    • Culture & Litrature
    • Lifestyle
    • Entertainment
    • ಯುವಜನರ ವಿಭಾಗ
    • ಅಂತರಾಷ್ಟ್ರೀಯ
    • ಮನೋರಂಜನೆ
  • Apps
Menu
  • What's New
  • ಮುಖಪುಟ
  • ಪ್ರಮುಖ
  • ಕರ್ನಾಟಕ
  • ಕರಾವಳಿ
  • ಮುಂಬೈ
  • ರಾಷ್ಟ್ರೀಯ
  • ಗಲ್ಫ್
    • Bahrain
    • Kuwait
    • Oman
    • Qatar
    • Saudi Arabia
    • UAE
  • More..
    • International
    • Culture & Litrature
    • Lifestyle
    • Entertainment
    • ಯುವಜನರ ವಿಭಾಗ
    • ಅಂತರಾಷ್ಟ್ರೀಯ
    • ಮನೋರಂಜನೆ
  • Apps
Home Archives for November 25, 2021

8 ವರ್ಷದ ಬಾಲಕಿಯ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಿ: ಮಂಗಳೂರು ಕಮಿಷನರ್​​ಗೆ 4ನೇ ತರಗತಿ ಬಾಲಕಿ ಮನವಿ

Posted By: Udupi CorrespondentPosted date: November 25, 2021In: ಕರಾವಳಿ, ಪ್ರಮುಖ ವರದಿಗಳು
8 ವರ್ಷದ ಬಾಲಕಿಯ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಿ: ಮಂಗಳೂರು ಕಮಿಷನರ್​​ಗೆ 4ನೇ ತರಗತಿ ಬಾಲಕಿ ಮನವಿ

ಮಂಗಳೂರು: ಉಳಾಯಿಬೆಟ್ಟುವಿನಲ್ಲಿ ಎಂಟು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೋರಿ ಬಾಲಕಿಯೊಬ್ಬಳು ಮಂಗಳೂರು ಸಿಟಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರಿಗೆ... Read more

ನೆಚ್ಚಿನ‌ ನಟ ‘ಅಪ್ಪು’ ಫೋಟೊ ಹಿಡಿದು ಶಬರಿಮಲೆ ಏರಿ‌ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಭಕ್ತ

Posted By: Udupi CorrespondentPosted date: November 25, 2021In: ಕರ್ನಾಟಕ, ಪ್ರಮುಖ ವರದಿಗಳು, ಮನೋರಂಜನೆ, ರಾಷ್ಟ್ರೀಯ
ನೆಚ್ಚಿನ‌ ನಟ ‘ಅಪ್ಪು’ ಫೋಟೊ ಹಿಡಿದು ಶಬರಿಮಲೆ ಏರಿ‌ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಭಕ್ತ

ಬೆಂಗಳೂರು: ಯುವರತ್ನ ಪುನೀತ್ ರಾಜ್‌ಕುಮಾರ್‌ಗೆ ಅಭಿಮಾನಿಯೊಬ್ಬರು ಅಯ್ಯಪ್ಪನ ದರ್ಶನ ಮಾಡಿಸಿದ್ದಾರೆ. ಪ್ರಸ್ತುತ ಶಬರಿಮಲೆ ದರ್ಶನ ಆರಂಭವಾಗಿದ್ದು, ರಾಜ್ಯದಿಂದ ಸಾವಿರಾರು ಭಕ್ತರು ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದಾರೆ. ಈ... Read more

ಜನಾರ್ಧನ ಪೂಜಾರಿಯವರ ಆಶೀರ್ವಾದ ಪಡೆದ ಎಂ.ಎಲ್.ಸಿ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ

Posted By: Udupi CorrespondentPosted date: November 25, 2021In: ಕರಾವಳಿ, ಪ್ರಮುಖ ವರದಿಗಳು
ಜನಾರ್ಧನ ಪೂಜಾರಿಯವರ ಆಶೀರ್ವಾದ ಪಡೆದ ಎಂ.ಎಲ್.ಸಿ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ

ಬಂಟ್ವಾಳ: ದಕ್ಷಿಣ ಕನ್ನಡ, ಉಡುಪಿ ಸ್ಥಳೀಯಾಡಳಿತ ಸಂಸ್ಥೆಗಳ ವಿಧಾನ ಪರಿಷತ್‌ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಮಂಜುನಾಥ ಭಂಡಾರಿ ಅವರು ಬುಧವಾರ ಹಿರಿಯ ಕಾಂಗ್ರೆಸ್‌ ನಾಯಕ ಬಿ. ಜನಾರ್ದನ ಪೂಜಾರಿ ಅವರನ್ನು ಬಂಟ್ವಾಳದ ನಿವಾಸದಲ್ಲಿ ಭ... Read more

ಬಸವನಗುಡಿ ಠಾಣೆಗೆ ಹಾಜರಾದ ಹಂಸಲೇಖ: ಹಂಸಲೇಖ ಪರ ನಟ ಚೇತನ್ ಎಂಟ್ರಿ; ಪರ-ವಿರೋಧ ಪ್ರತಿಭಟನೆ

Posted By: Udupi CorrespondentPosted date: November 25, 2021In: ಕರ್ನಾಟಕ, ಮನೋರಂಜನೆ
ಬಸವನಗುಡಿ ಠಾಣೆಗೆ ಹಾಜರಾದ ಹಂಸಲೇಖ: ಹಂಸಲೇಖ ಪರ ನಟ ಚೇತನ್ ಎಂಟ್ರಿ; ಪರ-ವಿರೋಧ ಪ್ರತಿಭಟನೆ

ಬೆಂಗಳೂರು: ಪೇಜಾವರ ಶ್ರೀಗಳ ಕುರಿತಾಗಿ ನಾದಬ್ರಹ್ಮ ಹಂಸಲೇಖ ನೀಡಿದ್ದ ಹೇಳಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ಅವರಿಗೆ ನೋಟೀಸ್ ನೀಡಲಾಗಿದ್ದು ಇಂದು (ನ.25) ಅವರು ಬಸವನಗುಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಈ  ವೇಳೆ ಹಂಸಲೇಖ ಅವರೊಂದ... Read more

ಕಾಪು- ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ಡಿಕ್ಕಿ ಹೊಡೆದ ಕಾರು

Posted By: Udupi CorrespondentPosted date: November 25, 2021In: ಕರಾವಳಿ
ಕಾಪು- ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ಡಿಕ್ಕಿ ಹೊಡೆದ ಕಾರು

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು ರಸ್ತೆ ಬದಿಯ ಅಂಗಡಿಗೆ ಗುದ್ದಿದ ಘಟನೆ ಕಾಪು ಮಲ್ಲಾರು ಸ್ವಾಗತ ನಗರ ಬಳಿ ಗುರುವಾರ ಬೆಳಿಗ್ಗೆ ನಡೆದಿದೆ. ಕುಂದಾಪುರ ಮೂಲದ ವ್ಯಕ್ತಿಯೊಬ್ಬರು ಟಯೋಟಾ ಗ್ಲಾಝಾ ಹೊಸ ಕಾರಿನಲ್ಲಿ ಶಿರ್... Read more

ವಿಶ್ವವಿಖ್ಯಾತ ಜೋಗ ಜಲಪಾತವನ್ನು ವೀಕ್ಷಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Posted By: Udupi CorrespondentPosted date: November 25, 2021In: ಕರ್ನಾಟಕ, ಪ್ರಮುಖ ವರದಿಗಳು
ವಿಶ್ವವಿಖ್ಯಾತ ಜೋಗ ಜಲಪಾತವನ್ನು ವೀಕ್ಷಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಶಿವಮೊಗ್ಗ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ವಿಶ್ವ ವಿಖ್ಯಾತ ಜೋಗ ಜಲಪಾತಕ್ಕೆ ಭೇಟಿ ನೀಡಿ, ಜಲಪಾತದ ಧುಮ್ಮಿಕ್ಕುವ ನಯನಮನೋಹರ ದೃಶ್ಯವನ್ನು ಆಸ್ವಾಧಿಸಿ ಖುಷಿಪಟ್ಟರು. ಜ... Read more

ವಿಧಾನ ಪರಿಷತ್ ಚುನಾವಣೆ : ದ.ಕ.ಜಿಲ್ಲೆಯ 7 ಅಭ್ಯರ್ಥಿಗಳ 13 ನಾಮಪತ್ರಗಳು ಕ್ರಮಬದ್ಧ – ಒಂದು ತಿರಸ್ಕೃತ

Posted By: Sathish KapikadPosted date: November 25, 2021In: ಕರಾವಳಿ, ಪ್ರಮುಖ ವರದಿಗಳು, ಮುಂಬೈ
ವಿಧಾನ ಪರಿಷತ್ ಚುನಾವಣೆ : ದ.ಕ.ಜಿಲ್ಲೆಯ 7 ಅಭ್ಯರ್ಥಿಗಳ 13 ನಾಮಪತ್ರಗಳು ಕ್ರಮಬದ್ಧ – ಒಂದು ತಿರಸ್ಕೃತ

ಮಂಗಳೂರು ನ.25 : ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧೆ ಬಯಸಿ ಒಟ್ಟು 8 ಮಂದಿ ಅಭ್ಯರ್ಥಿಗಳು 14 ನಾಮಪತ್ರ ಸಲ್ಲಿಸಿದ್ದರು. ಅವುಗಳ ಪರಿಶೀಲನೆ ನ.24ರ ಬುಧವಾರ ನಗರದ ಜಿಲ್ಲ... Read more

ಜಾರಕಿಹೊಳಿ ಸಿಡಿ ಕೇಸ್: ತನಿಖೆಯ ಆದೇಶ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ 3 ಅಧಿಕಾರಿಗಳು!

Posted By: Udupi CorrespondentPosted date: November 25, 2021In: ಕರ್ನಾಟಕ
ಜಾರಕಿಹೊಳಿ ಸಿಡಿ ಕೇಸ್: ತನಿಖೆಯ ಆದೇಶ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ 3 ಅಧಿಕಾರಿಗಳು!

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರನ್ನಾಧರಿಸಿ ಎಫ್‍ಐಆರ್ ದಾಖಲಿಸದ ಸಂಬಂಧ ತನಿಖೆ ನಡೆಸಲು ನಗರದ 8ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ ಮ್ಯಾಜಿಸ... Read more

12

Acme Movies International – Movie

SPONSORS



©2021 ACME Vision. All Rights Reserved.

  • ವೀಡಿಯೋ ವರದಿಗಳು
  • ಸ್ತ್ರೀಯರ ವಿಭಾಗ
  • ಅನಿವಾಸಿ ಭಾರತೀಯರು
  • ಆರೋಗ್ಯ
  • ವಾಣಿಜ್ಯ
  • Wellwishes
  • ಪಾಕ ಶಾಲೆ
    • ಸಿಹಿ ಭಕ್ಷ್ಯಗಳು
    • ಮಾಂಸಾಹಾರ
    • ಸಸ್ಯಾಹಾರ
  • Destinations
  • ವಿಶಿಷ್ಟ