Archive

2021

Browsing

ಬೆಂಗಳೂರು: ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಭಾಸ್ಕರ್ ರಾವ್ ಅವರ ಸ್ವಯಂ ನಿವೃತ್ತಿ…

ಮಂಗಳೂರು: ಮಾರ್ನಮಿಕಟ್ಟೆಯಲ್ಲಿರುವ ಕೊರಗಜ್ಜನ ಗುಡಿಯ ಕಾಣಿಕೆ ಡಬ್ಬಿಯಲ್ಲಿ ಕಾಂಡೋಮ್ ಇಟ್ಟು ಅಪವಿತ್ರಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು…

ಮಂಗಳೂರು: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡು ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸತೀಶ್ ಮೂರ್ಜೆ(32) ಅವರ ಅಂಗಾಂಗವನ್ನು ದಾನ…

ಉಡುಪಿ: ಜಿಲ್ಲೆಯ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಟ ಕೊರಗ ಸಮುದಾಯದ ಮದುವೆ ಮನೆಗೆ ಮೆಹೆಂದಿ ಸಂದರ್ಭದಲ್ಲಿ ನುಗ್ಗಿ ಮದುಮಗನೂ ಸೇರಿದಂತೆ ಹಲವರ ಮೇಲೆ ಲಾಠಿ ಪ್ರಹಾರ ನಡೆಸಿರುವ ಪೊಲೀಸರ ಅಮಾನವೀಯ ಕ್ರಮವನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತೀವ್ರವಾಗಿ ಖಂಡಿಸಿದ್ದಾರೆ. ಇಂಥಹ ದುರ್ವರ್ತನೆಯನ್ನು  ಸಹಿಸಲು ಅಸಾಧ್ಯ. ಮೆಹೆಂದಿ ಕಾರ್ಯಕ್ರಮದಲ್ಲಿ ಡಿ.ಜೆ. ಹಾಕಿರುವ ನೆಪವೊಡ್ಡಿ, ಆಕ್ಷೇಪ ವ್ಯಕ್ತಪಡಿಸಿ ಅನಗತ್ಯ ಲಾಠಿ ಚಾರ್ಜ್ ಮಾಡಿರುವ ಪೊಲೀಸರು ಮತ್ತು ಕರ್ತವ್ಯದಲ್ಲಿದ್ದ ಸಬ್ಇನ್ಸ್‌ಪೆಕ್ಟರ್…

ಬೆಂಗಳೂರು: ಓಮಿಕ್ರಾನ್ ಭೀತಿಯಿಂದಾಗಿ ರಾಜ್ಯದಲ್ಲಿ ಡಿ.28ರಿಂದ 10ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ರಾಷ್ಟ್ರೀಯ…

ಹುಬ್ಬಳ್ಳಿ: ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಕಾರ್ಯಕರ್ತರು ನಡೆಸಿರುವ ಪುಂಡಾಟಿಕೆ ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಡಿ.31ರಂದು ಕರೆ…

(ವರದಿ- ಯೋಗೀಶ್ ಕುಂಭಾಸಿ) ಉಡುಪಿ: ಸೋಮವಾರ ರಾತ್ರಿ ಕೋಟತಟ್ಟು ಕೊರಗ ಕಾಲೋನಿಯ ಮೆಹೆಂದಿ ಕಾರ್ಯಕ್ರಮಕ್ಕೆ‌ ನುಗ್ಗಿ‌ ಕೊರಗ ಸಮುದಾಯದವರ ಮೇಲೆ…

ಉಡುಪಿ: ಸೋಮವಾರ ರಾತ್ರಿ ಕೋಟತಟ್ಟು ಕೊರಗ ಕಾಲೋನಿಯ ಮೆಹೆಂದಿ ಕಾರ್ಯಕ್ರಮದಲ್ಲಿ ಕೋಟ ಠಾಣೆ ಪೊಲೀಸರು ಕೊರಗ ಸಮುದಾಯದವರ ಮೇಲೆ ಲಾಠಿ…