KANNADIGA WORLD KANNADIGA WORLD
  • What's New
  • ಮುಖಪುಟ
  • ಪ್ರಮುಖ
  • ಕರ್ನಾಟಕ
  • ಕರಾವಳಿ
  • ಮುಂಬೈ
  • ರಾಷ್ಟ್ರೀಯ
  • ಗಲ್ಫ್
    • Bahrain
    • Kuwait
    • Oman
    • Qatar
    • Saudi Arabia
    • UAE
  • More..
    • International
    • Culture & Litrature
    • Lifestyle
    • Entertainment
    • ಯುವಜನರ ವಿಭಾಗ
    • ಅಂತರಾಷ್ಟ್ರೀಯ
    • ಮನೋರಂಜನೆ
  • Apps
Menu
  • What's New
  • ಮುಖಪುಟ
  • ಪ್ರಮುಖ
  • ಕರ್ನಾಟಕ
  • ಕರಾವಳಿ
  • ಮುಂಬೈ
  • ರಾಷ್ಟ್ರೀಯ
  • ಗಲ್ಫ್
    • Bahrain
    • Kuwait
    • Oman
    • Qatar
    • Saudi Arabia
    • UAE
  • More..
    • International
    • Culture & Litrature
    • Lifestyle
    • Entertainment
    • ಯುವಜನರ ವಿಭಾಗ
    • ಅಂತರಾಷ್ಟ್ರೀಯ
    • ಮನೋರಂಜನೆ
  • Apps
Home Archives for January 17, 2022

ಜ್ವರದ ಲಕ್ಷಣವಿದ್ದ ಹಿನ್ನೆಲೆ ಪರೀಕ್ಷೆ; ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೊರೋನಾ ಪಾಸಿಟಿವ್

Posted By: Udupi CorrespondentPosted date: January 17, 2022In: ಆರೋಗ್ಯ, ಕರಾವಳಿ, ಪ್ರಮುಖ ವರದಿಗಳು
ಜ್ವರದ ಲಕ್ಷಣವಿದ್ದ ಹಿನ್ನೆಲೆ ಪರೀಕ್ಷೆ; ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೊರೋನಾ ಪಾಸಿಟಿವ್

ಉಡುಪಿ: ಜ್ವರದ ಹಿನ್ನೆಲೆ ವೈದ್ಯಕೀಯ ಪರೀಕ್ಷೆ ನಡೆಸಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಮೂಲಗಳ ಪ್ರಕಾರ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆಗೆ ದಾಖಲಾಗಿದ್... Read more

ಪೊಡವಿಗೊಡೆಯನ ನಾಡಲ್ಲಿ ಪರ್ಯಾಯಕ್ಕೆ ಕೆಲವೇ ಕ್ಷಣಗಳು ಬಾಕಿ; ಸಿಂಗಾರಗೊಂಡಿದೆ ಶ್ರೀ ಕೃಷ್ಣನಗರಿ

Posted By: Udupi CorrespondentPosted date: January 17, 2022In: ಕರಾವಳಿ, ಪ್ರಮುಖ ವರದಿಗಳು
ಪೊಡವಿಗೊಡೆಯನ ನಾಡಲ್ಲಿ ಪರ್ಯಾಯಕ್ಕೆ ಕೆಲವೇ ಕ್ಷಣಗಳು ಬಾಕಿ; ಸಿಂಗಾರಗೊಂಡಿದೆ ಶ್ರೀ ಕೃಷ್ಣನಗರಿ

(ಯೋಗೀಶ್ ಕುಂಭಾಸಿ, ಉಡುಪಿ) ಉಡುಪಿ: ಶ್ರೀ ಕೃಷ್ಣಾಪುರ ಮಠದ ಪರ್ಯಾಯೋತ್ಸವಕ್ಕೆ ಇನ್ನೇನು ಕ್ಷಣಗಣನೆ ಆರಂಭವಾಗಿದೆ. ಸಾಂಪ್ರದಾಯಿಕವಾಗಿ ಸರಳ ರೀತಿಯಲ್ಲಿ ಪರ್ಯಾಯೋತ್ಸವ ನಡೆಯಲಿದೆ ಎನ್ನಲಾಗಿದೆ. ಆದರೂ ಕೂಡ ಸಾರ್ವಜನಿಕರು, ಭಕ್ತರು ಸೇರ... Read more

ಉಡುಪಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣ; ಸರಳ ಪರ್ಯಾಯಕ್ಕೆ ಸಮಿತಿ ಮನವಿ

Posted By: Udupi CorrespondentPosted date: January 17, 2022In: ಕರಾವಳಿ, ಪ್ರಮುಖ ವರದಿಗಳು
ಉಡುಪಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣ; ಸರಳ ಪರ್ಯಾಯಕ್ಕೆ ಸಮಿತಿ ಮನವಿ

ಉಡುಪಿ: ಉಡುಪಿಯ ಶ್ರೀಕೃಷ್ಣಮಠದಲ್ಲಿ ಸೋಮವಾರ ರಾತ್ರಿ, ಮಂಗಳವಾರ ಬೆಳಗ್ಗೆ ನಡೆಯುವ ಪರ್ಯಾಯ ಪೀಠಾರೋಹಣ ಕಾರ್ಯಕ್ರಮವನ್ನು ಕೊರೊನಾ ಹಿನ್ನೆಲೆ ಸರಳ ರೀತಿಯಲ್ಲಿ ಆಚರಿಸಲು ಭಾವೀ ಪರ್ಯಾಯ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಶ್ರೀಪ... Read more

ಉಡುಪಿ ಪರ್ಯಾಯ ಬಂದೋಬಸ್ತ್‌ಗೆ ಜಿಲ್ಲಾ ಪೊಲೀಸರು ಸಜ್ಜು..!

Posted By: Udupi CorrespondentPosted date: January 17, 2022In: ಕರಾವಳಿ, ಪ್ರಮುಖ ವರದಿಗಳು
ಉಡುಪಿ ಪರ್ಯಾಯ ಬಂದೋಬಸ್ತ್‌ಗೆ ಜಿಲ್ಲಾ ಪೊಲೀಸರು ಸಜ್ಜು..!

ಉಡುಪಿ: ಜನವರಿ 17ರ ರಾತ್ರಿ ಮತ್ತು ಜನವರಿ 18 ರಂದು ನಡೆಯಲಿರುವ ಪರ್ಯಾಯ ಮಹೋತ್ಸವಕ್ಕೆ ಜಿಲ್ಲಾ ಪೊಲೀಸ್‌ ಸಂಪೂರ್ಣ ಬಂದೋಬಸ್ತ್‌ ವ್ಯವಸ್ಥೆ ಮಾಡಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಎನ್‌ ವಿಷ್ಣುವರ್ಧನ್‌ ಹೇಳಿದ್ದಾರೆ... Read more

ಗಾಂಜಾ ದಂಧೆಯಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಸ್ಟಾರ್ ರಾಹುಲ್ ಕಾಲಿಗೆ ಪೊಲೀಸರಿಂದ ಗುಂಡೇಟು..!

Posted By: Udupi CorrespondentPosted date: January 17, 2022In: ಕರ್ನಾಟಕ, ಪ್ರಮುಖ ವರದಿಗಳು
ಗಾಂಜಾ ದಂಧೆಯಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಸ್ಟಾರ್ ರಾಹುಲ್ ಕಾಲಿಗೆ ಪೊಲೀಸರಿಂದ ಗುಂಡೇಟು..!

ಬೆಂಗಳೂರು: ಬೆಳ್ಳಂಬೆಳಗ್ಗೆ ರೌಡಿಶೀಟರ್ ಕಾಲಿಗೆ ಪೊಲೀಸರು ಗುಂಡೇಟು ಹೊಡೆದು ಬಂಧಿಸಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಕೋಣನಕುಂಟೆಯ ನಾರಾಯಣ ನಗರದಲ್ಲಿ ರಾಹುಲ್ ಅಲಿಯಾಸ್ ಸ್ಟಾರ್ ರಾಹುಲ್ ಕಾಲಿಗೆ ಪೊಲೀಸರು ಗುಂಡೇಟು ಹೊಡೆದು... Read more

Acme Movies International – Movie

SPONSORS



©2021 ACME Vision. All Rights Reserved.

  • ವೀಡಿಯೋ ವರದಿಗಳು
  • ಸ್ತ್ರೀಯರ ವಿಭಾಗ
  • ಅನಿವಾಸಿ ಭಾರತೀಯರು
  • ಆರೋಗ್ಯ
  • ವಾಣಿಜ್ಯ
  • Wellwishes
  • ಪಾಕ ಶಾಲೆ
    • ಸಿಹಿ ಭಕ್ಷ್ಯಗಳು
    • ಮಾಂಸಾಹಾರ
    • ಸಸ್ಯಾಹಾರ
  • Destinations
  • ವಿಶಿಷ್ಟ