ಉಡುಪಿ: ಬ್ರಹ್ಮಾವರ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಾಗೊಂಡಿದ್ದ ಸರಿತಾ ಪಿಂಟೊ (38) ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಇವರು ಸೋಮವಾರ ಕೋಟದಲ್ಲಿರುವ ತನ್ನ ತಂದೆ-ತಾಯಿ ಮನೆಗೆ ಕಳೆದ ಕೆಲವು ದಿನಗಳ ಹಿ... Read more
ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಸನ್ ಮೂಲಕ ಸಾಕಷ್ಟು ಖ್ಯಾತಿ ಗಳಿಸಿಕೊಂಡ ದಿವ್ಯಾ ಸುರೇಶ್ ಅವರಿಗೆ ರಸ್ತೆ ಅಪಘಾತವಾಗಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಸಣ್ಣಪುಟ್ಟ ಗಾಯಗಳಾಗಿದೆ. ಈ ಬಗ್ಗೆ ದಿವ್ಯಾ ಮಾಹಿತಿ ಹಂಚ... Read more
ನವದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಸೊಸೆ ಅಪರ್ಣಾ ಯಾದವ್ ಇಂದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಇಂದು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಡೆಪ್ಯೂಟಿ ಸಿಎಂ ಕೇಶವ್... Read more
ಉಡುಪಿ: ಪರ್ಯಾಯ ಮಹೋತ್ಸವದ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಜೊತೆ ತಗಾದೆಗಿಳಿದು ಉರುಳಾಟ ನಡೆಸಿ ಗಾಯಗೊಳಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ ರಥಬೀದಿಯ ಕಾಣಿಯೂರು ಮಠದ ಎದುರು ಜ.17ರಂದು ರಾತ್ರಿ ನಡ... Read more
ಮಂಗಳೂರು: ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿಯನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಬಜಗೋಳಿ ನಿವಾಸಿ ಝಕಾರಿಯಾ ಬಂಧಿತ ಆರೋಪಿ. ಮಂಗಳೂರು ಉತ್ತರ ಪೊಲೀಸು ಠಾಣೆಯಲ್ಲಿ 2000 ನೇ ಇಸವಿಯಲ್ಲಿ ದಾಖಲಾದ... Read more
ಮಂಗಳೂರು: ಉಡುಗೊರೆ ಕಳುಹಿಸಿ ಕೊಡುವುದಾಗಿ ಭರವಸೆ ನೀಡಿ ವ್ಯಕ್ತಿಯೊಬ್ಬನಿಂದ 2.92 ಲಕ್ಷ ರೂಪಾಯಿ ವಂಚಿಸಿ ಪರಾರಿಯಾಗಿರುವ ಬಗ್ಗೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಸಾಂದರ್ಭಿಕ ಚಿತ್ರ) ಸೆಪ್ಟೆಂಬರ್ 20, 202... Read more
ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣದಿಂದ ಹೊನ್ನಾಳಿಗೆ ತೆರಳುತ್ತಿದ್ದ ಕಾರೊಂದು ಹುಲಿಕಲ್ ಘಾಟ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ. ಕಾರಿನಲ್ಲಿ ಚಾಲಕ ಸೇರಿದಂತೆ ಐದು ಮ... Read more
ಬೆಂಗಳೂರು: ಟಿಕ್ ಟಾಕ್ ಸ್ಟಾರ್ ಸೋನು ಶ್ರೀನಿವಾಸ್ ಗೌಡಗೆ ಕೆಲವು ದುಷ್ಕರ್ಮಿಗಳು ಸಾಮಾಜಿಕ ಜಾಲತಾಣದಲ್ಲಿ ಬ್ಲಾಕ್ ಮೇಲ್ ಮಾಡುತ್ತಿದ್ದು, ಅವರ ವಿರುದ್ಧ ಸೋನು ಶ್ರೀನಿವಾಸ್ ಗೌಡ ಪೊಲೀಸರಿಗೆ ದೂರು ನೀಡಿದ್ದಾರೆ. ಕೆಲವರು ನಕಲಿ ಸಿಡಿ... Read more