KANNADIGA WORLD KANNADIGA WORLD
  • What's New
  • ಮುಖಪುಟ
  • ಪ್ರಮುಖ
  • ಕರ್ನಾಟಕ
  • ಕರಾವಳಿ
  • ಮುಂಬೈ
  • ರಾಷ್ಟ್ರೀಯ
  • ಗಲ್ಫ್
    • Bahrain
    • Kuwait
    • Oman
    • Qatar
    • Saudi Arabia
    • UAE
  • More..
    • International
    • Culture & Litrature
    • Lifestyle
    • Entertainment
    • ಯುವಜನರ ವಿಭಾಗ
    • ಅಂತರಾಷ್ಟ್ರೀಯ
    • ಮನೋರಂಜನೆ
  • Apps
Menu
  • What's New
  • ಮುಖಪುಟ
  • ಪ್ರಮುಖ
  • ಕರ್ನಾಟಕ
  • ಕರಾವಳಿ
  • ಮುಂಬೈ
  • ರಾಷ್ಟ್ರೀಯ
  • ಗಲ್ಫ್
    • Bahrain
    • Kuwait
    • Oman
    • Qatar
    • Saudi Arabia
    • UAE
  • More..
    • International
    • Culture & Litrature
    • Lifestyle
    • Entertainment
    • ಯುವಜನರ ವಿಭಾಗ
    • ಅಂತರಾಷ್ಟ್ರೀಯ
    • ಮನೋರಂಜನೆ
  • Apps
Home Archives for January 22, 2022

ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷಸರ್ಪದಂತೆ ಹೋಗಿ ಸೇರಿಕೊಳ್ಳುವವರು: ಸಿದ್ದರಾಮಯ್ಯ ಬಗ್ಗೆ ಟೀಕಿಸಿದ ಹೆಚ್.ಡಿ ಕುಮಾರಸ್ವಾಮಿ

Posted By: Udupi CorrespondentPosted date: January 22, 2022In: ಕರ್ನಾಟಕ, ಪ್ರಮುಖ ವರದಿಗಳು
ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷಸರ್ಪದಂತೆ ಹೋಗಿ ಸೇರಿಕೊಳ್ಳುವವರು: ಸಿದ್ದರಾಮಯ್ಯ ಬಗ್ಗೆ ಟೀಕಿಸಿದ ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಒಬ್ಬ ನಾಯಕನನ್ನು ಸೃಷ್ಟಿ ಮಾಡುವ ಯೋಗ್ಯತೆ ಇಲ್ಲ. ಪಕ್ಷ ಕಟ್ಟುವ ಧಂ ಇಲ್ಲ. ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷಸರ್ಪದಂತೆ ಹೋಗಿ ಸೇರಿಕೊಳ್ಳುವ, ಕಂಡೋರ ಕಷ್ಟದ ಮೇಲೆ ಅಧಿಕಾರ ಅನುಭವಿಸುವ ಸಿದ್ದರಾಮಯ್ಯ.. ನೀವಾ ಜೆಡಿಎಸ್‌... Read more

ಈ ಬಾರಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಇರುತ್ತೆ; ಕೊರೊನಾ ಪಾಸ್ ಇರುವುದಿಲ್ಲ: ಸಚಿವ ಬಿ.ಸಿ ನಾಗೇಶ್

Posted By: Udupi CorrespondentPosted date: January 22, 2022In: ಕರ್ನಾಟಕ, ಪ್ರಮುಖ ವರದಿಗಳು
ಈ ಬಾರಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಇರುತ್ತೆ; ಕೊರೊನಾ ಪಾಸ್ ಇರುವುದಿಲ್ಲ: ಸಚಿವ ಬಿ.ಸಿ ನಾಗೇಶ್

ಬೆಂಗಳೂರು: ಕಳೆದ ವರ್ಷ ಕೋವಿಡ್ ತೀವ್ರವಾಗಿ ಕಾಡಿದ್ದರಿಂದ ವಿದ್ಯಾರ್ಥಿಗಳು ಪರೀಕ್ಷೆಯಿಲ್ಲದೆ ಉತ್ತೀರ್ಣರಾಗಿದ್ದರು ಆದರೆ ಈ ವರ್ಷ ಆ ವಿನಾಯಿತಿ ಇರುವುದಿಲ್ಲ, ಎಲ್ಲಾ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಾರೆಂ... Read more

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಕೊರೋನಾ ಸೋಂಕು ದೃಢ

Posted By: Udupi CorrespondentPosted date: January 22, 2022In: ಆರೋಗ್ಯ, ಕರ್ನಾಟಕ, ಪ್ರಮುಖ ವರದಿಗಳು
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ, ಜೆಡಿಎಸ್ ವರಿಷ್ಠ ಹೆಚ್. ​ಡಿ ದೇವೇಗೌಡರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದೇವೇಗೌಡರು, ಶುಕ್ರವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾ... Read more

ಆಸ್ಪತ್ರೆಯಲ್ಲಿ ತಾಯಿ, ಮಗು ಸಾವು; ವೈದ್ಯಕೀಯ ನಿರ್ಲಕ್ಷ್ಯ ಆರೋಪ- ಕುಟುಂಬಿಕರ ಆಕ್ರೋಷ

Posted By: Udupi CorrespondentPosted date: January 22, 2022In: ಕರಾವಳಿ
ಆಸ್ಪತ್ರೆಯಲ್ಲಿ ತಾಯಿ, ಮಗು ಸಾವು; ವೈದ್ಯಕೀಯ ನಿರ್ಲಕ್ಷ್ಯ ಆರೋಪ- ಕುಟುಂಬಿಕರ ಆಕ್ರೋಷ

ಮಂಗಳೂರು: ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೆರಿಗೆಗೆ ಬಂದಿದ್ದ ತಾಯಿ ಮತ್ತು ಮಗು ಮೃತಪಟ್ಟ ಘಟನೆ ನಡೆದಿದ್ದು ಇದಕ್ಕೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಕುಟುಂಬಿಕರು ದೂರಿದ್ದಾರೆ. ವಿಟ್ಲ ಮೂಲದ ಗರ್ಭಿಣಿ ಸವಿತಾ (33) ಹೆರಿಗೆಗಾಗ... Read more

ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ‌ ಕಾರ್ಯದರ್ಶಿಗೆ ಚೂರಿ ಇರಿತ; ಆಸ್ಪತ್ರೆಗೆ ದಾಖಲು

Posted By: Udupi CorrespondentPosted date: January 22, 2022In: ಕರಾವಳಿ, ಪ್ರಮುಖ ವರದಿಗಳು
ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ‌ ಕಾರ್ಯದರ್ಶಿಗೆ ಚೂರಿ ಇರಿತ; ಆಸ್ಪತ್ರೆಗೆ ದಾಖಲು

ಉಡುಪಿ: ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿ’ಸೋಜಾ(35) ಅವರಿಗೆ ವ್ಯಕ್ತಿಯೋರ್ವ ಚೂರಿಯಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಗಾಯಾಳು ಮಹಿಳೆಯನ್ನು ಚಿಕಿತ್ಸೆಗಾಗಿ ಮಂಗಳೂರಿ... Read more

ಕೊರಗಜ್ಜನ ವೇಷ ಹಾಕಿ ಅಪಹಾಸ್ಯ; ವ್ಯಕ್ತಿ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು

Posted By: Udupi CorrespondentPosted date: January 22, 2022In: ಕರಾವಳಿ, ಪ್ರಮುಖ ವರದಿಗಳು
ಕೊರಗಜ್ಜನ ವೇಷ ಹಾಕಿ ಅಪಹಾಸ್ಯ; ವ್ಯಕ್ತಿ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು

ಉಡುಪಿ: ಕೊರಗಜ್ಜನಿಗೆ ಅವಮಾನ ಆಗುವ ರೀತಿಯಲ್ಲಿ ವರ್ತಿಸಿರುವ ಈದುವಿನ ರವೀಂದ್ರ ಎನ್ನುವಾತನ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಟೇಟಸ್‌ ಹಾಕಿದ್ದ ಈದು ಗ್ರಾಮದ ಚೇತನ್‌ ರವರ ಸ್ನೇಹಿತ ಯೋಗೀಶ್‌ ಅವರ ಮ... Read more

ಪೂಜೆ ನೆಪದಲ್ಲಿ ಮನೆಗೆ ಕರೆಯಿಸಿ ಜ್ಯೋತಿಷಿಯೊಬ್ಬರನ್ನು ಹನಿಟ್ರಾಪ್ ಮಾಡುತ್ತಿದ್ದ ದಂಪತಿ ಸೆರೆ

Posted By: Udupi CorrespondentPosted date: January 22, 2022In: ಕರಾವಳಿ, ಪ್ರಮುಖ ವರದಿಗಳು
ಪೂಜೆ ನೆಪದಲ್ಲಿ ಮನೆಗೆ ಕರೆಯಿಸಿ ಜ್ಯೋತಿಷಿಯೊಬ್ಬರನ್ನು ಹನಿಟ್ರಾಪ್ ಮಾಡುತ್ತಿದ್ದ ದಂಪತಿ ಸೆರೆ

ಮಂಗಳೂರು: ನಗರದ ಪದವಿನಂಗಡಿನ ಬಾಡಿಗೆ ಮನೆಯೊಂದಕ್ಕೆ ದಂಪತಿಗಳ ನಡುವಿನ ಸಮಸ್ಯೆಯನ್ನು ಪರಿಹಾರ ಮಾಡಬೇಕೆಂದು ಮನೆಯಲ್ಲಿ ಪೂಜೆ ಮಾಡಬೇಕೆಂದು ವ್ಯಕ್ತಿಯೊಬ್ಬರನ್ನು ಕರೆಯಿಸಿ ಹನಿಟ್ರಾಪ್ ಮಾಡಿ ವ್ಯಕ್ತಿಯೊಬ್ಬರನ್ನು ಸುಲಿಗೆ ಮಾಡಿದ ಪ್ರಕ... Read more

ಮಂಗಳೂರು ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಆರೋಪ; ಇಬ್ಬರ ಬಂಧನ

Posted By: Udupi CorrespondentPosted date: January 22, 2022In: ಕರಾವಳಿ, ಪ್ರಮುಖ ವರದಿಗಳು
ಮಂಗಳೂರು ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಆರೋಪ; ಇಬ್ಬರ ಬಂಧನ

ಮಂಗಳೂರು: ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಯೆಯ್ಯಾಡಿ ಜಂಕ್ಷನ್ ಬಳಿ ನಡೆದಿದೆ. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಡ್ಯಾನಿ ಪೌಲ್(38) ಹಾಗೂ ಮ್ಯಾಕ್ಸಿಮಾ ನೊರೊನ್ಹಾ(54)... Read more

Acme Movies International – Movie

SPONSORS



©2021 ACME Vision. All Rights Reserved.

  • ವೀಡಿಯೋ ವರದಿಗಳು
  • ಸ್ತ್ರೀಯರ ವಿಭಾಗ
  • ಅನಿವಾಸಿ ಭಾರತೀಯರು
  • ಆರೋಗ್ಯ
  • ವಾಣಿಜ್ಯ
  • Wellwishes
  • ಪಾಕ ಶಾಲೆ
    • ಸಿಹಿ ಭಕ್ಷ್ಯಗಳು
    • ಮಾಂಸಾಹಾರ
    • ಸಸ್ಯಾಹಾರ
  • Destinations
  • ವಿಶಿಷ್ಟ