KANNADIGA WORLD KANNADIGA WORLD
  • What's New
  • ಮುಖಪುಟ
  • ಪ್ರಮುಖ
  • ಕರ್ನಾಟಕ
  • ಕರಾವಳಿ
  • ಮುಂಬೈ
  • ರಾಷ್ಟ್ರೀಯ
  • ಗಲ್ಫ್
    • Bahrain
    • Kuwait
    • Oman
    • Qatar
    • Saudi Arabia
    • UAE
  • More..
    • International
    • Culture & Litrature
    • Lifestyle
    • Entertainment
    • ಯುವಜನರ ವಿಭಾಗ
    • ಅಂತರಾಷ್ಟ್ರೀಯ
    • ಮನೋರಂಜನೆ
  • Apps
Menu
  • What's New
  • ಮುಖಪುಟ
  • ಪ್ರಮುಖ
  • ಕರ್ನಾಟಕ
  • ಕರಾವಳಿ
  • ಮುಂಬೈ
  • ರಾಷ್ಟ್ರೀಯ
  • ಗಲ್ಫ್
    • Bahrain
    • Kuwait
    • Oman
    • Qatar
    • Saudi Arabia
    • UAE
  • More..
    • International
    • Culture & Litrature
    • Lifestyle
    • Entertainment
    • ಯುವಜನರ ವಿಭಾಗ
    • ಅಂತರಾಷ್ಟ್ರೀಯ
    • ಮನೋರಂಜನೆ
  • Apps
Home Archives for January 24, 2022

31 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ; ಉಡುಪಿಗೆ ಎಸ್. ಅಂಗಾರ, ದ.ಕ. ಜಿಲ್ಲೆಗೆ ಸುನೀಲ್ ಕುಮಾರ್, ಕೋಟ ಉತ್ತರಕನ್ನಡಕ್ಕೆ

Posted By: Udupi CorrespondentPosted date: January 24, 2022In: ಕರಾವಳಿ, ಕರ್ನಾಟಕ, ಪ್ರಮುಖ ವರದಿಗಳು
31 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ; ಉಡುಪಿಗೆ ಎಸ್. ಅಂಗಾರ, ದ.ಕ. ಜಿಲ್ಲೆಗೆ ಸುನೀಲ್ ಕುಮಾರ್, ಕೋಟ ಉತ್ತರಕನ್ನಡಕ್ಕೆ

ಬೆಂಗಳೂರು: ನೂತನ ಕೋವಿಡ್ ಉಸ್ತುವಾರಿ ಸಚಿವರು ಹಾಗೂ 31 ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರುಗಳನ್ನಾಗಿ ನೇಮಿಸಿ ಆದೇಶಿಸಲಾಗಿದೆ. (ಸುನೀಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ) ಬೆಂಗಳೂರು ನಗರದ ಉಸ್ತುವಾರಿಯಾಗಿ... Read more

ಕೋವಿಡ್‌ ಬೂಸ್ಟರ್‌ ಲಸಿಕೆ ಪಡೆದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ

Posted By: Udupi CorrespondentPosted date: January 24, 2022In: ಆರೋಗ್ಯ, ಕರಾವಳಿ
ಕೋವಿಡ್‌ ಬೂಸ್ಟರ್‌ ಲಸಿಕೆ ಪಡೆದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ: ಕೋವಿಡ್‌ ಮೂರನೇ ಅಲೆಯ ಹಿನ್ನೆಲೆಯಲ್ಲಿ ಸರಕಾರ ಆರೋಗ್ಯ ಸುರಕ್ಷೆಗಾಗಿ ತಂದಿರುವ ಕೋವಿಡ್‌ ಬೂಸ್ಟರ್‌ ಲಸಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭಾನುವಾರ ಪಡೆದುಕೊಂಡರು. ಎಲ್ಲೆಡೆ ಜ್ವರ... Read more

ಪ್ರೀತಿ ನಾಟಕವಾಡಿ ಲಿವಿಂಗ್ ರಿಲೇಶನ್’ಶಿಪ್; ‘ಲವ್-ಸೆಕ್ಸ್-ದೋಖಾ’ ಮಾಡಿದ ಯುವಕ ಅಂದರ್…!

Posted By: Udupi CorrespondentPosted date: January 24, 2022In: ಕರ್ನಾಟಕ, ಪ್ರಮುಖ ವರದಿಗಳು
ಪ್ರೀತಿ ನಾಟಕವಾಡಿ ಲಿವಿಂಗ್ ರಿಲೇಶನ್’ಶಿಪ್; ‘ಲವ್-ಸೆಕ್ಸ್-ದೋಖಾ’ ಮಾಡಿದ ಯುವಕ ಅಂದರ್…!

ಬೆಂಗಳೂರು: ಯುವತಿಯನ್ನು ಪ್ರೀತಿಸುವ ನಾಟಕವಾಡಿ ಆಕೆಯೊಂದಿಗೆ ಲಿವಿಂಗ್ ಟುಗೆದರ್ ಸಂಬಂದದಲ್ಲಿದ್ದು, ಆಕೆ ಗರ್ಭಿಣಿ ಆದ ಬಳಿಕ ಕೈ ಕೊಟ್ಟು ಪರಾರಿಯಾಗಿದ್ದ ಯುವಕನನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಬಾಗಲಗುಂಟೆಯ ನಿವಾಸಿ ಅರುಣ... Read more

ಕೊರಗರ ಮೇಲಿನ ಕೇಸ್ ವಾಪಾಸ್ ವಿಚಾರ; ಸುಳ್ಳಾದ ಗೃಹಸಚಿವರ ಭರವಸೆ; ಉಪವಾಸ ಸತ್ಯಾಗ್ರಹದ ‌ಎಚ್ಚರಿಕೆ

Posted By: Udupi CorrespondentPosted date: January 24, 2022In: ಕರಾವಳಿ, ಪ್ರಮುಖ ವರದಿಗಳು
ಕೊರಗರ ಮೇಲಿನ ಕೇಸ್ ವಾಪಾಸ್ ವಿಚಾರ; ಸುಳ್ಳಾದ ಗೃಹಸಚಿವರ ಭರವಸೆ; ಉಪವಾಸ ಸತ್ಯಾಗ್ರಹದ ‌ಎಚ್ಚರಿಕೆ

ಉಡುಪಿ: ಕಳೆದ ತಿಂಗಳು ಉಡುಪಿ ಜಿಲ್ಲೆಯ ಕೋಟತಟ್ಟು ಗ್ರಾಮದ ಬಾರಿಕೆರೆ ಕೊರಗ ಕಾಲನಿಯಲ್ಲಿ ಕೊರಗರ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ವರ ಸೇರಿದಂತೆ ಏಳು ಮಂದಿ ವಿರುದ್ಧ ದಾಖಲಾಗಿರುವ ಕೇಸುಗಳನ್ನು 15 ದಿನಗಳೊಳಗೆ... Read more

ಬೆಂಗಳೂರಿನಲ್ಲಿ ರಸ್ತೆ ಅಪಘಾತ; ಹಿರಿಯ ಪತ್ರಕರ್ತ ಗಂಗಾಧರ ಮೂರ್ತಿ ವಿಧಿವಶ

Posted By: Udupi CorrespondentPosted date: January 24, 2022In: ಕರ್ನಾಟಕ, ಪ್ರಮುಖ ವರದಿಗಳು
ಬೆಂಗಳೂರಿನಲ್ಲಿ ರಸ್ತೆ ಅಪಘಾತ; ಹಿರಿಯ ಪತ್ರಕರ್ತ ಗಂಗಾಧರ ಮೂರ್ತಿ ವಿಧಿವಶ

ಬೆಂಗಳೂರು: ನಗರದ ಟೌನ್ ಹಾಲ್ ಮುಂಭಾಗ ಲಾರಿ ಬೈಕ್​​ಗೆ​​ ಡಿಕ್ಕಿ ಹೊಡೆದ ಪರಿಣಾಮ ಬೈಕ್​​ನಲ್ಲಿದ್ದ ಹಿರಿಯ ಪತ್ರಕರ್ತ ಗಂಗಾಧರ ಮೂರ್ತಿ (49) ಮೃತಪಟ್ಟಿದ್ದಾರೆ. ಬೈಕ್​​ನಲ್ಲಿ ಚಾಮರಾಜಪೇಟೆಯಲ್ಲಿರುವ ಪತ್ರಿಕೆಯ ಕಚೇರಿಗೆ ಬರುತ್ತಿದ್... Read more

Acme Movies International – Movie

SPONSORS



©2021 ACME Vision. All Rights Reserved.

  • ವೀಡಿಯೋ ವರದಿಗಳು
  • ಸ್ತ್ರೀಯರ ವಿಭಾಗ
  • ಅನಿವಾಸಿ ಭಾರತೀಯರು
  • ಆರೋಗ್ಯ
  • ವಾಣಿಜ್ಯ
  • Wellwishes
  • ಪಾಕ ಶಾಲೆ
    • ಸಿಹಿ ಭಕ್ಷ್ಯಗಳು
    • ಮಾಂಸಾಹಾರ
    • ಸಸ್ಯಾಹಾರ
  • Destinations
  • ವಿಶಿಷ್ಟ