ಕುಂದಾಪುರ: ಯಾವುದೇ ತುರ್ತು ಸಂದರ್ಭದಲ್ಲಿ ಜನರ ಕರೆ ಸ್ವೀಕರಿಸಿ ಸಮಸ್ಯೆ ಆಲಿಸುವ ಸಲುವಾಗಿ ಅಧಿಕಾರಿಗಳಿಗೆ ಸರ್ಕಾರ ಪೋನ್ ನೀಡಿದೆ. ಎಲ್ಲಾ ಅಧಿಕಾರಿಗಳಿಗೂ ಫೋನ್ ಕರೆ ಸ್ವೀಕರಿಸಲು ಹಾಗೂ ಕರೆ ಸ್ವೀಕರಿಸದ ಅಧಿಕಾರಿಗಳ ಮೇಲೆ ಕ್ರಮಕೈಗ... Read more
ಕುಂದಾಪುರ: ಭಕ್ತರ ಅಭೀಷ್ಟೆಗಳನ್ನು ಈಡೇರಿಸುವ ಮಾತೃ ಹೃದಯಿಯಾದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ನನ್ನ ಸಣ್ಣ ವಯಸ್ಸಿನಿಂದಲೂ ಬರುತ್ತಿದ್ದೇನೆ. ತಾಯಿ ಸನ್ನಿಧಿಗೆ ಬಂದಾಗಲೆಲ್ಲ ಮನಸ್ಸಿಗೆ ತುಂಬಾ ಖುಷಿಯಾಗುತ್ತದೆ. ಜಗನ್ಮಾತೆಯಾದ... Read more
ಬೆಂಗಳೂರು: ಆ್ಯಸಿಡ್ ದಾಳಿ ಸಂತ್ರಸ್ತೆಯರಿಗೆ ನಿವೇಶನ ಮತ್ತು ಮನೆಗಳನ್ನು ವಿತರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ. ಸಂತ್ರಸ್ತರಿಗೆ ಸ್ವಯಂ ಉದ್ಯೋಗ ಯೋಜನೆಯಡಿ 5 ಲಕ್ಷ ರೂ.ವರೆಗೆ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರ... Read more
ಬೆಂಗಳೂರು: ಯುವತಿ ಮೇಲೆ ಆಸಿಡ್ ದಾಳಿ ನಡೆಸಿದ ಪ್ರಕರಣದ ಆರೋಪಿ ನಾಗೇಶ್ ಕೊನೆಗೂ ಪೊಲೀಸರಿಗೆ ಸಿಕ್ಕಿ ಬಿದಿದ್ದಾನೆ. 16 ದಿನಗಳ ಬಳಿಕ ತಮಿಳುನಾಡಿನಲ್ಲಿ ಆಶ್ರಮವೊಂದರಲ್ಲಿ ಸ್ವಾಮೀಜಿ ಗೆಟಪ್ಪಿನಲ್ಲಿ ಪತ್ತೆಯಾದ ನಾಗೇಶನನ್ನು ಬಂಧಿಸಿ... Read more