ಕಾರ್ಕಳ : ತಾಲೂಕಿನ ಬೆಳುವಾಯಿಯಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯುತ್ನಿಸಿದ ವೇಳೆ ಒಂದು ಮಗು ಸಾವನ್ನಪ್ಪಿದರೆ, ತಾಯಿ ಮಗುವನ್ನು ರಕ್ಷಿಸಿದ ಘಟನೆ ನಡೆದಿದೆ.
ದಕ್ಷತ್ (7) ಮಗು ಸಾವನ್ನಪ್ಪಿದೆ ಎಂದು ವರದಿಯಾಗಿದೆ.
ಸಾಲ ಭಾದೆಯಿಂದ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ. ಕಾರ್ಕಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.