ಮಂಗಳೂರು, ಡಿ.29 : ಎಲ್ಪಿಜಿ ಗ್ಯಾಸ್ ಕುಂದುಕೊರತೆಗಳ ಕುರಿತು ಸೋಮವಾರ ದ.ಕ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ಜರಗಿತು.
ದ.ಕ.ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಗ್ಯಾಸ್ ಕಂಪೆನಿಗಳ ಅಧಿಕಾರಿಗಳು, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಹಾಗೂ ನಾಗರಿಕರ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಗ್ಯಾಸ್ ಸಿಲಿಂಡರ್ ಸಮಸ್ಯೆಗಳ ಕುರಿತಂತೆ ಸಾರ್ವಜನಿಕರು ನೀಡಿದ ಅಹವಾಲುಗಳನ್ನು ಜಿಲ್ಲಾಧಿಕಾರಿಗಳು ಈ ಸಂದರ್ಭದಲ್ಲಿ ಸ್ವೀಕರಿಸಿದರು.
ಹೆಚ್ಚಿನ ವಿವರ ನಿರೀಕ್ಷಿಸಿ…