ಕುಂದಾಪುರ: ಕೋಡಿಯ ಹಳವಳ್ಳಿಯಲ್ಲಿ ಭಾನುವಾರ ನಡೆದ ಘರ್ಷಣೆ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ನಾಲ್ವರನ್ನು ಕುಂದಾಪುರ ಪೊಲೀಸರು ಬಂಧಿಸಿದ್ದು ಬಂಧಿತ ಆರೋಪಿಗಳನ್ನು ದಿನೇಶ್, ದೇವರಾಜ್, ಸಂದೋಪ್ ಹಾಗೂ ಚಂದ್ರ ಎಂದು ಗುರುತಿಸಲಾಗಿದ್ದು, ಮಂಗಳವಾರ ಬಂಧನಕ್ಕೊಳಗಾದ ಆರು ಆರೋಪಿಗಳು ಸೇರಿದಂತೆ ಒಟ್ಟು ಹತ್ತು ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.
ಕನ್ನಡ ವಾರ್ತೆಗಳು