ಕನ್ನಡ ವಾರ್ತೆಗಳು

ಕದ್ರಿ-ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನಕ್ಕೆ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ.ಪರಮೇಶ್ವರ್ ಭೇಟಿ

Pinterest LinkedIn Tumblr

Parmerwsr_congress_bhavan

ಮಂಗಳೂರು,ಎಪ್ರಿಲ್.30 : ನಗರದಲ್ಲಿ ನಡೆಯುವ ರಾಷ್ಟಿಯ ‘ಫೆಡರೇಶನ್ ಕಪ್’ ಪಂದ್ಯಾವಳಿಯ ಸಿದ್ಧತೆ ಪರೀಶಿಸಲು ಬಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ಜಿ ಪರಮೇಶ್ವರ್, ಬಳಿಕ ಕಾಂಗ್ರೆಸ್ ಮುಖಂಡರೊಂದಿಗೆ ಇತ್ತೀಚಿಗೆ ಶಿಲಾನ್ಯಸಗೂಂಡ ಕದ್ರಿ-ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭಾವನದ ಸ್ಥಳಕ್ಕೆ ಭೇಟಿ ನೀಡಿದರು.

ಮಾಧ್ಯಮ ಪ್ರತಿನಿಧಿಗಳೂಂದಿಗೆ ಮಾತನಾಡಿದ ಅವರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ 5 ಲಕ್ಷ ರೂಪಾಯಿ ಅನುದಾನವನ್ನು ನೀಡುವುದಾಗಿ ಹೇಳಿದರು ಮತ್ತು ಉಳಿದ ಹಣವನ್ನು ಕಾರ್ಯಕರ್ತರಿಂದ ಮತ್ತು ದಾನಿಗಳಿಂದ ಸಂಗ್ರಹಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ, ಸಚಿವರದ ರಮನಾಧ್ ರ್‍ಯೆ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಜೆ. ಅರ್. ಲೋಬೊ, ವಿಧಾಪರಿಷತ್ ಸದಸ್ಯರಾದ ಐವನ್ ಡಿ’ಸೋಜ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಟಿ.ಕೆ ಸುಧೀರ್, ಸಂತೂಷ್ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರ್‍ಯೆ, ಮತ್ತಿತ್ತರು ಉಪಸ್ಥಿತರಿದ್ದರು.

Write A Comment