ಕನ್ನಡ ವಾರ್ತೆಗಳು

ದ.ಕ ಜಿಲ್ಲಾ ವಕ್ಫ್‌ಬೋರ್ಡ್ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಅಬೂಬಕ್ಕರ್ ಸಜೀಪರವರಿಗೆ ಸನ್ಮಾನ.

Pinterest LinkedIn Tumblr

abookarg_sanmana_photo

ಉಳ್ಳಾಲ. ಜುಲೈ.17: ದ.ಕ ಜಿಲ್ಲಾ ವಕ್ಫ್‌ಬೋರ್ಡ್ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಅಬೂಬಕ್ಕರ್ ಸಜೀಪರವರು ಇತ್ತೀಚೆಗೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದರು. ಅವರಿಗೆ ಉಳ್ಳಾಲ ದರ್ಗಾ ಅಧ್ಯಕ್ಷರ ಕಚೇರಿಯಲ್ಲಿ ಅಧ್ಯಕ್ಷ ಹಾಜಿ. ಯು.ಎಸ್. ಹಂಝ ಶಾಲು ಹೊದಿಸಿ ಸನ್ಮಾನಿಸಿದರು.

ಈ ಸಂದರ್ಭ ಆರೋಗ್ಯ ಸಚಿವ ಯು.ಟಿ ಖಾದರ್, ದರ್ಗಾ ಕಾರ್ಯದರ್ಶಿ ಯು.ಟಿ. ಇಲ್ಯಾಸ್, ಕೋಶಾಧಿಕಾರಿ ಮಹಮ್ಮದ್ ಹಾಜಿ, ದರ್ಗಾ ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷ ಹನೀಫ್ ಹಾಜಿ, ಕೋಶಾಧಿಕಾರಿ ನಾಝಿಂ ಮೊದಲಾದವರು ಉಪಸ್ಥಿತರಿದ್ದರು.

Write A Comment