ಮಂಗಳೂರು: ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠ ಪೀಠಕ್ಕೆ ನಿಯುಕ್ತರಾದ ನೂತನ ರಾಜ ಶ್ರೀ ಶ್ರೀ ಯೋಗಿ ನಿರ್ಮಲ್ನಾಥ್ಜೀಯವರನ್ನೊಳಗೊಂಡ ಅಖಿಲ ಭಾರತ ವರ್ಷೀಯ ಅವಧೂತ್ ಬೇಖ್ ಬಾರಹ ಪಂಥ್ `ನವನಾಥ್ ಝುಂಡಿ’ ಇಂದು ಮಂಗಳೂರಿನ ಬಂಟ್ಸ್ಹಾಸ್ಟೆಲ್ನಲ್ಲಿರುವ ಬಂಟರ ಯಾನೆ ನಾಡವರ ಮಾತೃಸಂಘಕ್ಕೆ ನಿನ್ನೆ ಭೇಟಿ ನೀಡಿತು.
ಈ ವೇಳೆ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಹಾಗೂ ಡಾ.ಆಶಾ ಜ್ಯೋತಿ ರೈ ದಂಪತಿಗಳು ಶ್ರೀಗಳನ್ನು ಸ್ವಾಗತಿಸಿದರು. ಈ ವೇಳೆ ಹಲವಾರು ಗಣ್ಯರು ಉಪಸ್ಥಿತರಿದ್ದು.