ಕನ್ನಡ ವಾರ್ತೆಗಳು

ಅತ್ಯುತ್ತಮ ಬಜೆಟ್ : ನಳಿನ್ ಕುಮಾರ್ ಕಟೀಲ್

Pinterest LinkedIn Tumblr

Nalin_kumar_kateel

ಮಂಗಳೂರು,ಮಾರ್ಚ್.01: ಕೇಂದ್ರ ಸರಕಾರವು ಜನಪರವಾದ, ಕೃಷಿಪರವಾದ ಅತ್ಯುತ್ತಮ ಬಜೆಟ್‌ನ್ನು ನೀಡಿದೆ. ಗ್ರಾಮೀಣಾಭಿವೃದ್ದಿ, ಶಿಕ್ಷಣ, ಆರೋಗ್ಯ ಸೇರಿದಂತೆ ಪ್ರಮುಖ ವಿಚಾರಗಳಿಗೆ ಹೆಚ್ಚಿನ ಅನುದಾನವನ್ನು ಒದಗಿಸುವ ಮೂಲಕ ಜನರ ಮೂಲಭೂತ ಆಶಯಗಳಿಗೆ ಸ್ಪಂದಿಸಿದೆ.

ಕರಾವಳಿಗೆ ಸಂಬಂಸಿದಂತೆ ಮಂಗಳೂರು ಬಂದರು ಅಭಿವೃದ್ಧಿಗೆ 71ಕೋಟಿ ರೂ.ಗಳನ್ನು ಹಾಗೂ ಎಂಆರ್‌ಪಿ‌ಎಲ್ ಯೋಜನೆಗೆ 2270ಕೋಟಿ ರೂ.ಗಳನ್ನು ಮೀಸಡಲಿಟ್ಟಿದೆ. ಇದು ವಿಶೇಷವಾಗಿ ಕರಾವಳಿಗೆ ದೊಡ್ಡ ಕೊಡುಗೆಯಾಗಿದೆ. ಈ ಅತ್ಯುತ್ತಮ ಬಜೆಟ್ ನೀಡಲು ಕಾರಣಕರ್ತರಾದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅರುಣ್ ಜೆಟ್ಲಿ ಅವರಿಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ.

Write A Comment