ಮಂಗಳೂರು,ಮಾ.25 : ಚಲಿಸುತ್ತಿರುವ ರೈಲೊಂದು ಯುವಕನಿಗೆ ಡಿಕ್ಕಿ ಹೊಡೆದ ಪರಿಣಾಮ ಅತ ಸ್ಥಳದಲ್ಲೇ ಮೃತ ಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಕೊಲ್ಯ ಸರಸ್ವತ ಕಾಲನಿ ನಿವಾಸಿ ಅವಿಲ್ (32) ಎಂದು ಗುರುತಿಸಲಾಗಿದೆ. ತೊಕ್ಕೊಟ್ಟಿನ ರೈಲ್ವೆ ಹಲಿ ಬಳಿ ಯುವಕ ನಡೆದುಕೊಂಡು ಹೋಗುವ ಸಂಧರ್ಭ ಈ ಘಟನೆ ನಡೆದಿದೆ ಎನ್ನಲಾಗಿದೆ.ಹೆಚ್ಚಿನ ವಿವರ ಇನ್ನಷ್ಟೇ ತಿಳಿಯಬೇಕಾಗಿದೆ.