ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ 34ನೇ ವಾರ್ಷಿಕ ಘಟಿಕೋತ್ಸವವು ಇಂದು ಬೆಳಿಗ್ಗೆ ಮಂಗಳೂರು ವಿ.ವಿ.ಆವರಣದಲ್ಲಿರುವ ಮಂಗಳ ಸಭಾಂಗಣದಲ್ಲಿ ನಡೆಯಿತು.
ಮೂವರು ಸಾಧಕರಾದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ, ಎ.ಜೆ.ಸಮೂಹ ಸಂಸ್ಥೆಗಳ ಅಧ್ಯಕ್ಷ ಎ.ಜೆ.ಶೆಟ್ಟಿ ಹಾಗೂ ಬೆಂಗಳೂರಿನ ಜಯದೇವ ಅಸ್ಪತ್ರೆಯ ನಿರ್ದೇಶಕ ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಅವರಿಗೆ ಮಂಗಳೂರು ವಿ.ವಿ.ವತಿಯಿಂದ ಉನ್ನತ ಶಿಕ್ಷಣ ಸಚಿವ ಟಿ.ಬಿ.ಜಯಚಂದ್ರರಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.
ಹೆಚ್ಚಿನ ವಿವರ ನಿರೀಕ್ಷಿಸಿ..