ಕನ್ನಡ ವಾರ್ತೆಗಳು

ಮಂಗಳೂರು ವಿವಿ 34ನೇ ಘಟಿಕೋತ್ಸವ : ಎ.ಜೆ.ಶೆಟ್ಟಿ ಸಹಿತಾ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರದಾನ

Pinterest LinkedIn Tumblr

vv_convaction_photo_1

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ 34ನೇ ವಾರ್ಷಿಕ ಘಟಿಕೋತ್ಸವವು ಇಂದು ಬೆಳಿಗ್ಗೆ ಮಂಗಳೂರು ವಿ.ವಿ.ಆವರಣದಲ್ಲಿರುವ ಮಂಗಳ ಸಭಾಂಗಣದಲ್ಲಿ ನಡೆಯಿತು.

ಮೂವರು ಸಾಧಕರಾದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ, ಎ.ಜೆ.ಸಮೂಹ ಸಂಸ್ಥೆಗಳ ಅಧ್ಯಕ್ಷ ಎ.ಜೆ.ಶೆಟ್ಟಿ ಹಾಗೂ ಬೆಂಗಳೂರಿನ ಜಯದೇವ ಅಸ್ಪತ್ರೆಯ ನಿರ್ದೇಶಕ ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಅವರಿಗೆ ಮಂಗಳೂರು ವಿ.ವಿ.ವತಿಯಿಂದ ಉನ್ನತ ಶಿಕ್ಷಣ ಸಚಿವ ಟಿ.ಬಿ.ಜಯಚಂದ್ರರಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

vv_convaction_photo_2 vv_convaction_photo_3 vv_convaction_photo_4 vv_convaction_photo_5 vv_convaction_photo_6 vv_convaction_photo_7 vv_convaction_photo_8 vv_convaction_photo_9 vv_convaction_photo_11

ಹೆಚ್ಚಿನ ವಿವರ ನಿರೀಕ್ಷಿಸಿ..

Write A Comment