ಕರ್ನಾಟಕ

ಮಹಿಳೆ ಜತೆಗಿದ್ದ ಸ್ವಾಮೀಜಿಯನ್ನು ಪೀಠದಿಂದ ಕೆಳಗಿಳಿಸಲು ನಿರ್ಧಾರ

Pinterest LinkedIn Tumblr

ಕೊಪ್ಪಳ: ಗಂಗಾವತಿಯ ಕಲ್ಮಠದ ಸ್ವಾಮೀಜಿ ಮಹಿಳೆಯೊಂದಿಗೆ ಲಾಡ್ಜ್ ನಲ್ಲಿ ತಂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮೀಜಿಯನ್ನು ಪೀಠದಿಂದ ಕೆಳಗಿಳಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ಪ್ರಕರಣದ ಹಿನ್ನೆಲೆಯಲ್ಲಿ ವೀರಶೈವ ಮುಖಂಡರು ಕರೆದಿದ್ದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಕಲ್ಮಠದ ಕೊಟ್ಟೂರು ಸ್ವಾಮೀಜಿಯನ್ನು ಪೀಠದಿಂದ ಕೆಳಗಿಳಿಸಲು ಸಮುದಾಯದ ಮುಖಂಡರು ನಿರ್ಧಾರ ಕೈಗೊಂಡಿದ್ದಾರೆ.

Comments are closed.