ತಿರುವನಂತಪುರ (ಏಜೆನ್ಸೀಸ್): ಕೇರಳದ 12ನೇ ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.
ವಿಜಯನ್ ಅವರ ಜತೆಗೆ 19 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ತಿರುವನಂತಪುರದ ಸೆಂಟ್ರಲ್ ಸ್ಟೇಡಿಯಂನಲ್ಲಿ ಸಂಜೆ 4 ಗಂಟೆಗೆ ನಡೆದ ಸಮಾರಂಭದಲ್ಲಿ ಕೇರಳದ ರಾಜ್ಯಪಾಲ ಪಿ. ಸದಾಶಿವಂ ಅವರು ಪ್ರಮಾಣ ವಚನ ಬೋಧಿಸಿದರು.
Comments are closed.